I-N-D-I-A ಒಕ್ಕೂಟಕ್ಕೆ ಹೊರೆಯಾದ್ರಾ ಪ್ರಿಯಾಂಕಾ ಗಾಂಧಿ? ಯುಪಿ ಉಸ್ತುವಾರಿ ಜವಾಬ್ದಾರಿ ವಾಪಸ್!

I-N-D-I-A ಒಕ್ಕೂಟಕ್ಕೆ ಹೊರೆಯಾದ್ರಾ ಪ್ರಿಯಾಂಕಾ ಗಾಂಧಿ? ಯುಪಿ ಉಸ್ತುವಾರಿ ಜವಾಬ್ದಾರಿ ವಾಪಸ್!

Published : Dec 25, 2023, 11:09 PM ISTUpdated : Dec 26, 2023, 03:30 PM IST

ಲೋಕಸಭೆ ಚುನಾವಣೆಗೆ ಇಂಡಿ ಒಕ್ಕೂಟದ ಹೊಸ ಪ್ಲಾನ್, ಸಚಿವರ ಇದೆಂತಾ ಮಾತು, ಬರಗಾಲಕ್ಕೆ ಕಾಯ್ತಾರಾ ರೈತರು? ಹಿಂದಿ ಕಲಿತರೆ ಶೌಚಾಲಯ ಕ್ಲೀನ್ ಮಾಡುವುದು, ರಸ್ತೆ ಕ್ಲೀನ್ ಮಾಡಬೇಕಾಗುತ್ತದೆ ಎಂದ ದಯಾನಿಧಿ ಮಾರನ್ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ಕೆಲ ಮಹತ್ತರ ನಿರ್ಧಾರ ತೆಗೆದುಕೊಂಡಿದೆ. ಉತ್ತರ ಪ್ರದೇಶದ ಉಸ್ತುವಾರಿ ಜವಾಬ್ದಾರಿಯಿಂದ ಪ್ರಿಯಾಂಕ್ ಗಾಂಧಿಯನ್ನು ಮುಕ್ತಿಗೊಳಿಸಲಾಗಿದೆ. ಉತ್ತರ ಪ್ರದೇಶದಲ್ಲಿ 2019ರ ಲೋಕಸಭೆ ಚುನಾವಣೆ ಹಾಗೂ ವಿಧಾನಸಭೆ ಚುನಾವಣೆ ಪ್ರಿಯಾಂಕಾ ಗಾಂಧಿ ಉಸ್ತುವಾರಿಯಲ್ಲಿ ಕಾಂಗ್ರೆಸ್ ಎದುರಿಸಿತ್ತು. ಆದರೆ ಹೀನಾಯ ಸೋಲು ಕಂಡಿತ್ತು. ಇದೀಗ ಲೋಕಸಭೆ ಚುನಾವಣೆಗೆ ಇಂಡಿ ಒಕ್ಕೂಟದ ರಚನೆಯಾಗಿದೆ. ಇದರ ಬೆನ್ನಲ್ಲೇ ಪ್ರಿಯಾಂಕಾ ಗಾಂಧಿ ಜವಾಬ್ದಾರಿಯನ್ನು ವಾಪಸ್ ಪಡೆಯಲಾಗಿದೆ. ಇದರ ಬೆನ್ನಲ್ಲೇ ಲೋಕಸಭೆಯಲ್ಲಿ ಪ್ರಧಾನಿ ಮೋದಿ ವಿರುದ್ಧ ವಾರಣಾಸಿಯಲ್ಲಿ ಸ್ಪರ್ಧಿಸಲಿದ್ದಾರೆ ಅನ್ನೋ ಮಾತುಗಳು ಮತ್ತಷ್ಟು ಪುಷ್ಠಿ ನೀಡಿದೆ.

19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
39:34ಅಮಿತ್ ಶಾ ರಣತಂತ್ರ: ಬದಲಾಗಲಿದೆಯೇ ಬಲಾಬಲ? 3ನೇ 2ರಷ್ಟು ಬಹುಮತ ಪಡೆಯಲು ಹೆಜ್ಜೆ
21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
Read more