ಮುಂದಿನ ದಿನಗಳಲ್ಲಿ ಹೇಗೆಲ್ಲ ಸಾಗಲಿದ ಪೂಜಾ ವಿಧಾನ..? ಜ್ಞಾನವಾಪಿಯಲ್ಲಿ ಇನ್ನು ಶಿವನ ಧ್ಯಾನ !

ಮುಂದಿನ ದಿನಗಳಲ್ಲಿ ಹೇಗೆಲ್ಲ ಸಾಗಲಿದ ಪೂಜಾ ವಿಧಾನ..? ಜ್ಞಾನವಾಪಿಯಲ್ಲಿ ಇನ್ನು ಶಿವನ ಧ್ಯಾನ !

Published : Feb 02, 2024, 04:54 PM IST

ಜ್ಞಾನವಾಪಿಯಲ್ಲಿ ಹಿಂದೂಗಳ ಪ್ರಾರ್ಥನೆಗೆ ಸಿಕ್ತು ಅವಕಾಶ
ಈ ಹಿಂದೆ ಕಾಶಿಯ  ಜ್ಞಾನವಾಪಿಯಲ್ಲಿ ಪೂಜೆ ನಿಂತಿದ್ದು ಏಕೆ? 
ಪೂಜೆ ನಿಂತಿದ್ದರ ಹಿಂದಿರುವ ರಕ್ತ ಸಿಕ್ತ ಇತಿಹಾಸವೇನು..? 

ಹಿಂದೂಗಳ ಆಸೆಯದಂತೆ ಕಳೆದ ತಿಂಗಳಷ್ಟೇ ರಾಮ ಮಂದಿರ ಉದ್ಘಾಟನೆ ಆಯಿತು. ಈ ಮೂಲಕ ಐದನೂರು ವರ್ಷಗಳ ಹೋರಾಟಕ್ಕೆ ಫಲ ಸಿಕ್ಕಿತ್ತು.ಸೋ ಈಗ ಹಿಂದೂಗಳಲ್ಲಿ ಜೈ ಶ್ರೀರಾಮ ನಂತರ ಹರ ಹರ ಮಹಾದೇವ್ ಎಂದು ಘೋಷಣೆ ಮೊಳಗುತ್ತಿದೆ. ಇದರ ಬೆನ್ನಲ್ಲೇ ನಿನ್ನೆಯಷ್ಟೇ ಜ್ಞಾನವಾಪಿಯಲ್ಲಿ( Gyanvapi Masjid) ಸ್ಥಳೀಯ ಕೋರ್ಟ್ ಪೂಜೆಗೆ ಅವಕಾಶ ಕೊಟ್ಟಿದೆ. ಈ ತೀರ್ಪಿನಿಂದ ಹಿಂದೂಗಳು ಹರ್ಷಿತರಾಗಿದ್ದಾರೆ. ಇದು ಜ್ಞಾನವಾಪಿಯಲ್ಲಿ ಮೊಳಗಿದ ಪೂಜಾ ಸಂಭ್ರಮ. ಸ್ಥಳೀಯ ಕೋರ್ಟ್‌ನಿಂದ ಪೂಜೆಗೆ ಅವಕಾಶ ಸಿಕ್ಕ ನಂತರ ಶಿವಭಕ್ತರ ಸಂತಸಕ್ಕೆ ಪಾರವೇ ಇರಲಿಲ್ಲ. ತಡ ಮಾಡದೇ ಜ್ಞಾನವಾಪಿ ಮಂದಿರ ನೆಲಮಾಳಿಗೆಯಲ್ಲಿರುವ ಶೃಂಗಾರಗೌರಿಗೆ(Shringar Gauri)ಪೂಜೆ ನೆರವೇರಿಸಿದ್ದಾರೆ.ಅರ್ಚಕರು ಪೂಜೆ ನೆರವೇರಿಸಿದ್ದಾರೆ. ಅರ್ಚಕರ ಪೂಜೆಯ ನಂತರ ಸತತ 30 ವರ್ಷಗಳಿಂದ ಈ ಸಂದರ್ಭಕ್ಕಾಗಿ ತುದಿಗಾಲಲ್ಲಿ ಕಾದು ನಿಂತಿದ್ದ ಶಿವನ ಭಕ್ತರು, ನಿನ್ನೆ ರಾತ್ರಿಯೇ ಶೃಂಗಾರ ಗೌರಿಗೆ ಪೂಜೆ(Worship) ಸಲ್ಲಿಸಿದ್ದಾರೆ. ಈ ಸುಂದರ ಕ್ಷಣಕ್ಕಾಗಿ ಹಿಂದೂಗಳು(Hindus) ತಾಳ್ಮೆಯಿಂದ ಹೋರಾಟ ಮಾಡಿದ್ದು ಬರೋಬ್ಬರಿ 30 ವರ್ಷಗಳ ಕಾಲ.

ಇದನ್ನೂ ವೀಕ್ಷಿಸಿ:  ವಿಕಸಿತ ಭಾರತಕ್ಕೆ ಮೋದಿ ದೂರದೃಷ್ಟಿ ಹೇಗಿದೆ..? ನೋ ಆಫರ್..ಬಟ್ ಬಂಪರ್..!

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!