ಬಾಬ್ರಿ ಮಸೀದಿ ಧ್ವಂಸ ಪ್ರಕರಣ: ಜೀವಮಾನದ ಅಗ್ನಿಪರೀಕ್ಷೆ ಗೆದ್ದ ಬಿಜೆಪಿ ಭೀಷ್ಮ

ಬಾಬ್ರಿ ಮಸೀದಿ ಧ್ವಂಸ ಪ್ರಕರಣ: ಜೀವಮಾನದ ಅಗ್ನಿಪರೀಕ್ಷೆ ಗೆದ್ದ ಬಿಜೆಪಿ ಭೀಷ್ಮ

Suvarna News   | Asianet News
Published : Oct 02, 2020, 11:08 AM ISTUpdated : Oct 02, 2020, 11:12 AM IST

ಬಿಜೆಪಿ ಭೀಷ್ಮ ಎಲ್‌ಕೆ ಅಡ್ವಾಣಿ ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ  ಜೀವಮಾನದ ಅಗ್ನಿಪರೀಕ್ಷೆ ಗೆದ್ದಿದ್ದಾರೆ. 32 ಜನರನ್ನು ಲಕ್ನೋ ವಿಶೇಷ ನ್ಯಾಯಾಲಯ ನಿರ್ದೋಷಿ ಎಂದು ತೀರ್ಪು ನೀಡಿದೆ. ಈ ತೀರ್ಪಿನೊಂದಿಗೆ ಬಾಬ್ರಿ ಮಸೀದಿ, ಅಯೋಧ್ಯಾ ವಿವಾದದ ಅಷ್ಟೂ ಪ್ರಕರಣಗಳು ಮುಗಿದಂತಾಗಿದೆ. 
 

ನವದೆಹಲಿ (ಅ. 02): ಬಿಜೆಪಿ ಭೀಷ್ಮ ಎಲ್‌ಕೆ ಅಡ್ವಾಣಿ ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ  ಜೀವಮಾನದ ಅಗ್ನಿಪರೀಕ್ಷೆ ಗೆದ್ದಿದ್ದಾರೆ. 32 ಜನರನ್ನು ಲಕ್ನೋ ವಿಶೇಷ ನ್ಯಾಯಾಲಯ ನಿರ್ದೋಷಿ ಎಂದು ತೀರ್ಪು ನೀಡಿದೆ. ಈ ತೀರ್ಪಿನೊಂದಿಗೆ ಬಾಬ್ರಿ ಮಸೀದಿ, ಅಯೋಧ್ಯಾ ವಿವಾದದ ಅಷ್ಟೂ ಪ್ರಕರಣಗಳು ಮುಗಿದಂತಾಗಿದೆ. 

ವ್ಯವಸ್ಥಿತ ಸಂಚು ರೂಪಿಸಿ ಬಾಬ್ರಿ ಮಸೀದಿಯನ್ನು ಕೆಡವಲಿಲ್ಲ. ಆ ಕ್ಷಣದ ಕಾರ್ಯಕರ್ತರ ಕೋಪಕ್ಕೆ ಮಸೀದಿ ತುತ್ತಾಯಿತು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಈ ತೀರ್ಪಿನ ಬಗ್ಗೆ ಮುಸ್ಲಿಂ ಲೀಗ್ ಅಪಸ್ವರ ಎತ್ತಿದೆ. ಇಡೀ ಪ್ರಕರಣದ ಬಗ್ಗೆ ಸುವರ್ಣ ನ್ಯೂಸ್‌ ಡಿಬೆಟ್‌ನಲ್ಲಿ ಬೇರೆ ಬೇರೆ ಅಭಿಪ್ರಾಯಗಳು ದಾಖಲಾದವು. ಚರ್ಚೆಯ ಒಂದು ಭಾಗ ಇಲ್ಲಿದೆ ನೋಡಿ..!

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!