ಸಾವಿಗೆ ಕಾರಣವಾಯ್ತಾ ಆ ಬೆಕ್ಕು? ಕುದಿಯುತ್ತಿದ್ದ ಹಾಲಿನ ಪಾತ್ರೆಗೆ ಬಿದ್ದ ಪುಟ್ಟ ಕಂದಮ್ಮ!

ಸಾವಿಗೆ ಕಾರಣವಾಯ್ತಾ ಆ ಬೆಕ್ಕು? ಕುದಿಯುತ್ತಿದ್ದ ಹಾಲಿನ ಪಾತ್ರೆಗೆ ಬಿದ್ದ ಪುಟ್ಟ ಕಂದಮ್ಮ!

Published : Oct 01, 2025, 10:58 PM IST

ಮನೆಯಲ್ಲಿ ಮಕ್ಕಳು ಇದ್ದಾರೆ ಅಂದ್ರೆ ಮೈಯೆಲ್ಲಾ ಕಣ್ಣಾಗಿರಬೇಕು.. ಮಗು ಸಾಕೋಕೆ ಅಂತಾ ಇಲ್ಲೊಬ್ಳು ತಾಯಿ ಕೆಲಸಕ್ಕೆ ಅಂತಾ ಹೋಗ್ತಿದ್ದ ಜಾಗವೇ ಆ ಮಗುವಿನ ಸಾವಿನ ಮನೆಯಾಗಿ ಬಿಟ್ಟತ್ತು. ಹಾಗಿದ್ರೆ ಮಗುವಿಗೆ ಏನಾಯ್ತು ಏನಿದು ಸ್ಟೋರಿ..

ಒಂದೂವರೆ ವರ್ಷದ ಪುಟ್ಟ ಕಂದಮ್ಮನನ್ನ ಸಾಕೋಕೆ ಅಂತಾ ತಾಯಿ ಹಾಸ್ಟೆಲ್​ ವೊಂದರಲ್ಲಿ ಅಡುಗೆ ಕೆಲಸಕ್ಕೆ ಸೇರಿದ್ಳು.. ಇದ್ದ ಒಂದು ಮಗುವನ್ನ ಕಣ್ಣಿನಂತೆ ಸಾಕುತ್ತಿದ್ಲು. ಆದ್ರೆ ತಾಯಿ ಕಣ್ಣುತಪ್ಪಿಸಿ ಹೋದ ಮಗು ಮಸಣದ ಪಾಲಾದ್ರೆ ಮತ್ತೋಂದು ಕಡೆ ಹೆದ್ದಾರಿಯಲ್ಲಿ ಹೋಗ್ತಿದ್ದ ಕುರಿ ಹಿಂಡಿನ ಪಾಲಿಗೆ ಯಮನಾಗಿ ಬಂದಿದ್ಯಾರು ಅಂತಾ ತೋರುಸ್ತೀವಿ ನೋಡಿ.. 

ಬೆಕ್ಕಿನಿಂದಾಗಿ ಕುದಿಯುವ ಹಾಲಿಗೆ ಬಿದ್ದು ಮಗು ಸಾವನ್ನಪ್ಪಿದ ಘಟನೆಯಿಂದ ಹಿಡಿದು, ಶಿಕ್ಷಕಿಯ ಕ್ರೌರ್ಯ, ವರದಕ್ಷಿಣೆ ಕಿರುಕುಳ, ಮತ್ತು ಭೀಕರ ಅಪಘಾತಗಳವರೆಗೆ, ಇಲ್ಲಿ ಬೆಚ್ಚಿಬೀಳಿಸುವ ವೈರಲ್ ವಿಡಿಯೋಗಳ ಸರಣಿ ಇಲ್ಲಿದೆ. ತಂದೆಯ ಪ್ರಾಣತ್ಯಾಗ, ಗೂಳಿ ದಾಳಿ, ಮತ್ತು ಚಿನ್ನಕ್ಕಾಗಿ ನಡೆದ ಕಿಡ್ನಾಪ್‌ನಂತಹ ಹಲವಾರು ಆಘಾತಕಾರಿ ಘಟನೆಗಳ ದೃಶ್ಯಾವಳಿಗಳ ವೈರಲ್ ವೀಡಿಯೋ ಇಲ್ಲಿದೆ ನೋಡಿ.

 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more