ಲೋಕಸಭಾ ಚುನಾವಣೆ 2024, ಬೆಳಗಾವಿಗೆ ಆಗಮಿಸಿದ ಪ್ರಧಾನಿ ಮೋದಿ!

ಲೋಕಸಭಾ ಚುನಾವಣೆ 2024, ಬೆಳಗಾವಿಗೆ ಆಗಮಿಸಿದ ಪ್ರಧಾನಿ ಮೋದಿ!

Published : Apr 27, 2024, 11:44 PM IST

ಬೆಳಗಾವಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, 2ನೇ ಹಂತದ ಪ್ರಚಾರ, ಬರ ಪರಿಹಾರ ಯುದ್ಧದಲ್ಲಿ ಗೆದ್ದ ಕರ್ನಾಟಕ, ನಾಳೆ ಕಾಂಗ್ರೆಸ್ ಪ್ರತಿಭಟನೆ, ಕರ್ನಾಟಕ 1ನೇ ಹಂತ ಮತದಾನ ಬಳಿಕ ನಾಯಕರ ಟಾಕ್ ಫೈಟ್ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಲೋಕಸಭಾ ಚುನಾವಣಾ ಪ್ರಚಾರ ಬಿರುಸುಗೊಂಡಿದೆ. ಮೇ.7ರಂದು ನಡೆಯಲಿರುವ ಕರ್ನಾಟಕದ 2ನೇ ಹಂತದ ಚುನಾವಣೆಗಾಗಿ ಇದೀಗ ಪ್ರಧಾನಿ ನರೇಂದ್ರ ಮೋದಿ ಬೆಳಗಾವಿಗಗೆ ಆಗಮಿಸಿದ್ದಾರೆ. ನಾಳೆ 11 ಗಂಟೆಗೆ ಬೆಳಗಾವಿಯಲ್ಲಿ ಮೋದಿ ಸಮಾವೇಶ ನಡೆಯಲಿದೆ.  1 ಗಂಟೆಗೆ ಉತ್ತರ ಕನ್ನಡ, 3 ಗಂಟೆಗೆ ದಾವಣಗೆರೆ ಹಾಗೂ 5 ಗಂಟೆಗೆ ಬಳ್ಳಾರಿಯಲ್ಲಿ ಮೋದಿ ರ್ಯಾಲಿ ಆಯೋಜಿಸಲಾಗಿದೆ.  ಇತ್ತ ಮೊದಲ ಹಂತದ ಮತದಾನದ ಬಳಿಕ ಇದೀಗ ನಾಯಕರು ವಾಕ್ಸಮರ ಮುಂದುವರಿಸಿದ್ದಾರೆ.  ಕಾಂಗ್ರೆಸ್ ಗೆಲುವು ಎಡಂಕಿ ದಾಟಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದರೆ, 12 ರಿಂದ 13 ಕ್ಷೇತ್ರವನ್ನು ಎನ್‌ಡಿಎ ಗೆಲ್ಲಲಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
 
 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more