ರಾಹುಲ್ ಗಾಂಧಿ ಗೆಲುವಿಗೆ ಬಿಜೆಪಿ ಒಳಜಗಳವೇ ಪ್ಲಸ್ ಆಗುತ್ತಾ..?

ರಾಹುಲ್ ಗಾಂಧಿ ಗೆಲುವಿಗೆ ಬಿಜೆಪಿ ಒಳಜಗಳವೇ ಪ್ಲಸ್ ಆಗುತ್ತಾ..?

Published : May 18, 2024, 06:22 PM IST

ಕಾಂಗ್ರೆಸ್‌ನ ಭದ್ರಕೋಟೆಯಾಗಿರುವ ರಾಯ್‌ಬರೇಲಿಯಿಂದ ಏಷ್ಯಾನೆಟ್‌ ಸುವರ್ಣ ನ್ಯೂಸ್‌ಗ್ರೌಂಡ್‌ ರಿಪೋರ್ಟ್‌. ರಾಹುಲ್ ಗಾಂಧಿ ಗೆಲುವಿಗೆ ಬಿಜೆಪಿ ಒಳಜಗಳವೇ ಪ್ಲಸ್ ಆಗುತ್ತಾ ಎನ್ನುವ ಪ್ರಶ್ನೆಗಳು ದೊಡ್ಡ ಮಟ್ಟದಲ್ಲಿ ಎದ್ದಿವೆ.

ಬೆಂಗಳೂರು (ಮೇ.18): ಉತ್ತರ ಪ್ರದೇಶದ ಕಾಂಗ್ರೆಸ್‌ ಭದ್ರಕೋಟೆ ರಾಯ್‌ಬರೇಲಿಯಲ್ಲಿ ಸುವರ್ಣನ್ಯೂಸ್‌ ಬಿಗ್‌ ಗ್ರೌಂಡ್‌ ರಿಪೋರ್ಟ್‌ ನಡೆಸಿದೆ. ಅಂದಾಜಿನ ಪ್ರಕಾರ  ರಾಹುಲ್ ಗಾಂಧಿ ಗೆಲುವಿಗೆ ಬಿಜೆಪಿ ಒಳಜಗಳವೇ ಪ್ಲಸ್ ಆಗಬಹುದು ಎನ್ನಲಾಗಿದೆ.

ಇನ್ನು ರಾಯ್ ಬರೇಲಿಯಲ್ಲಿ ಅಣ್ಣನ ಗೆಲುವಿಗೆ ತಂಗಿಯ ಪ್ರತಿಜ್ಞೆ ಇದೆ. ಅದಕ್ಕಾಗಿ ಕ್ಷೇತ್ರದಲ್ಲಿ ಫುಲ್‌ ಆಕ್ಟೀವ್‌ ಆಗಿ ಪ್ರಚಾರ ಮಾಡುತ್ತಿದ್ದಾರೆ. ಅದರೊಂದಿಗೆ ದೇಶದ ಘಟಾನುಘಟಿ ನಾಯಕರು ರಾಹುಲ್‌ ಪರವಾಗಿ ಅಬ್ಬರದ ಪ್ರಚಾರ ಮಾಡುತ್ತಿದ್ದಾರೆ.

ರಾಯ್‌ಬರೇಲಿಯಲ್ಲಿ ರಾಹುಲ್‌ ಗಾಂಧಿಯನ್ನು ಗೆಲ್ಲಿಸಲು ಕಾಂಗ್ರೆಸ್‌ನಿಂದ ಎಲ್ಲ ಅಸ್ತ್ರ ಪ್ರಯೋಗ..!

ಹೀಗಿದ್ದಾಗ  ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆಗೆ ಏನು ಕಾರಣ ಎನ್ನುವ ಪ್ರಶ್ನೆಯೂ ಬಂದಿದೆ. ಕಾಂಗ್ರೆಸ್ ಭದ್ರಕೋಟೆಯನ್ನು ಉಳಿಸಿಕೊಳ್ಳಲು ಕೈ ಪಡೆ ಕಸರತ್ತು ನಡೆಸುತ್ತಿದೆ. ತಾತ, ಅಜ್ಜಿ, ಅಮ್ಮನ ಕ್ಷೇತ್ರದಲ್ಲೇ ರಾಹುಲ್ ಗೆಲುವಿನ ಹುಡುಕಾಟದಲ್ಲಿದ್ದಾರೆ. ಕ್ಷೇತ್ರ ಬದಲಾವಣೆ.. ಸೋಲಿನ ಭೀತಿಯೋ.. ಗೆಲುವಿನ ಲೆಕ್ಕಾಚಾರವೋ ಅನ್ನೋದು ಜೂನ್‌ 4ರಂದೇ ಗೊತ್ತಾಗಲಿದೆ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more