ಲೋಕಸಭಾ ಚುನಾವಣೆಗೆ ಕೌಂಟ್ಡೌನ್: ಸುಡು ಸುಡು ಕೆಂಡದಂಥ ಬಿಸಿಲಲ್ಲೇ ಎಲೆಕ್ಷನ್ ಕ್ಯಾಂಪೇನ್

ಲೋಕಸಭಾ ಚುನಾವಣೆಗೆ ಕೌಂಟ್ಡೌನ್: ಸುಡು ಸುಡು ಕೆಂಡದಂಥ ಬಿಸಿಲಲ್ಲೇ ಎಲೆಕ್ಷನ್ ಕ್ಯಾಂಪೇನ್

Published : Apr 09, 2024, 04:24 PM IST

ಲೋಕ ಸಮರ ಗೆಲ್ಲಲು ಸರ್ವ ಪಕ್ಷಗಳ ಕಸರತ್ತು ಮಾಡುತ್ತಿದ್ದು, ಸುಡು ಬಿಸಿಲಿನ ನಡುವೆಯೇ ಪ್ರಚಾರ ಮಾಡುತ್ತಾ ಬಳಲಿ ಬೆಂಡಾಗುತ್ತಿದ್ದಾರೆ. ಈ ಬಗ್ಗೆ ಒಂದು ಡಿಟೇಲ್‌ ಸ್ಟೋರಿ ವೀಕ್ಷಿಸಿ ಕೆಂಡದ ಮಳೆಯಲ್ಲಿ ಇಲೆಕ್ಷನ್ ಕ್ಯಾಂಪೇನ್..


ಈ ವರ್ಷದ ಬೇಸಗೆಯ ತಾಪಮಾನ ಈ ಹಿಂದೆಂದಿಗಿಂತಲೂ ಅಧಿಕವಾಗಿದ್ದು, ಚುನಾವಣಾ ಪ್ರಚಾರದ ಭರಾಟೆಯಲ್ಲಿರುವ ರಾಜಕೀಯ ನಾಯಕರಿಗೆ ಈ ಬಿಸಿಲಿನ ಝಳ ವ್ಯಾಪಕವಾಗಿ ತಟ್ಟುತ್ತಿದೆ. ನೆಲ ಆಕಾಶ ಎರಡು ಬಿಸಿಲಿನ ಕೆಂಡ ಕಾರುತ್ತಿದ್ದು, ದಣಿವಾರಿಸಿಕೊಳ್ಳಲು ಪಕ್ಷಗಳ ಕಾರ್ಯಕರ್ತರು ಹರಸಾಹಸಪಡುತ್ತಿದ್ದಾರೆ. ಲೋಕ ಸಮರ ಗೆಲ್ಲಲು ಸರ್ವ ಪಕ್ಷಗಳ ಕಸರತ್ತು ಮಾಡುತ್ತಿದ್ದು, ಸುಡು ಬಿಸಿಲಿನ ನಡುವೆಯೇ ಪ್ರಚಾರ ಮಾಡುತ್ತಾ ಬಳಲಿ ಬೆಂಡಾಗುತ್ತಿದ್ದಾರೆ. ಈ ಬಗ್ಗೆ ಒಂದು ಡಿಟೇಲ್‌ ಸ್ಟೋರಿ ವೀಕ್ಷಿಸಿ ಕೆಂಡದ ಮಳೆಯಲ್ಲಿ ಇಲೆಕ್ಷನ್ ಕ್ಯಾಂಪೇನ್..

18ನೇ ಲೋಕಸಭೆಗೆ ಏಪ್ರಿಲ್‌ 19 ರಿಂದ ಜೂನ್‌ 1 ರವರೆಗೆ ದೇಶಾದ್ಯಂತ ಒಟ್ಟು ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಉತ್ತರ ಹಾಗೂ ದಕ್ಷಿಣ ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ.  ಮೊದಲ ಹಂತ ಏಪ್ರಿಲ್‌ 26 (ಚಿತ್ರದುರ್ಗ, ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ಸೆಂಟ್ರಲ್​), 2ನೇ ಹಂತದ ಚುನಾವಣೆ ಮೇ 7 (ಶಿವಮೊಗ್ಗ, ದಾವಣಗೆರೆ, ಹಾವೇರಿ, ಉತ್ತರ ಕನ್ನಡ, ಬಳ್ಳಾರಿ, ಧಾರವಾಡ, ಕೊಪ್ಪಳ, ಬೆಳಗಾವಿ, ಚಿಕ್ಕೋಡಿ, ಬಾಗಲಕೋಟೆ, ರಾಯಚೂರು, ಬಿಜಾಪುರ ಕಲಬುರಗಿ ಮತ್ತು  ಬೀದರ್‌) ರಂದು ನಡೆಯಲಿದೆ. ಫಲಿತಾಂಶ ಜೂನ್‌ 4ಕ್ಕೆ ಪ್ರಕಟವಾಗಲಿದೆ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more