ಮುಂದಿನ ದಿನಗಳಲ್ಲಿ ಹೇಗೆಲ್ಲ ಸಾಗಲಿದ ಪೂಜಾ ವಿಧಾನ..? ಜ್ಞಾನವಾಪಿಯಲ್ಲಿ ಇನ್ನು ಶಿವನ ಧ್ಯಾನ !

ಮುಂದಿನ ದಿನಗಳಲ್ಲಿ ಹೇಗೆಲ್ಲ ಸಾಗಲಿದ ಪೂಜಾ ವಿಧಾನ..? ಜ್ಞಾನವಾಪಿಯಲ್ಲಿ ಇನ್ನು ಶಿವನ ಧ್ಯಾನ !

Published : Feb 02, 2024, 04:54 PM IST

ಜ್ಞಾನವಾಪಿಯಲ್ಲಿ ಹಿಂದೂಗಳ ಪ್ರಾರ್ಥನೆಗೆ ಸಿಕ್ತು ಅವಕಾಶ
ಈ ಹಿಂದೆ ಕಾಶಿಯ  ಜ್ಞಾನವಾಪಿಯಲ್ಲಿ ಪೂಜೆ ನಿಂತಿದ್ದು ಏಕೆ? 
ಪೂಜೆ ನಿಂತಿದ್ದರ ಹಿಂದಿರುವ ರಕ್ತ ಸಿಕ್ತ ಇತಿಹಾಸವೇನು..? 

ಹಿಂದೂಗಳ ಆಸೆಯದಂತೆ ಕಳೆದ ತಿಂಗಳಷ್ಟೇ ರಾಮ ಮಂದಿರ ಉದ್ಘಾಟನೆ ಆಯಿತು. ಈ ಮೂಲಕ ಐದನೂರು ವರ್ಷಗಳ ಹೋರಾಟಕ್ಕೆ ಫಲ ಸಿಕ್ಕಿತ್ತು.ಸೋ ಈಗ ಹಿಂದೂಗಳಲ್ಲಿ ಜೈ ಶ್ರೀರಾಮ ನಂತರ ಹರ ಹರ ಮಹಾದೇವ್ ಎಂದು ಘೋಷಣೆ ಮೊಳಗುತ್ತಿದೆ. ಇದರ ಬೆನ್ನಲ್ಲೇ ನಿನ್ನೆಯಷ್ಟೇ ಜ್ಞಾನವಾಪಿಯಲ್ಲಿ( Gyanvapi Masjid) ಸ್ಥಳೀಯ ಕೋರ್ಟ್ ಪೂಜೆಗೆ ಅವಕಾಶ ಕೊಟ್ಟಿದೆ. ಈ ತೀರ್ಪಿನಿಂದ ಹಿಂದೂಗಳು ಹರ್ಷಿತರಾಗಿದ್ದಾರೆ. ಇದು ಜ್ಞಾನವಾಪಿಯಲ್ಲಿ ಮೊಳಗಿದ ಪೂಜಾ ಸಂಭ್ರಮ. ಸ್ಥಳೀಯ ಕೋರ್ಟ್‌ನಿಂದ ಪೂಜೆಗೆ ಅವಕಾಶ ಸಿಕ್ಕ ನಂತರ ಶಿವಭಕ್ತರ ಸಂತಸಕ್ಕೆ ಪಾರವೇ ಇರಲಿಲ್ಲ. ತಡ ಮಾಡದೇ ಜ್ಞಾನವಾಪಿ ಮಂದಿರ ನೆಲಮಾಳಿಗೆಯಲ್ಲಿರುವ ಶೃಂಗಾರಗೌರಿಗೆ(Shringar Gauri)ಪೂಜೆ ನೆರವೇರಿಸಿದ್ದಾರೆ.ಅರ್ಚಕರು ಪೂಜೆ ನೆರವೇರಿಸಿದ್ದಾರೆ. ಅರ್ಚಕರ ಪೂಜೆಯ ನಂತರ ಸತತ 30 ವರ್ಷಗಳಿಂದ ಈ ಸಂದರ್ಭಕ್ಕಾಗಿ ತುದಿಗಾಲಲ್ಲಿ ಕಾದು ನಿಂತಿದ್ದ ಶಿವನ ಭಕ್ತರು, ನಿನ್ನೆ ರಾತ್ರಿಯೇ ಶೃಂಗಾರ ಗೌರಿಗೆ ಪೂಜೆ(Worship) ಸಲ್ಲಿಸಿದ್ದಾರೆ. ಈ ಸುಂದರ ಕ್ಷಣಕ್ಕಾಗಿ ಹಿಂದೂಗಳು(Hindus) ತಾಳ್ಮೆಯಿಂದ ಹೋರಾಟ ಮಾಡಿದ್ದು ಬರೋಬ್ಬರಿ 30 ವರ್ಷಗಳ ಕಾಲ.

ಇದನ್ನೂ ವೀಕ್ಷಿಸಿ:  ವಿಕಸಿತ ಭಾರತಕ್ಕೆ ಮೋದಿ ದೂರದೃಷ್ಟಿ ಹೇಗಿದೆ..? ನೋ ಆಫರ್..ಬಟ್ ಬಂಪರ್..!

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?