ಮುಂದಿನ ದಿನಗಳಲ್ಲಿ ಹೇಗೆಲ್ಲ ಸಾಗಲಿದ ಪೂಜಾ ವಿಧಾನ..? ಜ್ಞಾನವಾಪಿಯಲ್ಲಿ ಇನ್ನು ಶಿವನ ಧ್ಯಾನ !

ಮುಂದಿನ ದಿನಗಳಲ್ಲಿ ಹೇಗೆಲ್ಲ ಸಾಗಲಿದ ಪೂಜಾ ವಿಧಾನ..? ಜ್ಞಾನವಾಪಿಯಲ್ಲಿ ಇನ್ನು ಶಿವನ ಧ್ಯಾನ !

Published : Feb 02, 2024, 04:54 PM IST

ಜ್ಞಾನವಾಪಿಯಲ್ಲಿ ಹಿಂದೂಗಳ ಪ್ರಾರ್ಥನೆಗೆ ಸಿಕ್ತು ಅವಕಾಶ
ಈ ಹಿಂದೆ ಕಾಶಿಯ  ಜ್ಞಾನವಾಪಿಯಲ್ಲಿ ಪೂಜೆ ನಿಂತಿದ್ದು ಏಕೆ? 
ಪೂಜೆ ನಿಂತಿದ್ದರ ಹಿಂದಿರುವ ರಕ್ತ ಸಿಕ್ತ ಇತಿಹಾಸವೇನು..? 

ಹಿಂದೂಗಳ ಆಸೆಯದಂತೆ ಕಳೆದ ತಿಂಗಳಷ್ಟೇ ರಾಮ ಮಂದಿರ ಉದ್ಘಾಟನೆ ಆಯಿತು. ಈ ಮೂಲಕ ಐದನೂರು ವರ್ಷಗಳ ಹೋರಾಟಕ್ಕೆ ಫಲ ಸಿಕ್ಕಿತ್ತು.ಸೋ ಈಗ ಹಿಂದೂಗಳಲ್ಲಿ ಜೈ ಶ್ರೀರಾಮ ನಂತರ ಹರ ಹರ ಮಹಾದೇವ್ ಎಂದು ಘೋಷಣೆ ಮೊಳಗುತ್ತಿದೆ. ಇದರ ಬೆನ್ನಲ್ಲೇ ನಿನ್ನೆಯಷ್ಟೇ ಜ್ಞಾನವಾಪಿಯಲ್ಲಿ( Gyanvapi Masjid) ಸ್ಥಳೀಯ ಕೋರ್ಟ್ ಪೂಜೆಗೆ ಅವಕಾಶ ಕೊಟ್ಟಿದೆ. ಈ ತೀರ್ಪಿನಿಂದ ಹಿಂದೂಗಳು ಹರ್ಷಿತರಾಗಿದ್ದಾರೆ. ಇದು ಜ್ಞಾನವಾಪಿಯಲ್ಲಿ ಮೊಳಗಿದ ಪೂಜಾ ಸಂಭ್ರಮ. ಸ್ಥಳೀಯ ಕೋರ್ಟ್‌ನಿಂದ ಪೂಜೆಗೆ ಅವಕಾಶ ಸಿಕ್ಕ ನಂತರ ಶಿವಭಕ್ತರ ಸಂತಸಕ್ಕೆ ಪಾರವೇ ಇರಲಿಲ್ಲ. ತಡ ಮಾಡದೇ ಜ್ಞಾನವಾಪಿ ಮಂದಿರ ನೆಲಮಾಳಿಗೆಯಲ್ಲಿರುವ ಶೃಂಗಾರಗೌರಿಗೆ(Shringar Gauri)ಪೂಜೆ ನೆರವೇರಿಸಿದ್ದಾರೆ.ಅರ್ಚಕರು ಪೂಜೆ ನೆರವೇರಿಸಿದ್ದಾರೆ. ಅರ್ಚಕರ ಪೂಜೆಯ ನಂತರ ಸತತ 30 ವರ್ಷಗಳಿಂದ ಈ ಸಂದರ್ಭಕ್ಕಾಗಿ ತುದಿಗಾಲಲ್ಲಿ ಕಾದು ನಿಂತಿದ್ದ ಶಿವನ ಭಕ್ತರು, ನಿನ್ನೆ ರಾತ್ರಿಯೇ ಶೃಂಗಾರ ಗೌರಿಗೆ ಪೂಜೆ(Worship) ಸಲ್ಲಿಸಿದ್ದಾರೆ. ಈ ಸುಂದರ ಕ್ಷಣಕ್ಕಾಗಿ ಹಿಂದೂಗಳು(Hindus) ತಾಳ್ಮೆಯಿಂದ ಹೋರಾಟ ಮಾಡಿದ್ದು ಬರೋಬ್ಬರಿ 30 ವರ್ಷಗಳ ಕಾಲ.

ಇದನ್ನೂ ವೀಕ್ಷಿಸಿ:  ವಿಕಸಿತ ಭಾರತಕ್ಕೆ ಮೋದಿ ದೂರದೃಷ್ಟಿ ಹೇಗಿದೆ..? ನೋ ಆಫರ್..ಬಟ್ ಬಂಪರ್..!

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?