ಬಾಬ್ರಿ ಮಸೀದಿ ಧ್ವಂಸ ಪ್ರಕರಣ: ಜೀವಮಾನದ ಅಗ್ನಿಪರೀಕ್ಷೆ ಗೆದ್ದ ಬಿಜೆಪಿ ಭೀಷ್ಮ

ಬಾಬ್ರಿ ಮಸೀದಿ ಧ್ವಂಸ ಪ್ರಕರಣ: ಜೀವಮಾನದ ಅಗ್ನಿಪರೀಕ್ಷೆ ಗೆದ್ದ ಬಿಜೆಪಿ ಭೀಷ್ಮ

Suvarna News   | Asianet News
Published : Oct 02, 2020, 11:08 AM ISTUpdated : Oct 02, 2020, 11:12 AM IST

ಬಿಜೆಪಿ ಭೀಷ್ಮ ಎಲ್‌ಕೆ ಅಡ್ವಾಣಿ ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ  ಜೀವಮಾನದ ಅಗ್ನಿಪರೀಕ್ಷೆ ಗೆದ್ದಿದ್ದಾರೆ. 32 ಜನರನ್ನು ಲಕ್ನೋ ವಿಶೇಷ ನ್ಯಾಯಾಲಯ ನಿರ್ದೋಷಿ ಎಂದು ತೀರ್ಪು ನೀಡಿದೆ. ಈ ತೀರ್ಪಿನೊಂದಿಗೆ ಬಾಬ್ರಿ ಮಸೀದಿ, ಅಯೋಧ್ಯಾ ವಿವಾದದ ಅಷ್ಟೂ ಪ್ರಕರಣಗಳು ಮುಗಿದಂತಾಗಿದೆ. 
 

ನವದೆಹಲಿ (ಅ. 02): ಬಿಜೆಪಿ ಭೀಷ್ಮ ಎಲ್‌ಕೆ ಅಡ್ವಾಣಿ ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ  ಜೀವಮಾನದ ಅಗ್ನಿಪರೀಕ್ಷೆ ಗೆದ್ದಿದ್ದಾರೆ. 32 ಜನರನ್ನು ಲಕ್ನೋ ವಿಶೇಷ ನ್ಯಾಯಾಲಯ ನಿರ್ದೋಷಿ ಎಂದು ತೀರ್ಪು ನೀಡಿದೆ. ಈ ತೀರ್ಪಿನೊಂದಿಗೆ ಬಾಬ್ರಿ ಮಸೀದಿ, ಅಯೋಧ್ಯಾ ವಿವಾದದ ಅಷ್ಟೂ ಪ್ರಕರಣಗಳು ಮುಗಿದಂತಾಗಿದೆ. 

ವ್ಯವಸ್ಥಿತ ಸಂಚು ರೂಪಿಸಿ ಬಾಬ್ರಿ ಮಸೀದಿಯನ್ನು ಕೆಡವಲಿಲ್ಲ. ಆ ಕ್ಷಣದ ಕಾರ್ಯಕರ್ತರ ಕೋಪಕ್ಕೆ ಮಸೀದಿ ತುತ್ತಾಯಿತು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಈ ತೀರ್ಪಿನ ಬಗ್ಗೆ ಮುಸ್ಲಿಂ ಲೀಗ್ ಅಪಸ್ವರ ಎತ್ತಿದೆ. ಇಡೀ ಪ್ರಕರಣದ ಬಗ್ಗೆ ಸುವರ್ಣ ನ್ಯೂಸ್‌ ಡಿಬೆಟ್‌ನಲ್ಲಿ ಬೇರೆ ಬೇರೆ ಅಭಿಪ್ರಾಯಗಳು ದಾಖಲಾದವು. ಚರ್ಚೆಯ ಒಂದು ಭಾಗ ಇಲ್ಲಿದೆ ನೋಡಿ..!

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!