ಮುಂದಿನ ದಿನಗಳಲ್ಲಿ ಹೇಗೆಲ್ಲ ಸಾಗಲಿದ ಪೂಜಾ ವಿಧಾನ..? ಜ್ಞಾನವಾಪಿಯಲ್ಲಿ ಇನ್ನು ಶಿವನ ಧ್ಯಾನ !

ಮುಂದಿನ ದಿನಗಳಲ್ಲಿ ಹೇಗೆಲ್ಲ ಸಾಗಲಿದ ಪೂಜಾ ವಿಧಾನ..? ಜ್ಞಾನವಾಪಿಯಲ್ಲಿ ಇನ್ನು ಶಿವನ ಧ್ಯಾನ !

Published : Feb 02, 2024, 04:54 PM IST

ಜ್ಞಾನವಾಪಿಯಲ್ಲಿ ಹಿಂದೂಗಳ ಪ್ರಾರ್ಥನೆಗೆ ಸಿಕ್ತು ಅವಕಾಶ
ಈ ಹಿಂದೆ ಕಾಶಿಯ  ಜ್ಞಾನವಾಪಿಯಲ್ಲಿ ಪೂಜೆ ನಿಂತಿದ್ದು ಏಕೆ? 
ಪೂಜೆ ನಿಂತಿದ್ದರ ಹಿಂದಿರುವ ರಕ್ತ ಸಿಕ್ತ ಇತಿಹಾಸವೇನು..? 

ಹಿಂದೂಗಳ ಆಸೆಯದಂತೆ ಕಳೆದ ತಿಂಗಳಷ್ಟೇ ರಾಮ ಮಂದಿರ ಉದ್ಘಾಟನೆ ಆಯಿತು. ಈ ಮೂಲಕ ಐದನೂರು ವರ್ಷಗಳ ಹೋರಾಟಕ್ಕೆ ಫಲ ಸಿಕ್ಕಿತ್ತು.ಸೋ ಈಗ ಹಿಂದೂಗಳಲ್ಲಿ ಜೈ ಶ್ರೀರಾಮ ನಂತರ ಹರ ಹರ ಮಹಾದೇವ್ ಎಂದು ಘೋಷಣೆ ಮೊಳಗುತ್ತಿದೆ. ಇದರ ಬೆನ್ನಲ್ಲೇ ನಿನ್ನೆಯಷ್ಟೇ ಜ್ಞಾನವಾಪಿಯಲ್ಲಿ( Gyanvapi Masjid) ಸ್ಥಳೀಯ ಕೋರ್ಟ್ ಪೂಜೆಗೆ ಅವಕಾಶ ಕೊಟ್ಟಿದೆ. ಈ ತೀರ್ಪಿನಿಂದ ಹಿಂದೂಗಳು ಹರ್ಷಿತರಾಗಿದ್ದಾರೆ. ಇದು ಜ್ಞಾನವಾಪಿಯಲ್ಲಿ ಮೊಳಗಿದ ಪೂಜಾ ಸಂಭ್ರಮ. ಸ್ಥಳೀಯ ಕೋರ್ಟ್‌ನಿಂದ ಪೂಜೆಗೆ ಅವಕಾಶ ಸಿಕ್ಕ ನಂತರ ಶಿವಭಕ್ತರ ಸಂತಸಕ್ಕೆ ಪಾರವೇ ಇರಲಿಲ್ಲ. ತಡ ಮಾಡದೇ ಜ್ಞಾನವಾಪಿ ಮಂದಿರ ನೆಲಮಾಳಿಗೆಯಲ್ಲಿರುವ ಶೃಂಗಾರಗೌರಿಗೆ(Shringar Gauri)ಪೂಜೆ ನೆರವೇರಿಸಿದ್ದಾರೆ.ಅರ್ಚಕರು ಪೂಜೆ ನೆರವೇರಿಸಿದ್ದಾರೆ. ಅರ್ಚಕರ ಪೂಜೆಯ ನಂತರ ಸತತ 30 ವರ್ಷಗಳಿಂದ ಈ ಸಂದರ್ಭಕ್ಕಾಗಿ ತುದಿಗಾಲಲ್ಲಿ ಕಾದು ನಿಂತಿದ್ದ ಶಿವನ ಭಕ್ತರು, ನಿನ್ನೆ ರಾತ್ರಿಯೇ ಶೃಂಗಾರ ಗೌರಿಗೆ ಪೂಜೆ(Worship) ಸಲ್ಲಿಸಿದ್ದಾರೆ. ಈ ಸುಂದರ ಕ್ಷಣಕ್ಕಾಗಿ ಹಿಂದೂಗಳು(Hindus) ತಾಳ್ಮೆಯಿಂದ ಹೋರಾಟ ಮಾಡಿದ್ದು ಬರೋಬ್ಬರಿ 30 ವರ್ಷಗಳ ಕಾಲ.

ಇದನ್ನೂ ವೀಕ್ಷಿಸಿ:  ವಿಕಸಿತ ಭಾರತಕ್ಕೆ ಮೋದಿ ದೂರದೃಷ್ಟಿ ಹೇಗಿದೆ..? ನೋ ಆಫರ್..ಬಟ್ ಬಂಪರ್..!

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?