ಬಾಬ್ರಿ ಮಸೀದಿ ಧ್ವಂಸ ಪ್ರಕರಣ: ಜೀವಮಾನದ ಅಗ್ನಿಪರೀಕ್ಷೆ ಗೆದ್ದ ಬಿಜೆಪಿ ಭೀಷ್ಮ

ಬಾಬ್ರಿ ಮಸೀದಿ ಧ್ವಂಸ ಪ್ರಕರಣ: ಜೀವಮಾನದ ಅಗ್ನಿಪರೀಕ್ಷೆ ಗೆದ್ದ ಬಿಜೆಪಿ ಭೀಷ್ಮ

Suvarna News   | Asianet News
Published : Oct 02, 2020, 11:08 AM ISTUpdated : Oct 02, 2020, 11:12 AM IST

ಬಿಜೆಪಿ ಭೀಷ್ಮ ಎಲ್‌ಕೆ ಅಡ್ವಾಣಿ ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ  ಜೀವಮಾನದ ಅಗ್ನಿಪರೀಕ್ಷೆ ಗೆದ್ದಿದ್ದಾರೆ. 32 ಜನರನ್ನು ಲಕ್ನೋ ವಿಶೇಷ ನ್ಯಾಯಾಲಯ ನಿರ್ದೋಷಿ ಎಂದು ತೀರ್ಪು ನೀಡಿದೆ. ಈ ತೀರ್ಪಿನೊಂದಿಗೆ ಬಾಬ್ರಿ ಮಸೀದಿ, ಅಯೋಧ್ಯಾ ವಿವಾದದ ಅಷ್ಟೂ ಪ್ರಕರಣಗಳು ಮುಗಿದಂತಾಗಿದೆ. 
 

ನವದೆಹಲಿ (ಅ. 02): ಬಿಜೆಪಿ ಭೀಷ್ಮ ಎಲ್‌ಕೆ ಅಡ್ವಾಣಿ ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ  ಜೀವಮಾನದ ಅಗ್ನಿಪರೀಕ್ಷೆ ಗೆದ್ದಿದ್ದಾರೆ. 32 ಜನರನ್ನು ಲಕ್ನೋ ವಿಶೇಷ ನ್ಯಾಯಾಲಯ ನಿರ್ದೋಷಿ ಎಂದು ತೀರ್ಪು ನೀಡಿದೆ. ಈ ತೀರ್ಪಿನೊಂದಿಗೆ ಬಾಬ್ರಿ ಮಸೀದಿ, ಅಯೋಧ್ಯಾ ವಿವಾದದ ಅಷ್ಟೂ ಪ್ರಕರಣಗಳು ಮುಗಿದಂತಾಗಿದೆ. 

ವ್ಯವಸ್ಥಿತ ಸಂಚು ರೂಪಿಸಿ ಬಾಬ್ರಿ ಮಸೀದಿಯನ್ನು ಕೆಡವಲಿಲ್ಲ. ಆ ಕ್ಷಣದ ಕಾರ್ಯಕರ್ತರ ಕೋಪಕ್ಕೆ ಮಸೀದಿ ತುತ್ತಾಯಿತು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಈ ತೀರ್ಪಿನ ಬಗ್ಗೆ ಮುಸ್ಲಿಂ ಲೀಗ್ ಅಪಸ್ವರ ಎತ್ತಿದೆ. ಇಡೀ ಪ್ರಕರಣದ ಬಗ್ಗೆ ಸುವರ್ಣ ನ್ಯೂಸ್‌ ಡಿಬೆಟ್‌ನಲ್ಲಿ ಬೇರೆ ಬೇರೆ ಅಭಿಪ್ರಾಯಗಳು ದಾಖಲಾದವು. ಚರ್ಚೆಯ ಒಂದು ಭಾಗ ಇಲ್ಲಿದೆ ನೋಡಿ..!

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್