I-N-D-I-A ಒಕ್ಕೂಟಕ್ಕೆ ಹೊರೆಯಾದ್ರಾ ಪ್ರಿಯಾಂಕಾ ಗಾಂಧಿ? ಯುಪಿ ಉಸ್ತುವಾರಿ ಜವಾಬ್ದಾರಿ ವಾಪಸ್!

I-N-D-I-A ಒಕ್ಕೂಟಕ್ಕೆ ಹೊರೆಯಾದ್ರಾ ಪ್ರಿಯಾಂಕಾ ಗಾಂಧಿ? ಯುಪಿ ಉಸ್ತುವಾರಿ ಜವಾಬ್ದಾರಿ ವಾಪಸ್!

Published : Dec 25, 2023, 11:09 PM ISTUpdated : Dec 26, 2023, 03:30 PM IST

ಲೋಕಸಭೆ ಚುನಾವಣೆಗೆ ಇಂಡಿ ಒಕ್ಕೂಟದ ಹೊಸ ಪ್ಲಾನ್, ಸಚಿವರ ಇದೆಂತಾ ಮಾತು, ಬರಗಾಲಕ್ಕೆ ಕಾಯ್ತಾರಾ ರೈತರು? ಹಿಂದಿ ಕಲಿತರೆ ಶೌಚಾಲಯ ಕ್ಲೀನ್ ಮಾಡುವುದು, ರಸ್ತೆ ಕ್ಲೀನ್ ಮಾಡಬೇಕಾಗುತ್ತದೆ ಎಂದ ದಯಾನಿಧಿ ಮಾರನ್ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ಕೆಲ ಮಹತ್ತರ ನಿರ್ಧಾರ ತೆಗೆದುಕೊಂಡಿದೆ. ಉತ್ತರ ಪ್ರದೇಶದ ಉಸ್ತುವಾರಿ ಜವಾಬ್ದಾರಿಯಿಂದ ಪ್ರಿಯಾಂಕ್ ಗಾಂಧಿಯನ್ನು ಮುಕ್ತಿಗೊಳಿಸಲಾಗಿದೆ. ಉತ್ತರ ಪ್ರದೇಶದಲ್ಲಿ 2019ರ ಲೋಕಸಭೆ ಚುನಾವಣೆ ಹಾಗೂ ವಿಧಾನಸಭೆ ಚುನಾವಣೆ ಪ್ರಿಯಾಂಕಾ ಗಾಂಧಿ ಉಸ್ತುವಾರಿಯಲ್ಲಿ ಕಾಂಗ್ರೆಸ್ ಎದುರಿಸಿತ್ತು. ಆದರೆ ಹೀನಾಯ ಸೋಲು ಕಂಡಿತ್ತು. ಇದೀಗ ಲೋಕಸಭೆ ಚುನಾವಣೆಗೆ ಇಂಡಿ ಒಕ್ಕೂಟದ ರಚನೆಯಾಗಿದೆ. ಇದರ ಬೆನ್ನಲ್ಲೇ ಪ್ರಿಯಾಂಕಾ ಗಾಂಧಿ ಜವಾಬ್ದಾರಿಯನ್ನು ವಾಪಸ್ ಪಡೆಯಲಾಗಿದೆ. ಇದರ ಬೆನ್ನಲ್ಲೇ ಲೋಕಸಭೆಯಲ್ಲಿ ಪ್ರಧಾನಿ ಮೋದಿ ವಿರುದ್ಧ ವಾರಣಾಸಿಯಲ್ಲಿ ಸ್ಪರ್ಧಿಸಲಿದ್ದಾರೆ ಅನ್ನೋ ಮಾತುಗಳು ಮತ್ತಷ್ಟು ಪುಷ್ಠಿ ನೀಡಿದೆ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more