LK Advani: ಬಿಜೆಪಿ ಭೀಷ್ಮ..ಅಡ್ವಾಣಿಗೆ ಭಾರತ ರತ್ನ: ರಾಜಕೀಯ ಗುರುವಿಗೆ ಶಿಷ್ಯ ಕೊಟ್ಟ ಅದ್ಭುತ ಕಾಣಿಕೆ..!

LK Advani: ಬಿಜೆಪಿ ಭೀಷ್ಮ..ಅಡ್ವಾಣಿಗೆ ಭಾರತ ರತ್ನ: ರಾಜಕೀಯ ಗುರುವಿಗೆ ಶಿಷ್ಯ ಕೊಟ್ಟ ಅದ್ಭುತ ಕಾಣಿಕೆ..!

Published : Feb 04, 2024, 09:41 AM ISTUpdated : Feb 04, 2024, 09:42 AM IST

ಗುರುವನ್ನು ವಿಶೇಷ ರೀತಿಯಲ್ಲಿ ಹೊಗಳಿದ ಪ್ರಧಾನಿ 
ರಾಮಮಂದಿರ ಲೋಕಾರ್ಪಣೆ ಬೆನ್ನಲ್ಲೇ ‘ಭಾರತ ರತ್ನ’
ರಾಮಮಂದಿರ ಹೋರಾಟದ ರೂವಾರಿಯಾಗಿದ್ದ ಅಡ್ವಾಣಿ 

ಬಿಜೆಪಿಯ ಭೀಷ್ಮ, ಹಿರಿಯ ರಾಜಕಾರಣಿ ಲಾಲ್ ಕೃಷ್ಣ ಅಡ್ವಾಣಿ(LK Advani) ಅವ್ರಿಗೆ ಭಾರತದಲ್ಲಿ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು(Bharat Ratna) ಕೇಂದ್ರ ಸರ್ಕಾರ ಘೋಷಿಸಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ(Narendra Modi) ಟ್ವೀಟ್ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ. 96 ವರ್ಷದ ಹಿರಿಯ ರಾಜಕಾರಣಿ ಎಲ್ ಕೆ ಅಡ್ವಾಣಿ ಅವರಿಗೆ ಲಭಿಸಿದ ಈ ಅತ್ಯುನ್ನತ ಗೌರವಕ್ಕಾಗಿ ಇಡೀ ಭಾರತ ದೇಶವೇ ಅಭಿನಂದಿಸಿದೆ.ರಾಮ ಮಂದಿ(Ram Mandir) ನಿರ್ಮಾಣಕ್ಕೆ ಅತ್ಯಂತ ಮಹತ್ವದ ಪಾತ್ರ ವಹಿಸಿದ್ದ ಧೀಮಂತ. ಬಿಜೆಪಿ ಪಕ್ಷದ ಹಿರಿಯ ನಾಯಕ. ದೇಶದಲ್ಲಿ ಪಕ್ಷ ಅಷ್ಟೊಂದು ಚಾಲ್ತಿಯಲ್ಲಿ ಇಲ್ಲದೇ ಇದ್ದಾಗ, ಅಟಲ್ ಬಿಹಾರಿ ವಾಜಪೇಯಿ ಅವರೊಟ್ಟಿಗೆ ಜೋಡೆತ್ತಿನಂತೆ ನಿಂತು. ದೇಶಾದ್ಯಂತ ಸುತ್ತಿ ಪಕ್ಷ ಕಟ್ಟಿದ್ದ ಎದೆಗಾರ ಶ್ರೀ ಲಾಲ ಕೃಷ್ಣ ಅಡ್ವಾಣಿ ಈಗ ಭಾರತಕ್ಕೆ ರತ್ನವಾಗಿದ್ದಾರೆ. 

ಸಾರ್ವಜನಿಕ ಜೀವನದಲ್ಲಿ ಅಡ್ವಾಣಿ ಅವರು ಸೇವೆ ಅಪಾರವಾದದ್ದು. ದಶಕಗಳಿಂದ ಸಾರ್ವಜನಿಕ ಸೇವೆಯಲ್ಲಿ, ಅಚಲವಾದ ಬದ್ಧತೆ ಉಳ್ಳವರಾಗಿ ಗುರುತಿಸಿಕೊಂಡವರು ಅಡ್ವಾಣಿಯವರು. ರಾಷ್ಟ್ರೀಯ ಏಕತೆ ಮತ್ತು ಸಾಂಸ್ಕೃತಿಕ ಪುನರುತ್ಥಾನದ ಕುರಿತು ಎಲ್ ಕೆ ಅಡ್ವಾಣಿ ಅವರ ಕೊಡುಗೆ ಅಪಾರ. ಒಟ್ಟಾರೆ, ದೇಶದ ರಾಜಕೀಯ ಇತಿಹಾಸದಲ್ಲಿ ತಮ್ಮದೇ ಹೆಜ್ಜೆ ಗುರುತು ಹೊಂದಿರುವ ಎಲ್ ಕೆ ಅಡ್ವಾನಿ ಅವರಿಗೆ ಕೇಂದ್ರ ಸರ್ಕಾರ ಭಾರತ ರತ್ನ ಘೋಷಣೆ ಮಾಡಿದೆ. ಅಡ್ವಾಣಿಯವರಿಗೆ ಸಂದ ಈ ಗೌರವವನ್ನು ದೇಶವೇ ಒಪ್ಪಿಕೊಂಡಿದೆ ಮತ್ತು ಮೆಚ್ಚಿಕೊಂಡಿದೆ. ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಗುರುವಿಗೆ ಸಂದ ಈ ಗೌರವವನ್ನು ಅತ್ಯಂತ ಸಂತಸದಿಂದ ಹಂಚಿಕೊಂಡಿದ್ದಾರೆ. 

ಇದನ್ನೂ ವೀಕ್ಷಿಸಿ:  Mandya Politics: ಸ್ವಾಮಿ Vs ಸ್ವಾಮಿ.. ಮತ್ತೊಂದು ರಣರಂಗಕ್ಕೆ ಸಾಕ್ಷಿಯಾಗುತ್ತಾ ಮಂಡ್ಯ..?

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more