ಕೊರೊನಾ ಕಾಲದಲ್ಲೂ ಮೋದಿಯೇ ಜನಮೆಚ್ಚಿದ ನಾಯಕ! ಸಮೀಕ್ಷೆ ತೆರೆದಿಟ್ಟ ಮೋದಿ ಸೀಕ್ರೆಟ್ ಏನು.?

ಕೊರೊನಾ ಕಾಲದಲ್ಲೂ ಮೋದಿಯೇ ಜನಮೆಚ್ಚಿದ ನಾಯಕ! ಸಮೀಕ್ಷೆ ತೆರೆದಿಟ್ಟ ಮೋದಿ ಸೀಕ್ರೆಟ್ ಏನು.?

Published : May 31, 2022, 07:53 PM IST

ಕೊರೊನಾ ಕಡುಗಷ್ಟ ಕಾಲದಲ್ಲೂ.. ಮೋದಿಯೇ ಜನಮೆಚ್ಚಿದ ನಾಯಕ ಆಗಿದ್ದು ಹೇಗೆ.? ಆಗ 51%.. ಈಗ 67%.. ಅಷ್ಟು ಜನ ಮೋದಿಯೇ ಮುಂದಿನ ಪ್ರಧಾನಿ ಅಂತ ಹೇಳ್ತಿರೋದೇಕೆ  ಸಮೀಕ್ಷೆ..? ಈಗಿರೋ ಮೋದಿ ಅಲೆಯೇ ಮುಂದೆ ಸುನಾಮಿಯಾಗುತ್ತಾ..? ಅನ್ನೋದನ್ನ ಕಾದು ನೋಡಬೇಕಿದೆ.
 

ಬೆಂಗಳೂರು (ಮೇ.31): ಕೊರೊನಾ (Coronavirus) ಸಮಯದಲ್ಲೂ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಜನಪ್ರಿಯತೆ ಒಂದಿಂಚೂ ಕುಗ್ಗಿಲ್ಲ. ಬದಲಾಗಿ ದೊಡ್ಡ ಮಟ್ಟದಲ್ಲಿ ಏರಿಕೆ ಕಂಡಿದೆ. ಸಮಸ್ಯೆಗಳ ನಡುವೆಯೂ ದೇಶವನ್ನು ಉತ್ತಮವಾಗಿ ಮುನ್ನಡೆಸುತ್ತಿರುವ ನಾಯಕನ ಬಗ್ಗೆ ದೇಶದ ಜನರು ದೊಡ್ಟ ಮಟ್ಟದ ವಿಶ್ವಾಸ ಇರಿಸಿದ್ದಾರೆ ಎನ್ನುವುದು ಸಮೀಕ್ಷೆಯಂದ ಬಹಿರಂಗವಾಗಿದೆ.

ಬೆಲೆಯೇರಿಕೆ ಹಾಗೂ ನಿರುದ್ಯೋಗದ ಬಗ್ಗೆ ಕಳವಳ ಇದೆಯಾದರೂ ಶೇ.67ರಷ್ಟುಜನರು ಕೇಂದ್ರ ಸರ್ಕಾರದ ಎರಡನೇ ಅವಧಿಯ ಒಟ್ಟಾರೆ ಆಡಳಿತಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಸೋಮವಾರ ಬಿಡುಗಡೆಯಾದ ನೂತನ ಸಮೀಕ್ಷೆಯೊಂದರ ಅಂಕಿಅಂಶಗಳು ಹೇಳಿವೆ.

ಕೊರೋನಾ ನಂತರ ಮೋದಿ ವಿಶ್ವಾಸಾರ್ಹತೆ ಭಾರಿ ಹೆಚ್ಚಳ: ಸಮೀಕ್ಷೆಯಲ್ಲಿ ಬಹಿರಂಗ!

ನರೇಂದ್ರ ಮೋದಿಯವರ ಎರಡನೇ ಅವಧಿಗೆ ಮೂರು ವರ್ಷ ತುಂಬಿದ ಸಮಯದಲ್ಲಿ ಲೋಕಲ್‌ ಸರ್ಕಲ್ಸ್‌ (local circles) ಎಂಬ ಸಂಸ್ಥೆ ನಡೆಸಿದ ಈ ಸಮೀಕ್ಷೆ ಪ್ರಕಟವಾಗಿದ್ದು, ಕಳೆದ ವರ್ಷಕ್ಕಿಂತ ಪ್ರಧಾನಿಯ ಜನಪ್ರಿಯತೆ ಶೇ.16ರಷ್ಟುಏರಿಕೆಯಾಗಿದೆ. ಕಳೆದ ವರ್ಷ ಕೊರೋನಾದ ಎರಡನೇ ಅಲೆ ಭೀಕರವಾಗಿ ಜನರನ್ನು ಕಾಡಿದ ವೇಳೆ ಶೇ.51ರಷ್ಟಿದ್ದ ಅವರ ಜನಪ್ರಿಯತೆ ಈ ವರ್ಷ ಶೇ.67ಕ್ಕೆ ಏರಿಕೆಯಾಗಿದೆ. 2020ರಲ್ಲಿ ಕೊರೋನಾ ಬಂದ ಸಮಯದಲ್ಲಿ ಮೋದಿಯವರ ಜನಪ್ರಿಯತೆ ಶೇ.62 ಇತ್ತು.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more