ಸಾವಿಗೆ ಕಾರಣವಾಯ್ತಾ ಆ ಬೆಕ್ಕು? ಕುದಿಯುತ್ತಿದ್ದ ಹಾಲಿನ ಪಾತ್ರೆಗೆ ಬಿದ್ದ ಪುಟ್ಟ ಕಂದಮ್ಮ!

ಸಾವಿಗೆ ಕಾರಣವಾಯ್ತಾ ಆ ಬೆಕ್ಕು? ಕುದಿಯುತ್ತಿದ್ದ ಹಾಲಿನ ಪಾತ್ರೆಗೆ ಬಿದ್ದ ಪುಟ್ಟ ಕಂದಮ್ಮ!

Published : Oct 01, 2025, 10:58 PM IST

ಮನೆಯಲ್ಲಿ ಮಕ್ಕಳು ಇದ್ದಾರೆ ಅಂದ್ರೆ ಮೈಯೆಲ್ಲಾ ಕಣ್ಣಾಗಿರಬೇಕು.. ಮಗು ಸಾಕೋಕೆ ಅಂತಾ ಇಲ್ಲೊಬ್ಳು ತಾಯಿ ಕೆಲಸಕ್ಕೆ ಅಂತಾ ಹೋಗ್ತಿದ್ದ ಜಾಗವೇ ಆ ಮಗುವಿನ ಸಾವಿನ ಮನೆಯಾಗಿ ಬಿಟ್ಟತ್ತು. ಹಾಗಿದ್ರೆ ಮಗುವಿಗೆ ಏನಾಯ್ತು ಏನಿದು ಸ್ಟೋರಿ..

ಒಂದೂವರೆ ವರ್ಷದ ಪುಟ್ಟ ಕಂದಮ್ಮನನ್ನ ಸಾಕೋಕೆ ಅಂತಾ ತಾಯಿ ಹಾಸ್ಟೆಲ್​ ವೊಂದರಲ್ಲಿ ಅಡುಗೆ ಕೆಲಸಕ್ಕೆ ಸೇರಿದ್ಳು.. ಇದ್ದ ಒಂದು ಮಗುವನ್ನ ಕಣ್ಣಿನಂತೆ ಸಾಕುತ್ತಿದ್ಲು. ಆದ್ರೆ ತಾಯಿ ಕಣ್ಣುತಪ್ಪಿಸಿ ಹೋದ ಮಗು ಮಸಣದ ಪಾಲಾದ್ರೆ ಮತ್ತೋಂದು ಕಡೆ ಹೆದ್ದಾರಿಯಲ್ಲಿ ಹೋಗ್ತಿದ್ದ ಕುರಿ ಹಿಂಡಿನ ಪಾಲಿಗೆ ಯಮನಾಗಿ ಬಂದಿದ್ಯಾರು ಅಂತಾ ತೋರುಸ್ತೀವಿ ನೋಡಿ.. 

ಬೆಕ್ಕಿನಿಂದಾಗಿ ಕುದಿಯುವ ಹಾಲಿಗೆ ಬಿದ್ದು ಮಗು ಸಾವನ್ನಪ್ಪಿದ ಘಟನೆಯಿಂದ ಹಿಡಿದು, ಶಿಕ್ಷಕಿಯ ಕ್ರೌರ್ಯ, ವರದಕ್ಷಿಣೆ ಕಿರುಕುಳ, ಮತ್ತು ಭೀಕರ ಅಪಘಾತಗಳವರೆಗೆ, ಇಲ್ಲಿ ಬೆಚ್ಚಿಬೀಳಿಸುವ ವೈರಲ್ ವಿಡಿಯೋಗಳ ಸರಣಿ ಇಲ್ಲಿದೆ. ತಂದೆಯ ಪ್ರಾಣತ್ಯಾಗ, ಗೂಳಿ ದಾಳಿ, ಮತ್ತು ಚಿನ್ನಕ್ಕಾಗಿ ನಡೆದ ಕಿಡ್ನಾಪ್‌ನಂತಹ ಹಲವಾರು ಆಘಾತಕಾರಿ ಘಟನೆಗಳ ದೃಶ್ಯಾವಳಿಗಳ ವೈರಲ್ ವೀಡಿಯೋ ಇಲ್ಲಿದೆ ನೋಡಿ.

 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more