ಲೋಕಸಭಾ ಚುನಾವಣೆಗೆ ಕೌಂಟ್ಡೌನ್: ಸುಡು ಸುಡು ಕೆಂಡದಂಥ ಬಿಸಿಲಲ್ಲೇ ಎಲೆಕ್ಷನ್ ಕ್ಯಾಂಪೇನ್

ಲೋಕಸಭಾ ಚುನಾವಣೆಗೆ ಕೌಂಟ್ಡೌನ್: ಸುಡು ಸುಡು ಕೆಂಡದಂಥ ಬಿಸಿಲಲ್ಲೇ ಎಲೆಕ್ಷನ್ ಕ್ಯಾಂಪೇನ್

Published : Apr 09, 2024, 04:24 PM IST

ಲೋಕ ಸಮರ ಗೆಲ್ಲಲು ಸರ್ವ ಪಕ್ಷಗಳ ಕಸರತ್ತು ಮಾಡುತ್ತಿದ್ದು, ಸುಡು ಬಿಸಿಲಿನ ನಡುವೆಯೇ ಪ್ರಚಾರ ಮಾಡುತ್ತಾ ಬಳಲಿ ಬೆಂಡಾಗುತ್ತಿದ್ದಾರೆ. ಈ ಬಗ್ಗೆ ಒಂದು ಡಿಟೇಲ್‌ ಸ್ಟೋರಿ ವೀಕ್ಷಿಸಿ ಕೆಂಡದ ಮಳೆಯಲ್ಲಿ ಇಲೆಕ್ಷನ್ ಕ್ಯಾಂಪೇನ್..


ಈ ವರ್ಷದ ಬೇಸಗೆಯ ತಾಪಮಾನ ಈ ಹಿಂದೆಂದಿಗಿಂತಲೂ ಅಧಿಕವಾಗಿದ್ದು, ಚುನಾವಣಾ ಪ್ರಚಾರದ ಭರಾಟೆಯಲ್ಲಿರುವ ರಾಜಕೀಯ ನಾಯಕರಿಗೆ ಈ ಬಿಸಿಲಿನ ಝಳ ವ್ಯಾಪಕವಾಗಿ ತಟ್ಟುತ್ತಿದೆ. ನೆಲ ಆಕಾಶ ಎರಡು ಬಿಸಿಲಿನ ಕೆಂಡ ಕಾರುತ್ತಿದ್ದು, ದಣಿವಾರಿಸಿಕೊಳ್ಳಲು ಪಕ್ಷಗಳ ಕಾರ್ಯಕರ್ತರು ಹರಸಾಹಸಪಡುತ್ತಿದ್ದಾರೆ. ಲೋಕ ಸಮರ ಗೆಲ್ಲಲು ಸರ್ವ ಪಕ್ಷಗಳ ಕಸರತ್ತು ಮಾಡುತ್ತಿದ್ದು, ಸುಡು ಬಿಸಿಲಿನ ನಡುವೆಯೇ ಪ್ರಚಾರ ಮಾಡುತ್ತಾ ಬಳಲಿ ಬೆಂಡಾಗುತ್ತಿದ್ದಾರೆ. ಈ ಬಗ್ಗೆ ಒಂದು ಡಿಟೇಲ್‌ ಸ್ಟೋರಿ ವೀಕ್ಷಿಸಿ ಕೆಂಡದ ಮಳೆಯಲ್ಲಿ ಇಲೆಕ್ಷನ್ ಕ್ಯಾಂಪೇನ್..

18ನೇ ಲೋಕಸಭೆಗೆ ಏಪ್ರಿಲ್‌ 19 ರಿಂದ ಜೂನ್‌ 1 ರವರೆಗೆ ದೇಶಾದ್ಯಂತ ಒಟ್ಟು ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಉತ್ತರ ಹಾಗೂ ದಕ್ಷಿಣ ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ.  ಮೊದಲ ಹಂತ ಏಪ್ರಿಲ್‌ 26 (ಚಿತ್ರದುರ್ಗ, ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ಸೆಂಟ್ರಲ್​), 2ನೇ ಹಂತದ ಚುನಾವಣೆ ಮೇ 7 (ಶಿವಮೊಗ್ಗ, ದಾವಣಗೆರೆ, ಹಾವೇರಿ, ಉತ್ತರ ಕನ್ನಡ, ಬಳ್ಳಾರಿ, ಧಾರವಾಡ, ಕೊಪ್ಪಳ, ಬೆಳಗಾವಿ, ಚಿಕ್ಕೋಡಿ, ಬಾಗಲಕೋಟೆ, ರಾಯಚೂರು, ಬಿಜಾಪುರ ಕಲಬುರಗಿ ಮತ್ತು  ಬೀದರ್‌) ರಂದು ನಡೆಯಲಿದೆ. ಫಲಿತಾಂಶ ಜೂನ್‌ 4ಕ್ಕೆ ಪ್ರಕಟವಾಗಲಿದೆ.

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!