ರಾಹುಲ್ ಗಾಂಧಿ ಗೆಲುವಿಗೆ ಬಿಜೆಪಿ ಒಳಜಗಳವೇ ಪ್ಲಸ್ ಆಗುತ್ತಾ..?

ರಾಹುಲ್ ಗಾಂಧಿ ಗೆಲುವಿಗೆ ಬಿಜೆಪಿ ಒಳಜಗಳವೇ ಪ್ಲಸ್ ಆಗುತ್ತಾ..?

Published : May 18, 2024, 06:22 PM IST

ಕಾಂಗ್ರೆಸ್‌ನ ಭದ್ರಕೋಟೆಯಾಗಿರುವ ರಾಯ್‌ಬರೇಲಿಯಿಂದ ಏಷ್ಯಾನೆಟ್‌ ಸುವರ್ಣ ನ್ಯೂಸ್‌ಗ್ರೌಂಡ್‌ ರಿಪೋರ್ಟ್‌. ರಾಹುಲ್ ಗಾಂಧಿ ಗೆಲುವಿಗೆ ಬಿಜೆಪಿ ಒಳಜಗಳವೇ ಪ್ಲಸ್ ಆಗುತ್ತಾ ಎನ್ನುವ ಪ್ರಶ್ನೆಗಳು ದೊಡ್ಡ ಮಟ್ಟದಲ್ಲಿ ಎದ್ದಿವೆ.

ಬೆಂಗಳೂರು (ಮೇ.18): ಉತ್ತರ ಪ್ರದೇಶದ ಕಾಂಗ್ರೆಸ್‌ ಭದ್ರಕೋಟೆ ರಾಯ್‌ಬರೇಲಿಯಲ್ಲಿ ಸುವರ್ಣನ್ಯೂಸ್‌ ಬಿಗ್‌ ಗ್ರೌಂಡ್‌ ರಿಪೋರ್ಟ್‌ ನಡೆಸಿದೆ. ಅಂದಾಜಿನ ಪ್ರಕಾರ  ರಾಹುಲ್ ಗಾಂಧಿ ಗೆಲುವಿಗೆ ಬಿಜೆಪಿ ಒಳಜಗಳವೇ ಪ್ಲಸ್ ಆಗಬಹುದು ಎನ್ನಲಾಗಿದೆ.

ಇನ್ನು ರಾಯ್ ಬರೇಲಿಯಲ್ಲಿ ಅಣ್ಣನ ಗೆಲುವಿಗೆ ತಂಗಿಯ ಪ್ರತಿಜ್ಞೆ ಇದೆ. ಅದಕ್ಕಾಗಿ ಕ್ಷೇತ್ರದಲ್ಲಿ ಫುಲ್‌ ಆಕ್ಟೀವ್‌ ಆಗಿ ಪ್ರಚಾರ ಮಾಡುತ್ತಿದ್ದಾರೆ. ಅದರೊಂದಿಗೆ ದೇಶದ ಘಟಾನುಘಟಿ ನಾಯಕರು ರಾಹುಲ್‌ ಪರವಾಗಿ ಅಬ್ಬರದ ಪ್ರಚಾರ ಮಾಡುತ್ತಿದ್ದಾರೆ.

ರಾಯ್‌ಬರೇಲಿಯಲ್ಲಿ ರಾಹುಲ್‌ ಗಾಂಧಿಯನ್ನು ಗೆಲ್ಲಿಸಲು ಕಾಂಗ್ರೆಸ್‌ನಿಂದ ಎಲ್ಲ ಅಸ್ತ್ರ ಪ್ರಯೋಗ..!

ಹೀಗಿದ್ದಾಗ  ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆಗೆ ಏನು ಕಾರಣ ಎನ್ನುವ ಪ್ರಶ್ನೆಯೂ ಬಂದಿದೆ. ಕಾಂಗ್ರೆಸ್ ಭದ್ರಕೋಟೆಯನ್ನು ಉಳಿಸಿಕೊಳ್ಳಲು ಕೈ ಪಡೆ ಕಸರತ್ತು ನಡೆಸುತ್ತಿದೆ. ತಾತ, ಅಜ್ಜಿ, ಅಮ್ಮನ ಕ್ಷೇತ್ರದಲ್ಲೇ ರಾಹುಲ್ ಗೆಲುವಿನ ಹುಡುಕಾಟದಲ್ಲಿದ್ದಾರೆ. ಕ್ಷೇತ್ರ ಬದಲಾವಣೆ.. ಸೋಲಿನ ಭೀತಿಯೋ.. ಗೆಲುವಿನ ಲೆಕ್ಕಾಚಾರವೋ ಅನ್ನೋದು ಜೂನ್‌ 4ರಂದೇ ಗೊತ್ತಾಗಲಿದೆ.

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
Read more