ಲೋಕಸಭಾ ಚುನಾವಣೆ ಭವಿಷ್ಯ ನುಡಿದ ಪ್ರಶಾಂತ್ ಕಿಶೋರ್, ಯಾರಿಗೆ ವರ? ಯಾರಿಗೆ ಪಾಠ?

ಲೋಕಸಭಾ ಚುನಾವಣೆ ಭವಿಷ್ಯ ನುಡಿದ ಪ್ರಶಾಂತ್ ಕಿಶೋರ್, ಯಾರಿಗೆ ವರ? ಯಾರಿಗೆ ಪಾಠ?

Published : Apr 11, 2024, 09:49 PM IST

ಲೋಕಸಭಾ ಚುನಾವಣೆ 2024 ಸಮೀಪಿಸುತ್ತಿದೆ. ಸಮೀಕ್ಷೆ, ಲೆಕ್ಕಾಚಾರ ಸೇರಿದಂತೆ ಹಲವು ರೀತಿಯ ಚರ್ಚೆಗಳು ನಡೆಯುತ್ತಿದೆ. ಇದರ ನಡುವೆ ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಈ ಭಾರಿಯ ಚುನಾವಣಾ ಭವಿಷ್ಯ ನುಡಿದಿದ್ದಾರೆ. ಪ್ರಶಾಂತ್ ಕಿಶೋರ್ ಹೇಳಿದ ಫಲಿತಾಂಶದ ಗುಟ್ಟೇನು?
 

ಲೋಕಸಭಾ ಚುನಾವಣೆ ಕಾವು ಜೋರಾಗಿದೆ. ಗೆಲುವಿಗಾಗಿ ಪ್ರಚಾರ, ತಂತ್ರಗಾರಿಗೆ , ಲೆಕ್ಕಾಚಾರಗಳು ಜೋರಾಗಿದೆ. ಒಂದಡೆ ಪ್ರಧಾನಿ ಮೋದಿ 3ನೇ ಬಾರಿ ಅಧಿಕಾರಕ್ಕೇರಲು ಬಿಜೆಪಿ ಸತತ ಕೆಲಸ ಮಾಡುತ್ತಿದೆ. ಇತ್ತ ಇಂಡಿಯಾ ಒಕ್ಕೂಟ ಮೈತ್ರಿ ಮೂಲಕ ಭಾರಿ ರಣತಂತ್ರ ಹೂಡಿದೆ. ದಕ್ಷಿಣ ಭಾರತದ ಬಲ ಇಂಡಿಯಾ ಒಕ್ಕೂಟಕ್ಕಿದೆ. ಹೀಗಾಗಿ  ಈ ಬಾರಿಯ ಚುನಾವಣೆ ಕುಹೂಲಕ್ಕೆ ಕಾರಣವಾಗಿದೆ. ಪ್ರಧಾನಿ ಮೋದಿ ಆಡಳಿತ, ಇಂಡಿಯಾ ಒಕ್ಕೂಟದ ಹೋರಾಟ ಈ ಚುನಾವಣೆಯಲ್ಲಿ ಯಾರಿಗೆ ಮೇಲುಗೈ ತರಲಿದೆ? ಮೋದಿ ಸ್ಟ್ರೆಂಥ್ ಏನು? ಕಾಂಗ್ರೆಸ್ ವೀಕ್ನೆಸ್ ಏನು? ಫಲಿತಾಂಶ ಯಾರಿಗೆ ವರ? ಈ ಕುರಿತು ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಹೇಳುವುದೇನು? 
 

19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
39:34ಅಮಿತ್ ಶಾ ರಣತಂತ್ರ: ಬದಲಾಗಲಿದೆಯೇ ಬಲಾಬಲ? 3ನೇ 2ರಷ್ಟು ಬಹುಮತ ಪಡೆಯಲು ಹೆಜ್ಜೆ
21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
Read more