ಮೋದಿ ಮಾತಲ್ಲಿ ವಾಗ್ದಾಳಿ + ವಾಗ್ದಾನ : ವಿಪಕ್ಷಗಳ ಟೀಕೆಗೆ ಮಾತಿನ ಮಿಸೈಲ್ ಉಡಾಯಿಸಿದ ಪ್ರಧಾನಿ..!

ಮೋದಿ ಮಾತಲ್ಲಿ ವಾಗ್ದಾಳಿ + ವಾಗ್ದಾನ : ವಿಪಕ್ಷಗಳ ಟೀಕೆಗೆ ಮಾತಿನ ಮಿಸೈಲ್ ಉಡಾಯಿಸಿದ ಪ್ರಧಾನಿ..!

Published : Feb 07, 2024, 04:20 PM IST

ಸಂಸತ್ತಿನಲ್ಲಿ ನರೇಂದ್ರ ಮೋದಿಯವರು ಅಕ್ಷರಷಃ ಅಬ್ಬರಿಸಿದ್ದರು. ತಮ್ಮ ಮೊನಚಾದ ಮಾತಿನ ಮೂಲಕ ಲೋಕಸಭೆಯಲ್ಲೇ ಟೀಕಾಕಾರರಿಗೆ ಮೋದಿ ಉತ್ತರ ಕೊಟ್ಟಿದ್ದರು. ಮೋದಿ ಅವರ ಮಾತಿನಲ್ಲಿ ಇನ್ನೂ ಯಾವೆಲ್ಲಾ ವಿಚಾರಗಳು ಮೊಳಗಿದವು ?ಮೋದಿ ತಗೊಂಡ ಪ್ರತಿಜ್ಞೆ ಎಂಥದ್ದು.? ಇಲ್ಲಿದೆ ಸುವರ್ಣ ಫೋಕಸ್‌ನಲ್ಲಿ ಕಂಪ್ಲೀಟ್ ಹೈಲೆಟ್ಸ್.

ಸಂಸತ್ತಿನಲ್ಲಿ ನರೇಂದ್ರ ಮೋದಿಯವರು ಅಕ್ಷರಷಃ ಅಬ್ಬರಿಸಿದ್ದರು. ತಮ್ಮ ಮೊನಚಾದ ಮಾತಿನ ಮೂಲಕ ಲೋಕಸಭೆಯಲ್ಲೇ ಟೀಕಾಕಾರರಿಗೆ ಮೋದಿ ಉತ್ತರ ಕೊಟ್ಟಿದ್ದರು. ವಿಪಕ್ಷಗಳ ವಿರುದ್ಧ ಸರಣಿ ಸಿಡಿಗುಂಡು ಹಾರಿಸಿದ್ರು.. ಕುಟುಂಬ ರಾಜಕಾರಣ, ಭ್ರಷ್ಟಾಚಾರ ಪ್ರಸ್ತಾಪಿಸಿ ಅಬ್ಬರಿಸಿದ ಮೋದಿ, ಮತ್ತೊಮ್ಮೆ ನಮ್ಮದೇ ಸರ್ಕಾರ ಅನ್ನೋ ಶಪಥ ಮಾಡಿದ್ರು. ತುಂಬಾ ಪ್ರಮುಖವಾದ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಮುಂಬರುವ ಲೋಕಸಭಾ  ಚುನಾವಣೆಯಲ್ಲಿ ಎನ್ ಡಿ ಎ ಮೈತ್ರಿಕೂಟ 400ರ ಗಡಿ ದಾಟುತ್ತೆ ಅನ್ನೋದನ್ನ ಮಾತ್ರ ಹೇಳಿಲ್ಲ. ಕಾಂಗ್ರೆಸ್ ನಾಯಕರ, ಅದ್ರಲ್ಲೂ ಮಾಜಿ ಪ್ರಧಾನಿಗಳಾಗಿದ್ದ ಜವಾಹರ್ ಲಾಲ್ ನೆಹರೂ, ಇಂದಿರಾ ಗಾಂಧಿಯವರ ಪ್ರಸ್ತಾಪ ಮಾಡಿ ಕಾಂಗ್ರೆಸ್ ಮೇಲೆ ಹರಿಹಾಯ್ದರು.ಮೋದಿ ವಿರುದ್ಧ ಸಮರ ಸಾರಿರುವ ಕಾಂಗ್ರೆಸ್ ಪಕ್ಷದ ಮೇಲೆ ಪ್ರಬಲ ದಾಳಿ ಮಾಡಲೇ ಬೇಕು ಅನ್ನೋ ಸಿದ್ಧತೆಯಲ್ಲಿ ಮೋದಿ ಬಂದಂತಿತ್ತು. ಅವರ ಮಾತಿನಲ್ಲಿ ಇನ್ನೂ ಯಾವೆಲ್ಲಾ ವಿಚಾರಗಳು ಮೊಳಗಿದವು ಮೋದಿ ತಗೊಂಡ ಪ್ರತಿಜ್ಞೆ ಎಂಥದ್ದು.? ಇಲ್ಲಿದೆ ಸುವರ್ಣ ಫೋಕಸ್‌ನಲ್ಲಿ ಕಂಪ್ಲೀಟ್ ಹೈಲೆಟ್ಸ್.

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more