ರಾಹುಲ್ ಗಾಂಧಿ ಗೆಲುವಿಗೆ ಬಿಜೆಪಿ ಒಳಜಗಳವೇ ಪ್ಲಸ್ ಆಗುತ್ತಾ..?

ರಾಹುಲ್ ಗಾಂಧಿ ಗೆಲುವಿಗೆ ಬಿಜೆಪಿ ಒಳಜಗಳವೇ ಪ್ಲಸ್ ಆಗುತ್ತಾ..?

Published : May 18, 2024, 06:22 PM IST

ಕಾಂಗ್ರೆಸ್‌ನ ಭದ್ರಕೋಟೆಯಾಗಿರುವ ರಾಯ್‌ಬರೇಲಿಯಿಂದ ಏಷ್ಯಾನೆಟ್‌ ಸುವರ್ಣ ನ್ಯೂಸ್‌ಗ್ರೌಂಡ್‌ ರಿಪೋರ್ಟ್‌. ರಾಹುಲ್ ಗಾಂಧಿ ಗೆಲುವಿಗೆ ಬಿಜೆಪಿ ಒಳಜಗಳವೇ ಪ್ಲಸ್ ಆಗುತ್ತಾ ಎನ್ನುವ ಪ್ರಶ್ನೆಗಳು ದೊಡ್ಡ ಮಟ್ಟದಲ್ಲಿ ಎದ್ದಿವೆ.

ಬೆಂಗಳೂರು (ಮೇ.18): ಉತ್ತರ ಪ್ರದೇಶದ ಕಾಂಗ್ರೆಸ್‌ ಭದ್ರಕೋಟೆ ರಾಯ್‌ಬರೇಲಿಯಲ್ಲಿ ಸುವರ್ಣನ್ಯೂಸ್‌ ಬಿಗ್‌ ಗ್ರೌಂಡ್‌ ರಿಪೋರ್ಟ್‌ ನಡೆಸಿದೆ. ಅಂದಾಜಿನ ಪ್ರಕಾರ  ರಾಹುಲ್ ಗಾಂಧಿ ಗೆಲುವಿಗೆ ಬಿಜೆಪಿ ಒಳಜಗಳವೇ ಪ್ಲಸ್ ಆಗಬಹುದು ಎನ್ನಲಾಗಿದೆ.

ಇನ್ನು ರಾಯ್ ಬರೇಲಿಯಲ್ಲಿ ಅಣ್ಣನ ಗೆಲುವಿಗೆ ತಂಗಿಯ ಪ್ರತಿಜ್ಞೆ ಇದೆ. ಅದಕ್ಕಾಗಿ ಕ್ಷೇತ್ರದಲ್ಲಿ ಫುಲ್‌ ಆಕ್ಟೀವ್‌ ಆಗಿ ಪ್ರಚಾರ ಮಾಡುತ್ತಿದ್ದಾರೆ. ಅದರೊಂದಿಗೆ ದೇಶದ ಘಟಾನುಘಟಿ ನಾಯಕರು ರಾಹುಲ್‌ ಪರವಾಗಿ ಅಬ್ಬರದ ಪ್ರಚಾರ ಮಾಡುತ್ತಿದ್ದಾರೆ.

ರಾಯ್‌ಬರೇಲಿಯಲ್ಲಿ ರಾಹುಲ್‌ ಗಾಂಧಿಯನ್ನು ಗೆಲ್ಲಿಸಲು ಕಾಂಗ್ರೆಸ್‌ನಿಂದ ಎಲ್ಲ ಅಸ್ತ್ರ ಪ್ರಯೋಗ..!

ಹೀಗಿದ್ದಾಗ  ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆಗೆ ಏನು ಕಾರಣ ಎನ್ನುವ ಪ್ರಶ್ನೆಯೂ ಬಂದಿದೆ. ಕಾಂಗ್ರೆಸ್ ಭದ್ರಕೋಟೆಯನ್ನು ಉಳಿಸಿಕೊಳ್ಳಲು ಕೈ ಪಡೆ ಕಸರತ್ತು ನಡೆಸುತ್ತಿದೆ. ತಾತ, ಅಜ್ಜಿ, ಅಮ್ಮನ ಕ್ಷೇತ್ರದಲ್ಲೇ ರಾಹುಲ್ ಗೆಲುವಿನ ಹುಡುಕಾಟದಲ್ಲಿದ್ದಾರೆ. ಕ್ಷೇತ್ರ ಬದಲಾವಣೆ.. ಸೋಲಿನ ಭೀತಿಯೋ.. ಗೆಲುವಿನ ಲೆಕ್ಕಾಚಾರವೋ ಅನ್ನೋದು ಜೂನ್‌ 4ರಂದೇ ಗೊತ್ತಾಗಲಿದೆ.

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more