ಮುಂದಿನ ದಿನಗಳಲ್ಲಿ ಹೇಗೆಲ್ಲ ಸಾಗಲಿದ ಪೂಜಾ ವಿಧಾನ..? ಜ್ಞಾನವಾಪಿಯಲ್ಲಿ ಇನ್ನು ಶಿವನ ಧ್ಯಾನ !

ಮುಂದಿನ ದಿನಗಳಲ್ಲಿ ಹೇಗೆಲ್ಲ ಸಾಗಲಿದ ಪೂಜಾ ವಿಧಾನ..? ಜ್ಞಾನವಾಪಿಯಲ್ಲಿ ಇನ್ನು ಶಿವನ ಧ್ಯಾನ !

Published : Feb 02, 2024, 04:54 PM IST

ಜ್ಞಾನವಾಪಿಯಲ್ಲಿ ಹಿಂದೂಗಳ ಪ್ರಾರ್ಥನೆಗೆ ಸಿಕ್ತು ಅವಕಾಶ
ಈ ಹಿಂದೆ ಕಾಶಿಯ  ಜ್ಞಾನವಾಪಿಯಲ್ಲಿ ಪೂಜೆ ನಿಂತಿದ್ದು ಏಕೆ? 
ಪೂಜೆ ನಿಂತಿದ್ದರ ಹಿಂದಿರುವ ರಕ್ತ ಸಿಕ್ತ ಇತಿಹಾಸವೇನು..? 

ಹಿಂದೂಗಳ ಆಸೆಯದಂತೆ ಕಳೆದ ತಿಂಗಳಷ್ಟೇ ರಾಮ ಮಂದಿರ ಉದ್ಘಾಟನೆ ಆಯಿತು. ಈ ಮೂಲಕ ಐದನೂರು ವರ್ಷಗಳ ಹೋರಾಟಕ್ಕೆ ಫಲ ಸಿಕ್ಕಿತ್ತು.ಸೋ ಈಗ ಹಿಂದೂಗಳಲ್ಲಿ ಜೈ ಶ್ರೀರಾಮ ನಂತರ ಹರ ಹರ ಮಹಾದೇವ್ ಎಂದು ಘೋಷಣೆ ಮೊಳಗುತ್ತಿದೆ. ಇದರ ಬೆನ್ನಲ್ಲೇ ನಿನ್ನೆಯಷ್ಟೇ ಜ್ಞಾನವಾಪಿಯಲ್ಲಿ( Gyanvapi Masjid) ಸ್ಥಳೀಯ ಕೋರ್ಟ್ ಪೂಜೆಗೆ ಅವಕಾಶ ಕೊಟ್ಟಿದೆ. ಈ ತೀರ್ಪಿನಿಂದ ಹಿಂದೂಗಳು ಹರ್ಷಿತರಾಗಿದ್ದಾರೆ. ಇದು ಜ್ಞಾನವಾಪಿಯಲ್ಲಿ ಮೊಳಗಿದ ಪೂಜಾ ಸಂಭ್ರಮ. ಸ್ಥಳೀಯ ಕೋರ್ಟ್‌ನಿಂದ ಪೂಜೆಗೆ ಅವಕಾಶ ಸಿಕ್ಕ ನಂತರ ಶಿವಭಕ್ತರ ಸಂತಸಕ್ಕೆ ಪಾರವೇ ಇರಲಿಲ್ಲ. ತಡ ಮಾಡದೇ ಜ್ಞಾನವಾಪಿ ಮಂದಿರ ನೆಲಮಾಳಿಗೆಯಲ್ಲಿರುವ ಶೃಂಗಾರಗೌರಿಗೆ(Shringar Gauri)ಪೂಜೆ ನೆರವೇರಿಸಿದ್ದಾರೆ.ಅರ್ಚಕರು ಪೂಜೆ ನೆರವೇರಿಸಿದ್ದಾರೆ. ಅರ್ಚಕರ ಪೂಜೆಯ ನಂತರ ಸತತ 30 ವರ್ಷಗಳಿಂದ ಈ ಸಂದರ್ಭಕ್ಕಾಗಿ ತುದಿಗಾಲಲ್ಲಿ ಕಾದು ನಿಂತಿದ್ದ ಶಿವನ ಭಕ್ತರು, ನಿನ್ನೆ ರಾತ್ರಿಯೇ ಶೃಂಗಾರ ಗೌರಿಗೆ ಪೂಜೆ(Worship) ಸಲ್ಲಿಸಿದ್ದಾರೆ. ಈ ಸುಂದರ ಕ್ಷಣಕ್ಕಾಗಿ ಹಿಂದೂಗಳು(Hindus) ತಾಳ್ಮೆಯಿಂದ ಹೋರಾಟ ಮಾಡಿದ್ದು ಬರೋಬ್ಬರಿ 30 ವರ್ಷಗಳ ಕಾಲ.

ಇದನ್ನೂ ವೀಕ್ಷಿಸಿ:  ವಿಕಸಿತ ಭಾರತಕ್ಕೆ ಮೋದಿ ದೂರದೃಷ್ಟಿ ಹೇಗಿದೆ..? ನೋ ಆಫರ್..ಬಟ್ ಬಂಪರ್..!

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?