ಲೋಕಸಭಾ ಚುನಾವಣೆಗೆ ಕೌಂಟ್ಡೌನ್: ಸುಡು ಸುಡು ಕೆಂಡದಂಥ ಬಿಸಿಲಲ್ಲೇ ಎಲೆಕ್ಷನ್ ಕ್ಯಾಂಪೇನ್

ಲೋಕಸಭಾ ಚುನಾವಣೆಗೆ ಕೌಂಟ್ಡೌನ್: ಸುಡು ಸುಡು ಕೆಂಡದಂಥ ಬಿಸಿಲಲ್ಲೇ ಎಲೆಕ್ಷನ್ ಕ್ಯಾಂಪೇನ್

Published : Apr 09, 2024, 04:24 PM IST

ಲೋಕ ಸಮರ ಗೆಲ್ಲಲು ಸರ್ವ ಪಕ್ಷಗಳ ಕಸರತ್ತು ಮಾಡುತ್ತಿದ್ದು, ಸುಡು ಬಿಸಿಲಿನ ನಡುವೆಯೇ ಪ್ರಚಾರ ಮಾಡುತ್ತಾ ಬಳಲಿ ಬೆಂಡಾಗುತ್ತಿದ್ದಾರೆ. ಈ ಬಗ್ಗೆ ಒಂದು ಡಿಟೇಲ್‌ ಸ್ಟೋರಿ ವೀಕ್ಷಿಸಿ ಕೆಂಡದ ಮಳೆಯಲ್ಲಿ ಇಲೆಕ್ಷನ್ ಕ್ಯಾಂಪೇನ್..


ಈ ವರ್ಷದ ಬೇಸಗೆಯ ತಾಪಮಾನ ಈ ಹಿಂದೆಂದಿಗಿಂತಲೂ ಅಧಿಕವಾಗಿದ್ದು, ಚುನಾವಣಾ ಪ್ರಚಾರದ ಭರಾಟೆಯಲ್ಲಿರುವ ರಾಜಕೀಯ ನಾಯಕರಿಗೆ ಈ ಬಿಸಿಲಿನ ಝಳ ವ್ಯಾಪಕವಾಗಿ ತಟ್ಟುತ್ತಿದೆ. ನೆಲ ಆಕಾಶ ಎರಡು ಬಿಸಿಲಿನ ಕೆಂಡ ಕಾರುತ್ತಿದ್ದು, ದಣಿವಾರಿಸಿಕೊಳ್ಳಲು ಪಕ್ಷಗಳ ಕಾರ್ಯಕರ್ತರು ಹರಸಾಹಸಪಡುತ್ತಿದ್ದಾರೆ. ಲೋಕ ಸಮರ ಗೆಲ್ಲಲು ಸರ್ವ ಪಕ್ಷಗಳ ಕಸರತ್ತು ಮಾಡುತ್ತಿದ್ದು, ಸುಡು ಬಿಸಿಲಿನ ನಡುವೆಯೇ ಪ್ರಚಾರ ಮಾಡುತ್ತಾ ಬಳಲಿ ಬೆಂಡಾಗುತ್ತಿದ್ದಾರೆ. ಈ ಬಗ್ಗೆ ಒಂದು ಡಿಟೇಲ್‌ ಸ್ಟೋರಿ ವೀಕ್ಷಿಸಿ ಕೆಂಡದ ಮಳೆಯಲ್ಲಿ ಇಲೆಕ್ಷನ್ ಕ್ಯಾಂಪೇನ್..

18ನೇ ಲೋಕಸಭೆಗೆ ಏಪ್ರಿಲ್‌ 19 ರಿಂದ ಜೂನ್‌ 1 ರವರೆಗೆ ದೇಶಾದ್ಯಂತ ಒಟ್ಟು ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಉತ್ತರ ಹಾಗೂ ದಕ್ಷಿಣ ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ.  ಮೊದಲ ಹಂತ ಏಪ್ರಿಲ್‌ 26 (ಚಿತ್ರದುರ್ಗ, ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ಸೆಂಟ್ರಲ್​), 2ನೇ ಹಂತದ ಚುನಾವಣೆ ಮೇ 7 (ಶಿವಮೊಗ್ಗ, ದಾವಣಗೆರೆ, ಹಾವೇರಿ, ಉತ್ತರ ಕನ್ನಡ, ಬಳ್ಳಾರಿ, ಧಾರವಾಡ, ಕೊಪ್ಪಳ, ಬೆಳಗಾವಿ, ಚಿಕ್ಕೋಡಿ, ಬಾಗಲಕೋಟೆ, ರಾಯಚೂರು, ಬಿಜಾಪುರ ಕಲಬುರಗಿ ಮತ್ತು  ಬೀದರ್‌) ರಂದು ನಡೆಯಲಿದೆ. ಫಲಿತಾಂಶ ಜೂನ್‌ 4ಕ್ಕೆ ಪ್ರಕಟವಾಗಲಿದೆ.

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more