ಬಾಬ್ರಿ ಮಸೀದಿ ಧ್ವಂಸ ಪ್ರಕರಣ: ಜೀವಮಾನದ ಅಗ್ನಿಪರೀಕ್ಷೆ ಗೆದ್ದ ಬಿಜೆಪಿ ಭೀಷ್ಮ

ಬಾಬ್ರಿ ಮಸೀದಿ ಧ್ವಂಸ ಪ್ರಕರಣ: ಜೀವಮಾನದ ಅಗ್ನಿಪರೀಕ್ಷೆ ಗೆದ್ದ ಬಿಜೆಪಿ ಭೀಷ್ಮ

Suvarna News   | Asianet News
Published : Oct 02, 2020, 11:08 AM ISTUpdated : Oct 02, 2020, 11:12 AM IST

ಬಿಜೆಪಿ ಭೀಷ್ಮ ಎಲ್‌ಕೆ ಅಡ್ವಾಣಿ ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ  ಜೀವಮಾನದ ಅಗ್ನಿಪರೀಕ್ಷೆ ಗೆದ್ದಿದ್ದಾರೆ. 32 ಜನರನ್ನು ಲಕ್ನೋ ವಿಶೇಷ ನ್ಯಾಯಾಲಯ ನಿರ್ದೋಷಿ ಎಂದು ತೀರ್ಪು ನೀಡಿದೆ. ಈ ತೀರ್ಪಿನೊಂದಿಗೆ ಬಾಬ್ರಿ ಮಸೀದಿ, ಅಯೋಧ್ಯಾ ವಿವಾದದ ಅಷ್ಟೂ ಪ್ರಕರಣಗಳು ಮುಗಿದಂತಾಗಿದೆ. 
 

ನವದೆಹಲಿ (ಅ. 02): ಬಿಜೆಪಿ ಭೀಷ್ಮ ಎಲ್‌ಕೆ ಅಡ್ವಾಣಿ ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ  ಜೀವಮಾನದ ಅಗ್ನಿಪರೀಕ್ಷೆ ಗೆದ್ದಿದ್ದಾರೆ. 32 ಜನರನ್ನು ಲಕ್ನೋ ವಿಶೇಷ ನ್ಯಾಯಾಲಯ ನಿರ್ದೋಷಿ ಎಂದು ತೀರ್ಪು ನೀಡಿದೆ. ಈ ತೀರ್ಪಿನೊಂದಿಗೆ ಬಾಬ್ರಿ ಮಸೀದಿ, ಅಯೋಧ್ಯಾ ವಿವಾದದ ಅಷ್ಟೂ ಪ್ರಕರಣಗಳು ಮುಗಿದಂತಾಗಿದೆ. 

ವ್ಯವಸ್ಥಿತ ಸಂಚು ರೂಪಿಸಿ ಬಾಬ್ರಿ ಮಸೀದಿಯನ್ನು ಕೆಡವಲಿಲ್ಲ. ಆ ಕ್ಷಣದ ಕಾರ್ಯಕರ್ತರ ಕೋಪಕ್ಕೆ ಮಸೀದಿ ತುತ್ತಾಯಿತು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಈ ತೀರ್ಪಿನ ಬಗ್ಗೆ ಮುಸ್ಲಿಂ ಲೀಗ್ ಅಪಸ್ವರ ಎತ್ತಿದೆ. ಇಡೀ ಪ್ರಕರಣದ ಬಗ್ಗೆ ಸುವರ್ಣ ನ್ಯೂಸ್‌ ಡಿಬೆಟ್‌ನಲ್ಲಿ ಬೇರೆ ಬೇರೆ ಅಭಿಪ್ರಾಯಗಳು ದಾಖಲಾದವು. ಚರ್ಚೆಯ ಒಂದು ಭಾಗ ಇಲ್ಲಿದೆ ನೋಡಿ..!

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!