ಲಾಕ್‌ಡೌನ್ ಸಡಿಲಿಕೆ: ಮದ್ಯದ ಕತೆ ಏನು? ವಿನಾಯಿತಿ ಇದೆಯಾ?

ಲಾಕ್‌ಡೌನ್ ಸಡಿಲಿಕೆ: ಮದ್ಯದ ಕತೆ ಏನು? ವಿನಾಯಿತಿ ಇದೆಯಾ?

Published : Apr 25, 2020, 01:47 PM ISTUpdated : Apr 25, 2020, 01:57 PM IST

ಲಾಕ್‌ಡೌನ್ ಸಂದರ್ಭದಲ್ಲಿ ಕೊಂಚ ಸಡಿಲಿಕೆ, ಇನ್ನಷ್ಟು ವಿನಾಯಿತಿ| ಲಾಕ್‌ಡೌನ್ ಸಡಿಲಿಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಕೇಂದ್ರ| ಸ್ಪಷ್ಟನೆಯೊಂದಿಗೆ ಪರಿಷ್ಕೃತ ಗೈಡ್‌ಲೈನಸ್‌ ನೀಡಿದ ಸರ್ಕಾರ

ಬೆಂಗಳೂರು(ಏ.25): ಕಟ್ಟುನಿಟ್ಟಿನ ಲಾಕ್‌ಡೌನ್ ಬಳಿಕ ಇದೀಗ ಸರ್ಕಾರ ಸಡಿಲಿಕೆ ನೀಡಿದ್ದು, ಇದಕ್ಕೆ ಸಂಬಂಧಿಸಿದ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಲಾಕ್‌ಡೌನ್ ಸಡಿಲಿಕೆಯಿಂದ ಶಾಪ್‌ಗಳು ಸೇರಿದಂತೆ ಕೆಲ ವಿನಾಯಿತಿ ನೀಡಲಾಗಿದೆ. ಈ ಸಂಬಂಧ ಸ್ಪಷ್ಟನೆಯೊಂದಿಗೆ ಕೇಂದ್ರ ಸರ್ಕಾರ ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಗ್ರಾಮೀನ ಪ್ರದೇಶದಲ್ಲಿ ಅಂಗಡಿ ತೆರೆಯಲು ಅವಕಾಶ ನೀಡಿರುವ ಕೇಂದ್ರ, ನಗರ ಪ್ರದೇಶದಲ್ಲಿ ಮಾರ್ಕೆಟ್ ತೆರೆಯಲು ಬ್ರೇಕ್ ಹಾಕಿದೆ. ಹಾಗಾದ್ರೆ ಸಡಿಲಿಕೆಯನ್ವಯ ಯಾವುದಕ್ಕೆಲ್ಲಾ ವಿನಾಯಿತಿ ಇದೆ? ಇಲ್ಲಿದೆ ವಿವರ

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?