ಲೋಕಸಭಾ ಚುನಾವಣೆಗೆ ಕೌಂಟ್ಡೌನ್: ಸುಡು ಸುಡು ಕೆಂಡದಂಥ ಬಿಸಿಲಲ್ಲೇ ಎಲೆಕ್ಷನ್ ಕ್ಯಾಂಪೇನ್

ಲೋಕಸಭಾ ಚುನಾವಣೆಗೆ ಕೌಂಟ್ಡೌನ್: ಸುಡು ಸುಡು ಕೆಂಡದಂಥ ಬಿಸಿಲಲ್ಲೇ ಎಲೆಕ್ಷನ್ ಕ್ಯಾಂಪೇನ್

Published : Apr 09, 2024, 04:24 PM IST

ಲೋಕ ಸಮರ ಗೆಲ್ಲಲು ಸರ್ವ ಪಕ್ಷಗಳ ಕಸರತ್ತು ಮಾಡುತ್ತಿದ್ದು, ಸುಡು ಬಿಸಿಲಿನ ನಡುವೆಯೇ ಪ್ರಚಾರ ಮಾಡುತ್ತಾ ಬಳಲಿ ಬೆಂಡಾಗುತ್ತಿದ್ದಾರೆ. ಈ ಬಗ್ಗೆ ಒಂದು ಡಿಟೇಲ್‌ ಸ್ಟೋರಿ ವೀಕ್ಷಿಸಿ ಕೆಂಡದ ಮಳೆಯಲ್ಲಿ ಇಲೆಕ್ಷನ್ ಕ್ಯಾಂಪೇನ್..


ಈ ವರ್ಷದ ಬೇಸಗೆಯ ತಾಪಮಾನ ಈ ಹಿಂದೆಂದಿಗಿಂತಲೂ ಅಧಿಕವಾಗಿದ್ದು, ಚುನಾವಣಾ ಪ್ರಚಾರದ ಭರಾಟೆಯಲ್ಲಿರುವ ರಾಜಕೀಯ ನಾಯಕರಿಗೆ ಈ ಬಿಸಿಲಿನ ಝಳ ವ್ಯಾಪಕವಾಗಿ ತಟ್ಟುತ್ತಿದೆ. ನೆಲ ಆಕಾಶ ಎರಡು ಬಿಸಿಲಿನ ಕೆಂಡ ಕಾರುತ್ತಿದ್ದು, ದಣಿವಾರಿಸಿಕೊಳ್ಳಲು ಪಕ್ಷಗಳ ಕಾರ್ಯಕರ್ತರು ಹರಸಾಹಸಪಡುತ್ತಿದ್ದಾರೆ. ಲೋಕ ಸಮರ ಗೆಲ್ಲಲು ಸರ್ವ ಪಕ್ಷಗಳ ಕಸರತ್ತು ಮಾಡುತ್ತಿದ್ದು, ಸುಡು ಬಿಸಿಲಿನ ನಡುವೆಯೇ ಪ್ರಚಾರ ಮಾಡುತ್ತಾ ಬಳಲಿ ಬೆಂಡಾಗುತ್ತಿದ್ದಾರೆ. ಈ ಬಗ್ಗೆ ಒಂದು ಡಿಟೇಲ್‌ ಸ್ಟೋರಿ ವೀಕ್ಷಿಸಿ ಕೆಂಡದ ಮಳೆಯಲ್ಲಿ ಇಲೆಕ್ಷನ್ ಕ್ಯಾಂಪೇನ್..

18ನೇ ಲೋಕಸಭೆಗೆ ಏಪ್ರಿಲ್‌ 19 ರಿಂದ ಜೂನ್‌ 1 ರವರೆಗೆ ದೇಶಾದ್ಯಂತ ಒಟ್ಟು ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಉತ್ತರ ಹಾಗೂ ದಕ್ಷಿಣ ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ.  ಮೊದಲ ಹಂತ ಏಪ್ರಿಲ್‌ 26 (ಚಿತ್ರದುರ್ಗ, ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ಸೆಂಟ್ರಲ್​), 2ನೇ ಹಂತದ ಚುನಾವಣೆ ಮೇ 7 (ಶಿವಮೊಗ್ಗ, ದಾವಣಗೆರೆ, ಹಾವೇರಿ, ಉತ್ತರ ಕನ್ನಡ, ಬಳ್ಳಾರಿ, ಧಾರವಾಡ, ಕೊಪ್ಪಳ, ಬೆಳಗಾವಿ, ಚಿಕ್ಕೋಡಿ, ಬಾಗಲಕೋಟೆ, ರಾಯಚೂರು, ಬಿಜಾಪುರ ಕಲಬುರಗಿ ಮತ್ತು  ಬೀದರ್‌) ರಂದು ನಡೆಯಲಿದೆ. ಫಲಿತಾಂಶ ಜೂನ್‌ 4ಕ್ಕೆ ಪ್ರಕಟವಾಗಲಿದೆ.

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more