ಬಾಬ್ರಿ ಮಸೀದಿ ಧ್ವಂಸ ಪ್ರಕರಣ: ಜೀವಮಾನದ ಅಗ್ನಿಪರೀಕ್ಷೆ ಗೆದ್ದ ಬಿಜೆಪಿ ಭೀಷ್ಮ

ಬಾಬ್ರಿ ಮಸೀದಿ ಧ್ವಂಸ ಪ್ರಕರಣ: ಜೀವಮಾನದ ಅಗ್ನಿಪರೀಕ್ಷೆ ಗೆದ್ದ ಬಿಜೆಪಿ ಭೀಷ್ಮ

Published : Oct 02, 2020, 11:08 AM ISTUpdated : Oct 02, 2020, 11:12 AM IST

ಬಿಜೆಪಿ ಭೀಷ್ಮ ಎಲ್‌ಕೆ ಅಡ್ವಾಣಿ ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ  ಜೀವಮಾನದ ಅಗ್ನಿಪರೀಕ್ಷೆ ಗೆದ್ದಿದ್ದಾರೆ. 32 ಜನರನ್ನು ಲಕ್ನೋ ವಿಶೇಷ ನ್ಯಾಯಾಲಯ ನಿರ್ದೋಷಿ ಎಂದು ತೀರ್ಪು ನೀಡಿದೆ. ಈ ತೀರ್ಪಿನೊಂದಿಗೆ ಬಾಬ್ರಿ ಮಸೀದಿ, ಅಯೋಧ್ಯಾ ವಿವಾದದ ಅಷ್ಟೂ ಪ್ರಕರಣಗಳು ಮುಗಿದಂತಾಗಿದೆ. 
 

ನವದೆಹಲಿ (ಅ. 02): ಬಿಜೆಪಿ ಭೀಷ್ಮ ಎಲ್‌ಕೆ ಅಡ್ವಾಣಿ ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ  ಜೀವಮಾನದ ಅಗ್ನಿಪರೀಕ್ಷೆ ಗೆದ್ದಿದ್ದಾರೆ. 32 ಜನರನ್ನು ಲಕ್ನೋ ವಿಶೇಷ ನ್ಯಾಯಾಲಯ ನಿರ್ದೋಷಿ ಎಂದು ತೀರ್ಪು ನೀಡಿದೆ. ಈ ತೀರ್ಪಿನೊಂದಿಗೆ ಬಾಬ್ರಿ ಮಸೀದಿ, ಅಯೋಧ್ಯಾ ವಿವಾದದ ಅಷ್ಟೂ ಪ್ರಕರಣಗಳು ಮುಗಿದಂತಾಗಿದೆ. 

ವ್ಯವಸ್ಥಿತ ಸಂಚು ರೂಪಿಸಿ ಬಾಬ್ರಿ ಮಸೀದಿಯನ್ನು ಕೆಡವಲಿಲ್ಲ. ಆ ಕ್ಷಣದ ಕಾರ್ಯಕರ್ತರ ಕೋಪಕ್ಕೆ ಮಸೀದಿ ತುತ್ತಾಯಿತು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಈ ತೀರ್ಪಿನ ಬಗ್ಗೆ ಮುಸ್ಲಿಂ ಲೀಗ್ ಅಪಸ್ವರ ಎತ್ತಿದೆ. ಇಡೀ ಪ್ರಕರಣದ ಬಗ್ಗೆ ಸುವರ್ಣ ನ್ಯೂಸ್‌ ಡಿಬೆಟ್‌ನಲ್ಲಿ ಬೇರೆ ಬೇರೆ ಅಭಿಪ್ರಾಯಗಳು ದಾಖಲಾದವು. ಚರ್ಚೆಯ ಒಂದು ಭಾಗ ಇಲ್ಲಿದೆ ನೋಡಿ..!

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?