ಲೋಕಸಭಾ ಚುನಾವಣೆಗೆ ಕೌಂಟ್ಡೌನ್: ಸುಡು ಸುಡು ಕೆಂಡದಂಥ ಬಿಸಿಲಲ್ಲೇ ಎಲೆಕ್ಷನ್ ಕ್ಯಾಂಪೇನ್

ಲೋಕಸಭಾ ಚುನಾವಣೆಗೆ ಕೌಂಟ್ಡೌನ್: ಸುಡು ಸುಡು ಕೆಂಡದಂಥ ಬಿಸಿಲಲ್ಲೇ ಎಲೆಕ್ಷನ್ ಕ್ಯಾಂಪೇನ್

Published : Apr 09, 2024, 04:24 PM IST

ಲೋಕ ಸಮರ ಗೆಲ್ಲಲು ಸರ್ವ ಪಕ್ಷಗಳ ಕಸರತ್ತು ಮಾಡುತ್ತಿದ್ದು, ಸುಡು ಬಿಸಿಲಿನ ನಡುವೆಯೇ ಪ್ರಚಾರ ಮಾಡುತ್ತಾ ಬಳಲಿ ಬೆಂಡಾಗುತ್ತಿದ್ದಾರೆ. ಈ ಬಗ್ಗೆ ಒಂದು ಡಿಟೇಲ್‌ ಸ್ಟೋರಿ ವೀಕ್ಷಿಸಿ ಕೆಂಡದ ಮಳೆಯಲ್ಲಿ ಇಲೆಕ್ಷನ್ ಕ್ಯಾಂಪೇನ್..


ಈ ವರ್ಷದ ಬೇಸಗೆಯ ತಾಪಮಾನ ಈ ಹಿಂದೆಂದಿಗಿಂತಲೂ ಅಧಿಕವಾಗಿದ್ದು, ಚುನಾವಣಾ ಪ್ರಚಾರದ ಭರಾಟೆಯಲ್ಲಿರುವ ರಾಜಕೀಯ ನಾಯಕರಿಗೆ ಈ ಬಿಸಿಲಿನ ಝಳ ವ್ಯಾಪಕವಾಗಿ ತಟ್ಟುತ್ತಿದೆ. ನೆಲ ಆಕಾಶ ಎರಡು ಬಿಸಿಲಿನ ಕೆಂಡ ಕಾರುತ್ತಿದ್ದು, ದಣಿವಾರಿಸಿಕೊಳ್ಳಲು ಪಕ್ಷಗಳ ಕಾರ್ಯಕರ್ತರು ಹರಸಾಹಸಪಡುತ್ತಿದ್ದಾರೆ. ಲೋಕ ಸಮರ ಗೆಲ್ಲಲು ಸರ್ವ ಪಕ್ಷಗಳ ಕಸರತ್ತು ಮಾಡುತ್ತಿದ್ದು, ಸುಡು ಬಿಸಿಲಿನ ನಡುವೆಯೇ ಪ್ರಚಾರ ಮಾಡುತ್ತಾ ಬಳಲಿ ಬೆಂಡಾಗುತ್ತಿದ್ದಾರೆ. ಈ ಬಗ್ಗೆ ಒಂದು ಡಿಟೇಲ್‌ ಸ್ಟೋರಿ ವೀಕ್ಷಿಸಿ ಕೆಂಡದ ಮಳೆಯಲ್ಲಿ ಇಲೆಕ್ಷನ್ ಕ್ಯಾಂಪೇನ್..

18ನೇ ಲೋಕಸಭೆಗೆ ಏಪ್ರಿಲ್‌ 19 ರಿಂದ ಜೂನ್‌ 1 ರವರೆಗೆ ದೇಶಾದ್ಯಂತ ಒಟ್ಟು ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಉತ್ತರ ಹಾಗೂ ದಕ್ಷಿಣ ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ.  ಮೊದಲ ಹಂತ ಏಪ್ರಿಲ್‌ 26 (ಚಿತ್ರದುರ್ಗ, ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ಸೆಂಟ್ರಲ್​), 2ನೇ ಹಂತದ ಚುನಾವಣೆ ಮೇ 7 (ಶಿವಮೊಗ್ಗ, ದಾವಣಗೆರೆ, ಹಾವೇರಿ, ಉತ್ತರ ಕನ್ನಡ, ಬಳ್ಳಾರಿ, ಧಾರವಾಡ, ಕೊಪ್ಪಳ, ಬೆಳಗಾವಿ, ಚಿಕ್ಕೋಡಿ, ಬಾಗಲಕೋಟೆ, ರಾಯಚೂರು, ಬಿಜಾಪುರ ಕಲಬುರಗಿ ಮತ್ತು  ಬೀದರ್‌) ರಂದು ನಡೆಯಲಿದೆ. ಫಲಿತಾಂಶ ಜೂನ್‌ 4ಕ್ಕೆ ಪ್ರಕಟವಾಗಲಿದೆ.

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more