ರಾಹುಲ್ ಗಾಂಧಿ ಗೆಲುವಿಗೆ ಬಿಜೆಪಿ ಒಳಜಗಳವೇ ಪ್ಲಸ್ ಆಗುತ್ತಾ..?

ರಾಹುಲ್ ಗಾಂಧಿ ಗೆಲುವಿಗೆ ಬಿಜೆಪಿ ಒಳಜಗಳವೇ ಪ್ಲಸ್ ಆಗುತ್ತಾ..?

Published : May 18, 2024, 06:22 PM IST

ಕಾಂಗ್ರೆಸ್‌ನ ಭದ್ರಕೋಟೆಯಾಗಿರುವ ರಾಯ್‌ಬರೇಲಿಯಿಂದ ಏಷ್ಯಾನೆಟ್‌ ಸುವರ್ಣ ನ್ಯೂಸ್‌ಗ್ರೌಂಡ್‌ ರಿಪೋರ್ಟ್‌. ರಾಹುಲ್ ಗಾಂಧಿ ಗೆಲುವಿಗೆ ಬಿಜೆಪಿ ಒಳಜಗಳವೇ ಪ್ಲಸ್ ಆಗುತ್ತಾ ಎನ್ನುವ ಪ್ರಶ್ನೆಗಳು ದೊಡ್ಡ ಮಟ್ಟದಲ್ಲಿ ಎದ್ದಿವೆ.

ಬೆಂಗಳೂರು (ಮೇ.18): ಉತ್ತರ ಪ್ರದೇಶದ ಕಾಂಗ್ರೆಸ್‌ ಭದ್ರಕೋಟೆ ರಾಯ್‌ಬರೇಲಿಯಲ್ಲಿ ಸುವರ್ಣನ್ಯೂಸ್‌ ಬಿಗ್‌ ಗ್ರೌಂಡ್‌ ರಿಪೋರ್ಟ್‌ ನಡೆಸಿದೆ. ಅಂದಾಜಿನ ಪ್ರಕಾರ  ರಾಹುಲ್ ಗಾಂಧಿ ಗೆಲುವಿಗೆ ಬಿಜೆಪಿ ಒಳಜಗಳವೇ ಪ್ಲಸ್ ಆಗಬಹುದು ಎನ್ನಲಾಗಿದೆ.

ಇನ್ನು ರಾಯ್ ಬರೇಲಿಯಲ್ಲಿ ಅಣ್ಣನ ಗೆಲುವಿಗೆ ತಂಗಿಯ ಪ್ರತಿಜ್ಞೆ ಇದೆ. ಅದಕ್ಕಾಗಿ ಕ್ಷೇತ್ರದಲ್ಲಿ ಫುಲ್‌ ಆಕ್ಟೀವ್‌ ಆಗಿ ಪ್ರಚಾರ ಮಾಡುತ್ತಿದ್ದಾರೆ. ಅದರೊಂದಿಗೆ ದೇಶದ ಘಟಾನುಘಟಿ ನಾಯಕರು ರಾಹುಲ್‌ ಪರವಾಗಿ ಅಬ್ಬರದ ಪ್ರಚಾರ ಮಾಡುತ್ತಿದ್ದಾರೆ.

ರಾಯ್‌ಬರೇಲಿಯಲ್ಲಿ ರಾಹುಲ್‌ ಗಾಂಧಿಯನ್ನು ಗೆಲ್ಲಿಸಲು ಕಾಂಗ್ರೆಸ್‌ನಿಂದ ಎಲ್ಲ ಅಸ್ತ್ರ ಪ್ರಯೋಗ..!

ಹೀಗಿದ್ದಾಗ  ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆಗೆ ಏನು ಕಾರಣ ಎನ್ನುವ ಪ್ರಶ್ನೆಯೂ ಬಂದಿದೆ. ಕಾಂಗ್ರೆಸ್ ಭದ್ರಕೋಟೆಯನ್ನು ಉಳಿಸಿಕೊಳ್ಳಲು ಕೈ ಪಡೆ ಕಸರತ್ತು ನಡೆಸುತ್ತಿದೆ. ತಾತ, ಅಜ್ಜಿ, ಅಮ್ಮನ ಕ್ಷೇತ್ರದಲ್ಲೇ ರಾಹುಲ್ ಗೆಲುವಿನ ಹುಡುಕಾಟದಲ್ಲಿದ್ದಾರೆ. ಕ್ಷೇತ್ರ ಬದಲಾವಣೆ.. ಸೋಲಿನ ಭೀತಿಯೋ.. ಗೆಲುವಿನ ಲೆಕ್ಕಾಚಾರವೋ ಅನ್ನೋದು ಜೂನ್‌ 4ರಂದೇ ಗೊತ್ತಾಗಲಿದೆ.

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more