ಬಿಜೆಪಿ-ಜೆಡಿಎಸ್ ನಡುವೆ ಸೀಟು ಹಂಚಿಕೆ,  ಹಾವೇರಿ ಸ್ಥಾನಕ್ಕಾಗಿ ಶುರುವಾಯ್ತು ಪೈಪೋಟಿ!

ಬಿಜೆಪಿ-ಜೆಡಿಎಸ್ ನಡುವೆ ಸೀಟು ಹಂಚಿಕೆ, ಹಾವೇರಿ ಸ್ಥಾನಕ್ಕಾಗಿ ಶುರುವಾಯ್ತು ಪೈಪೋಟಿ!

Published : Mar 08, 2024, 10:58 PM IST

ಕರ್ನಾಟಕದ 7 ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳು ಇವರೇ, ಬಿಜೆಪಿ-ಜೆಡಿಎಸ್ ಸೀಟು ಹಂಚಿಕೆ, 2 ಸ್ಥಾನ ನೀಡಲು ಪ್ರಸ್ತಾವನೆ, ಜಗದೀಶ್ ಶೆಟ್ಟರ್ -ಈಶ್ವರಪ್ಪ ಪುತ್ರನ ನಡುವೆ ಟಿಕೆಟ್‌ಗಾಗಿ ಪೈಪೋಟಿ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ಸೀಟು ಹಂಚಿಕೆ ಮಾತುಕತೆ ತೀವ್ರಗೊಂಡಿದೆ. ಜೆಡಿಎಸ್ ಮೂರು ಸ್ಥಾನ ಕೇಳಿದ್ದರೆ, ಬಿಜೆಪಿ 2 ಸೀಟು ನೀಡುವ ಪ್ರಸ್ತಾವನೆ ಮುಂದಿಟ್ಟಿದೆ. ಇತ್ತ ಪಕ್ಷಕ್ಕೆ ವಾಪಸ್ ಬಂದಿರುವ ಜಗದೀಶ್ ಶೆಟ್ಟರ್ ಧಾರವಾಡ ಅಥವಾ ಹಾವೇರಿ ಕ್ಷೇತ್ರದ ಟಿಕೆಟ್ ನೀಡಲು ಪ್ರಸ್ತಾವನೆ ಮುಂದಿಟ್ಟಿದ್ದಾರೆ. ಇದರ ನಡುವೆ ಈಶ್ವರಪ್ಪ ಪುತ್ರ ಕೂಡ ಹಾವೇರಿ ಕ್ಷೇತ್ರದ ಟಿಕೆಟ್ ಮೇಲೆ ಕಣ್ಣಿಟ್ಟಿದ್ದಾರೆ.  ಇತ್ತ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. 39 ಕ್ಷೇತ್ರಗಳಿಗೆ ಕಾಂಗ್ರೆಸ್ ಪಟ್ಟಿ ಬಿಡುಗಡೆ ಮಾಡಿದೆ.ಇದರಲ್ಲಿ ಕರ್ನಾಟಕದ 7 ಕ್ಷೇತ್ರಗಳಿಗೆ ಟಿಕೆಟ್ ಫೈನಲ್ ಮಾಡಲಾಗಿದೆ. ಸಂಪೂರ್ಣ ವಿವರ ಇಲ್ಲಿದೆ.
 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more