ಕೊರೊನಾ ಕಾಲದಲ್ಲೂ ಮೋದಿಯೇ ಜನಮೆಚ್ಚಿದ ನಾಯಕ! ಸಮೀಕ್ಷೆ ತೆರೆದಿಟ್ಟ ಮೋದಿ ಸೀಕ್ರೆಟ್ ಏನು.?

ಕೊರೊನಾ ಕಾಲದಲ್ಲೂ ಮೋದಿಯೇ ಜನಮೆಚ್ಚಿದ ನಾಯಕ! ಸಮೀಕ್ಷೆ ತೆರೆದಿಟ್ಟ ಮೋದಿ ಸೀಕ್ರೆಟ್ ಏನು.?

Published : May 31, 2022, 07:53 PM IST

ಕೊರೊನಾ ಕಡುಗಷ್ಟ ಕಾಲದಲ್ಲೂ.. ಮೋದಿಯೇ ಜನಮೆಚ್ಚಿದ ನಾಯಕ ಆಗಿದ್ದು ಹೇಗೆ.? ಆಗ 51%.. ಈಗ 67%.. ಅಷ್ಟು ಜನ ಮೋದಿಯೇ ಮುಂದಿನ ಪ್ರಧಾನಿ ಅಂತ ಹೇಳ್ತಿರೋದೇಕೆ  ಸಮೀಕ್ಷೆ..? ಈಗಿರೋ ಮೋದಿ ಅಲೆಯೇ ಮುಂದೆ ಸುನಾಮಿಯಾಗುತ್ತಾ..? ಅನ್ನೋದನ್ನ ಕಾದು ನೋಡಬೇಕಿದೆ.
 

ಬೆಂಗಳೂರು (ಮೇ.31): ಕೊರೊನಾ (Coronavirus) ಸಮಯದಲ್ಲೂ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಜನಪ್ರಿಯತೆ ಒಂದಿಂಚೂ ಕುಗ್ಗಿಲ್ಲ. ಬದಲಾಗಿ ದೊಡ್ಡ ಮಟ್ಟದಲ್ಲಿ ಏರಿಕೆ ಕಂಡಿದೆ. ಸಮಸ್ಯೆಗಳ ನಡುವೆಯೂ ದೇಶವನ್ನು ಉತ್ತಮವಾಗಿ ಮುನ್ನಡೆಸುತ್ತಿರುವ ನಾಯಕನ ಬಗ್ಗೆ ದೇಶದ ಜನರು ದೊಡ್ಟ ಮಟ್ಟದ ವಿಶ್ವಾಸ ಇರಿಸಿದ್ದಾರೆ ಎನ್ನುವುದು ಸಮೀಕ್ಷೆಯಂದ ಬಹಿರಂಗವಾಗಿದೆ.

ಬೆಲೆಯೇರಿಕೆ ಹಾಗೂ ನಿರುದ್ಯೋಗದ ಬಗ್ಗೆ ಕಳವಳ ಇದೆಯಾದರೂ ಶೇ.67ರಷ್ಟುಜನರು ಕೇಂದ್ರ ಸರ್ಕಾರದ ಎರಡನೇ ಅವಧಿಯ ಒಟ್ಟಾರೆ ಆಡಳಿತಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಸೋಮವಾರ ಬಿಡುಗಡೆಯಾದ ನೂತನ ಸಮೀಕ್ಷೆಯೊಂದರ ಅಂಕಿಅಂಶಗಳು ಹೇಳಿವೆ.

ಕೊರೋನಾ ನಂತರ ಮೋದಿ ವಿಶ್ವಾಸಾರ್ಹತೆ ಭಾರಿ ಹೆಚ್ಚಳ: ಸಮೀಕ್ಷೆಯಲ್ಲಿ ಬಹಿರಂಗ!

ನರೇಂದ್ರ ಮೋದಿಯವರ ಎರಡನೇ ಅವಧಿಗೆ ಮೂರು ವರ್ಷ ತುಂಬಿದ ಸಮಯದಲ್ಲಿ ಲೋಕಲ್‌ ಸರ್ಕಲ್ಸ್‌ (local circles) ಎಂಬ ಸಂಸ್ಥೆ ನಡೆಸಿದ ಈ ಸಮೀಕ್ಷೆ ಪ್ರಕಟವಾಗಿದ್ದು, ಕಳೆದ ವರ್ಷಕ್ಕಿಂತ ಪ್ರಧಾನಿಯ ಜನಪ್ರಿಯತೆ ಶೇ.16ರಷ್ಟುಏರಿಕೆಯಾಗಿದೆ. ಕಳೆದ ವರ್ಷ ಕೊರೋನಾದ ಎರಡನೇ ಅಲೆ ಭೀಕರವಾಗಿ ಜನರನ್ನು ಕಾಡಿದ ವೇಳೆ ಶೇ.51ರಷ್ಟಿದ್ದ ಅವರ ಜನಪ್ರಿಯತೆ ಈ ವರ್ಷ ಶೇ.67ಕ್ಕೆ ಏರಿಕೆಯಾಗಿದೆ. 2020ರಲ್ಲಿ ಕೊರೋನಾ ಬಂದ ಸಮಯದಲ್ಲಿ ಮೋದಿಯವರ ಜನಪ್ರಿಯತೆ ಶೇ.62 ಇತ್ತು.

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more