ಲೋಕಸಭಾ ಚುನಾವಣೆ ಭವಿಷ್ಯ ನುಡಿದ ಪ್ರಶಾಂತ್ ಕಿಶೋರ್, ಯಾರಿಗೆ ವರ? ಯಾರಿಗೆ ಪಾಠ?

ಲೋಕಸಭಾ ಚುನಾವಣೆ ಭವಿಷ್ಯ ನುಡಿದ ಪ್ರಶಾಂತ್ ಕಿಶೋರ್, ಯಾರಿಗೆ ವರ? ಯಾರಿಗೆ ಪಾಠ?

Published : Apr 11, 2024, 09:49 PM IST

ಲೋಕಸಭಾ ಚುನಾವಣೆ 2024 ಸಮೀಪಿಸುತ್ತಿದೆ. ಸಮೀಕ್ಷೆ, ಲೆಕ್ಕಾಚಾರ ಸೇರಿದಂತೆ ಹಲವು ರೀತಿಯ ಚರ್ಚೆಗಳು ನಡೆಯುತ್ತಿದೆ. ಇದರ ನಡುವೆ ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಈ ಭಾರಿಯ ಚುನಾವಣಾ ಭವಿಷ್ಯ ನುಡಿದಿದ್ದಾರೆ. ಪ್ರಶಾಂತ್ ಕಿಶೋರ್ ಹೇಳಿದ ಫಲಿತಾಂಶದ ಗುಟ್ಟೇನು?
 

ಲೋಕಸಭಾ ಚುನಾವಣೆ ಕಾವು ಜೋರಾಗಿದೆ. ಗೆಲುವಿಗಾಗಿ ಪ್ರಚಾರ, ತಂತ್ರಗಾರಿಗೆ , ಲೆಕ್ಕಾಚಾರಗಳು ಜೋರಾಗಿದೆ. ಒಂದಡೆ ಪ್ರಧಾನಿ ಮೋದಿ 3ನೇ ಬಾರಿ ಅಧಿಕಾರಕ್ಕೇರಲು ಬಿಜೆಪಿ ಸತತ ಕೆಲಸ ಮಾಡುತ್ತಿದೆ. ಇತ್ತ ಇಂಡಿಯಾ ಒಕ್ಕೂಟ ಮೈತ್ರಿ ಮೂಲಕ ಭಾರಿ ರಣತಂತ್ರ ಹೂಡಿದೆ. ದಕ್ಷಿಣ ಭಾರತದ ಬಲ ಇಂಡಿಯಾ ಒಕ್ಕೂಟಕ್ಕಿದೆ. ಹೀಗಾಗಿ  ಈ ಬಾರಿಯ ಚುನಾವಣೆ ಕುಹೂಲಕ್ಕೆ ಕಾರಣವಾಗಿದೆ. ಪ್ರಧಾನಿ ಮೋದಿ ಆಡಳಿತ, ಇಂಡಿಯಾ ಒಕ್ಕೂಟದ ಹೋರಾಟ ಈ ಚುನಾವಣೆಯಲ್ಲಿ ಯಾರಿಗೆ ಮೇಲುಗೈ ತರಲಿದೆ? ಮೋದಿ ಸ್ಟ್ರೆಂಥ್ ಏನು? ಕಾಂಗ್ರೆಸ್ ವೀಕ್ನೆಸ್ ಏನು? ಫಲಿತಾಂಶ ಯಾರಿಗೆ ವರ? ಈ ಕುರಿತು ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಹೇಳುವುದೇನು? 
 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more