LK Advani: ಬಿಜೆಪಿ ಭೀಷ್ಮ..ಅಡ್ವಾಣಿಗೆ ಭಾರತ ರತ್ನ: ರಾಜಕೀಯ ಗುರುವಿಗೆ ಶಿಷ್ಯ ಕೊಟ್ಟ ಅದ್ಭುತ ಕಾಣಿಕೆ..!

LK Advani: ಬಿಜೆಪಿ ಭೀಷ್ಮ..ಅಡ್ವಾಣಿಗೆ ಭಾರತ ರತ್ನ: ರಾಜಕೀಯ ಗುರುವಿಗೆ ಶಿಷ್ಯ ಕೊಟ್ಟ ಅದ್ಭುತ ಕಾಣಿಕೆ..!

Published : Feb 04, 2024, 09:41 AM ISTUpdated : Feb 04, 2024, 09:42 AM IST

ಗುರುವನ್ನು ವಿಶೇಷ ರೀತಿಯಲ್ಲಿ ಹೊಗಳಿದ ಪ್ರಧಾನಿ 
ರಾಮಮಂದಿರ ಲೋಕಾರ್ಪಣೆ ಬೆನ್ನಲ್ಲೇ ‘ಭಾರತ ರತ್ನ’
ರಾಮಮಂದಿರ ಹೋರಾಟದ ರೂವಾರಿಯಾಗಿದ್ದ ಅಡ್ವಾಣಿ 

ಬಿಜೆಪಿಯ ಭೀಷ್ಮ, ಹಿರಿಯ ರಾಜಕಾರಣಿ ಲಾಲ್ ಕೃಷ್ಣ ಅಡ್ವಾಣಿ(LK Advani) ಅವ್ರಿಗೆ ಭಾರತದಲ್ಲಿ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು(Bharat Ratna) ಕೇಂದ್ರ ಸರ್ಕಾರ ಘೋಷಿಸಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ(Narendra Modi) ಟ್ವೀಟ್ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ. 96 ವರ್ಷದ ಹಿರಿಯ ರಾಜಕಾರಣಿ ಎಲ್ ಕೆ ಅಡ್ವಾಣಿ ಅವರಿಗೆ ಲಭಿಸಿದ ಈ ಅತ್ಯುನ್ನತ ಗೌರವಕ್ಕಾಗಿ ಇಡೀ ಭಾರತ ದೇಶವೇ ಅಭಿನಂದಿಸಿದೆ.ರಾಮ ಮಂದಿ(Ram Mandir) ನಿರ್ಮಾಣಕ್ಕೆ ಅತ್ಯಂತ ಮಹತ್ವದ ಪಾತ್ರ ವಹಿಸಿದ್ದ ಧೀಮಂತ. ಬಿಜೆಪಿ ಪಕ್ಷದ ಹಿರಿಯ ನಾಯಕ. ದೇಶದಲ್ಲಿ ಪಕ್ಷ ಅಷ್ಟೊಂದು ಚಾಲ್ತಿಯಲ್ಲಿ ಇಲ್ಲದೇ ಇದ್ದಾಗ, ಅಟಲ್ ಬಿಹಾರಿ ವಾಜಪೇಯಿ ಅವರೊಟ್ಟಿಗೆ ಜೋಡೆತ್ತಿನಂತೆ ನಿಂತು. ದೇಶಾದ್ಯಂತ ಸುತ್ತಿ ಪಕ್ಷ ಕಟ್ಟಿದ್ದ ಎದೆಗಾರ ಶ್ರೀ ಲಾಲ ಕೃಷ್ಣ ಅಡ್ವಾಣಿ ಈಗ ಭಾರತಕ್ಕೆ ರತ್ನವಾಗಿದ್ದಾರೆ. 

ಸಾರ್ವಜನಿಕ ಜೀವನದಲ್ಲಿ ಅಡ್ವಾಣಿ ಅವರು ಸೇವೆ ಅಪಾರವಾದದ್ದು. ದಶಕಗಳಿಂದ ಸಾರ್ವಜನಿಕ ಸೇವೆಯಲ್ಲಿ, ಅಚಲವಾದ ಬದ್ಧತೆ ಉಳ್ಳವರಾಗಿ ಗುರುತಿಸಿಕೊಂಡವರು ಅಡ್ವಾಣಿಯವರು. ರಾಷ್ಟ್ರೀಯ ಏಕತೆ ಮತ್ತು ಸಾಂಸ್ಕೃತಿಕ ಪುನರುತ್ಥಾನದ ಕುರಿತು ಎಲ್ ಕೆ ಅಡ್ವಾಣಿ ಅವರ ಕೊಡುಗೆ ಅಪಾರ. ಒಟ್ಟಾರೆ, ದೇಶದ ರಾಜಕೀಯ ಇತಿಹಾಸದಲ್ಲಿ ತಮ್ಮದೇ ಹೆಜ್ಜೆ ಗುರುತು ಹೊಂದಿರುವ ಎಲ್ ಕೆ ಅಡ್ವಾನಿ ಅವರಿಗೆ ಕೇಂದ್ರ ಸರ್ಕಾರ ಭಾರತ ರತ್ನ ಘೋಷಣೆ ಮಾಡಿದೆ. ಅಡ್ವಾಣಿಯವರಿಗೆ ಸಂದ ಈ ಗೌರವವನ್ನು ದೇಶವೇ ಒಪ್ಪಿಕೊಂಡಿದೆ ಮತ್ತು ಮೆಚ್ಚಿಕೊಂಡಿದೆ. ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಗುರುವಿಗೆ ಸಂದ ಈ ಗೌರವವನ್ನು ಅತ್ಯಂತ ಸಂತಸದಿಂದ ಹಂಚಿಕೊಂಡಿದ್ದಾರೆ. 

ಇದನ್ನೂ ವೀಕ್ಷಿಸಿ:  Mandya Politics: ಸ್ವಾಮಿ Vs ಸ್ವಾಮಿ.. ಮತ್ತೊಂದು ರಣರಂಗಕ್ಕೆ ಸಾಕ್ಷಿಯಾಗುತ್ತಾ ಮಂಡ್ಯ..?

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more