ಲೋಕಸಭಾ ಚುನಾವಣೆ ಭವಿಷ್ಯ ನುಡಿದ ಪ್ರಶಾಂತ್ ಕಿಶೋರ್, ಯಾರಿಗೆ ವರ? ಯಾರಿಗೆ ಪಾಠ?

ಲೋಕಸಭಾ ಚುನಾವಣೆ ಭವಿಷ್ಯ ನುಡಿದ ಪ್ರಶಾಂತ್ ಕಿಶೋರ್, ಯಾರಿಗೆ ವರ? ಯಾರಿಗೆ ಪಾಠ?

Published : Apr 11, 2024, 09:49 PM IST

ಲೋಕಸಭಾ ಚುನಾವಣೆ 2024 ಸಮೀಪಿಸುತ್ತಿದೆ. ಸಮೀಕ್ಷೆ, ಲೆಕ್ಕಾಚಾರ ಸೇರಿದಂತೆ ಹಲವು ರೀತಿಯ ಚರ್ಚೆಗಳು ನಡೆಯುತ್ತಿದೆ. ಇದರ ನಡುವೆ ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಈ ಭಾರಿಯ ಚುನಾವಣಾ ಭವಿಷ್ಯ ನುಡಿದಿದ್ದಾರೆ. ಪ್ರಶಾಂತ್ ಕಿಶೋರ್ ಹೇಳಿದ ಫಲಿತಾಂಶದ ಗುಟ್ಟೇನು?
 

ಲೋಕಸಭಾ ಚುನಾವಣೆ ಕಾವು ಜೋರಾಗಿದೆ. ಗೆಲುವಿಗಾಗಿ ಪ್ರಚಾರ, ತಂತ್ರಗಾರಿಗೆ , ಲೆಕ್ಕಾಚಾರಗಳು ಜೋರಾಗಿದೆ. ಒಂದಡೆ ಪ್ರಧಾನಿ ಮೋದಿ 3ನೇ ಬಾರಿ ಅಧಿಕಾರಕ್ಕೇರಲು ಬಿಜೆಪಿ ಸತತ ಕೆಲಸ ಮಾಡುತ್ತಿದೆ. ಇತ್ತ ಇಂಡಿಯಾ ಒಕ್ಕೂಟ ಮೈತ್ರಿ ಮೂಲಕ ಭಾರಿ ರಣತಂತ್ರ ಹೂಡಿದೆ. ದಕ್ಷಿಣ ಭಾರತದ ಬಲ ಇಂಡಿಯಾ ಒಕ್ಕೂಟಕ್ಕಿದೆ. ಹೀಗಾಗಿ  ಈ ಬಾರಿಯ ಚುನಾವಣೆ ಕುಹೂಲಕ್ಕೆ ಕಾರಣವಾಗಿದೆ. ಪ್ರಧಾನಿ ಮೋದಿ ಆಡಳಿತ, ಇಂಡಿಯಾ ಒಕ್ಕೂಟದ ಹೋರಾಟ ಈ ಚುನಾವಣೆಯಲ್ಲಿ ಯಾರಿಗೆ ಮೇಲುಗೈ ತರಲಿದೆ? ಮೋದಿ ಸ್ಟ್ರೆಂಥ್ ಏನು? ಕಾಂಗ್ರೆಸ್ ವೀಕ್ನೆಸ್ ಏನು? ಫಲಿತಾಂಶ ಯಾರಿಗೆ ವರ? ಈ ಕುರಿತು ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಹೇಳುವುದೇನು? 
 

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
Read more