ಲೋಕಸಭಾ ಚುನಾವಣೆ ಭವಿಷ್ಯ ನುಡಿದ ಪ್ರಶಾಂತ್ ಕಿಶೋರ್, ಯಾರಿಗೆ ವರ? ಯಾರಿಗೆ ಪಾಠ?

ಲೋಕಸಭಾ ಚುನಾವಣೆ ಭವಿಷ್ಯ ನುಡಿದ ಪ್ರಶಾಂತ್ ಕಿಶೋರ್, ಯಾರಿಗೆ ವರ? ಯಾರಿಗೆ ಪಾಠ?

Published : Apr 11, 2024, 09:49 PM IST

ಲೋಕಸಭಾ ಚುನಾವಣೆ 2024 ಸಮೀಪಿಸುತ್ತಿದೆ. ಸಮೀಕ್ಷೆ, ಲೆಕ್ಕಾಚಾರ ಸೇರಿದಂತೆ ಹಲವು ರೀತಿಯ ಚರ್ಚೆಗಳು ನಡೆಯುತ್ತಿದೆ. ಇದರ ನಡುವೆ ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಈ ಭಾರಿಯ ಚುನಾವಣಾ ಭವಿಷ್ಯ ನುಡಿದಿದ್ದಾರೆ. ಪ್ರಶಾಂತ್ ಕಿಶೋರ್ ಹೇಳಿದ ಫಲಿತಾಂಶದ ಗುಟ್ಟೇನು?
 

ಲೋಕಸಭಾ ಚುನಾವಣೆ ಕಾವು ಜೋರಾಗಿದೆ. ಗೆಲುವಿಗಾಗಿ ಪ್ರಚಾರ, ತಂತ್ರಗಾರಿಗೆ , ಲೆಕ್ಕಾಚಾರಗಳು ಜೋರಾಗಿದೆ. ಒಂದಡೆ ಪ್ರಧಾನಿ ಮೋದಿ 3ನೇ ಬಾರಿ ಅಧಿಕಾರಕ್ಕೇರಲು ಬಿಜೆಪಿ ಸತತ ಕೆಲಸ ಮಾಡುತ್ತಿದೆ. ಇತ್ತ ಇಂಡಿಯಾ ಒಕ್ಕೂಟ ಮೈತ್ರಿ ಮೂಲಕ ಭಾರಿ ರಣತಂತ್ರ ಹೂಡಿದೆ. ದಕ್ಷಿಣ ಭಾರತದ ಬಲ ಇಂಡಿಯಾ ಒಕ್ಕೂಟಕ್ಕಿದೆ. ಹೀಗಾಗಿ  ಈ ಬಾರಿಯ ಚುನಾವಣೆ ಕುಹೂಲಕ್ಕೆ ಕಾರಣವಾಗಿದೆ. ಪ್ರಧಾನಿ ಮೋದಿ ಆಡಳಿತ, ಇಂಡಿಯಾ ಒಕ್ಕೂಟದ ಹೋರಾಟ ಈ ಚುನಾವಣೆಯಲ್ಲಿ ಯಾರಿಗೆ ಮೇಲುಗೈ ತರಲಿದೆ? ಮೋದಿ ಸ್ಟ್ರೆಂಥ್ ಏನು? ಕಾಂಗ್ರೆಸ್ ವೀಕ್ನೆಸ್ ಏನು? ಫಲಿತಾಂಶ ಯಾರಿಗೆ ವರ? ಈ ಕುರಿತು ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಹೇಳುವುದೇನು? 
 

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more