ಬಾಬ್ರಿ ಮಸೀದಿ ಧ್ವಂಸ ಪ್ರಕರಣ: ಜೀವಮಾನದ ಅಗ್ನಿಪರೀಕ್ಷೆ ಗೆದ್ದ ಬಿಜೆಪಿ ಭೀಷ್ಮ

ಬಾಬ್ರಿ ಮಸೀದಿ ಧ್ವಂಸ ಪ್ರಕರಣ: ಜೀವಮಾನದ ಅಗ್ನಿಪರೀಕ್ಷೆ ಗೆದ್ದ ಬಿಜೆಪಿ ಭೀಷ್ಮ

Suvarna News   | Asianet News
Published : Oct 02, 2020, 11:08 AM ISTUpdated : Oct 02, 2020, 11:12 AM IST

ಬಿಜೆಪಿ ಭೀಷ್ಮ ಎಲ್‌ಕೆ ಅಡ್ವಾಣಿ ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ  ಜೀವಮಾನದ ಅಗ್ನಿಪರೀಕ್ಷೆ ಗೆದ್ದಿದ್ದಾರೆ. 32 ಜನರನ್ನು ಲಕ್ನೋ ವಿಶೇಷ ನ್ಯಾಯಾಲಯ ನಿರ್ದೋಷಿ ಎಂದು ತೀರ್ಪು ನೀಡಿದೆ. ಈ ತೀರ್ಪಿನೊಂದಿಗೆ ಬಾಬ್ರಿ ಮಸೀದಿ, ಅಯೋಧ್ಯಾ ವಿವಾದದ ಅಷ್ಟೂ ಪ್ರಕರಣಗಳು ಮುಗಿದಂತಾಗಿದೆ. 
 

ನವದೆಹಲಿ (ಅ. 02): ಬಿಜೆಪಿ ಭೀಷ್ಮ ಎಲ್‌ಕೆ ಅಡ್ವಾಣಿ ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ  ಜೀವಮಾನದ ಅಗ್ನಿಪರೀಕ್ಷೆ ಗೆದ್ದಿದ್ದಾರೆ. 32 ಜನರನ್ನು ಲಕ್ನೋ ವಿಶೇಷ ನ್ಯಾಯಾಲಯ ನಿರ್ದೋಷಿ ಎಂದು ತೀರ್ಪು ನೀಡಿದೆ. ಈ ತೀರ್ಪಿನೊಂದಿಗೆ ಬಾಬ್ರಿ ಮಸೀದಿ, ಅಯೋಧ್ಯಾ ವಿವಾದದ ಅಷ್ಟೂ ಪ್ರಕರಣಗಳು ಮುಗಿದಂತಾಗಿದೆ. 

ವ್ಯವಸ್ಥಿತ ಸಂಚು ರೂಪಿಸಿ ಬಾಬ್ರಿ ಮಸೀದಿಯನ್ನು ಕೆಡವಲಿಲ್ಲ. ಆ ಕ್ಷಣದ ಕಾರ್ಯಕರ್ತರ ಕೋಪಕ್ಕೆ ಮಸೀದಿ ತುತ್ತಾಯಿತು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಈ ತೀರ್ಪಿನ ಬಗ್ಗೆ ಮುಸ್ಲಿಂ ಲೀಗ್ ಅಪಸ್ವರ ಎತ್ತಿದೆ. ಇಡೀ ಪ್ರಕರಣದ ಬಗ್ಗೆ ಸುವರ್ಣ ನ್ಯೂಸ್‌ ಡಿಬೆಟ್‌ನಲ್ಲಿ ಬೇರೆ ಬೇರೆ ಅಭಿಪ್ರಾಯಗಳು ದಾಖಲಾದವು. ಚರ್ಚೆಯ ಒಂದು ಭಾಗ ಇಲ್ಲಿದೆ ನೋಡಿ..!

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?