I-N-D-I-A ಒಕ್ಕೂಟಕ್ಕೆ ಹೊರೆಯಾದ್ರಾ ಪ್ರಿಯಾಂಕಾ ಗಾಂಧಿ? ಯುಪಿ ಉಸ್ತುವಾರಿ ಜವಾಬ್ದಾರಿ ವಾಪಸ್!

I-N-D-I-A ಒಕ್ಕೂಟಕ್ಕೆ ಹೊರೆಯಾದ್ರಾ ಪ್ರಿಯಾಂಕಾ ಗಾಂಧಿ? ಯುಪಿ ಉಸ್ತುವಾರಿ ಜವಾಬ್ದಾರಿ ವಾಪಸ್!

Published : Dec 25, 2023, 11:09 PM ISTUpdated : Dec 26, 2023, 03:30 PM IST

ಲೋಕಸಭೆ ಚುನಾವಣೆಗೆ ಇಂಡಿ ಒಕ್ಕೂಟದ ಹೊಸ ಪ್ಲಾನ್, ಸಚಿವರ ಇದೆಂತಾ ಮಾತು, ಬರಗಾಲಕ್ಕೆ ಕಾಯ್ತಾರಾ ರೈತರು? ಹಿಂದಿ ಕಲಿತರೆ ಶೌಚಾಲಯ ಕ್ಲೀನ್ ಮಾಡುವುದು, ರಸ್ತೆ ಕ್ಲೀನ್ ಮಾಡಬೇಕಾಗುತ್ತದೆ ಎಂದ ದಯಾನಿಧಿ ಮಾರನ್ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ಕೆಲ ಮಹತ್ತರ ನಿರ್ಧಾರ ತೆಗೆದುಕೊಂಡಿದೆ. ಉತ್ತರ ಪ್ರದೇಶದ ಉಸ್ತುವಾರಿ ಜವಾಬ್ದಾರಿಯಿಂದ ಪ್ರಿಯಾಂಕ್ ಗಾಂಧಿಯನ್ನು ಮುಕ್ತಿಗೊಳಿಸಲಾಗಿದೆ. ಉತ್ತರ ಪ್ರದೇಶದಲ್ಲಿ 2019ರ ಲೋಕಸಭೆ ಚುನಾವಣೆ ಹಾಗೂ ವಿಧಾನಸಭೆ ಚುನಾವಣೆ ಪ್ರಿಯಾಂಕಾ ಗಾಂಧಿ ಉಸ್ತುವಾರಿಯಲ್ಲಿ ಕಾಂಗ್ರೆಸ್ ಎದುರಿಸಿತ್ತು. ಆದರೆ ಹೀನಾಯ ಸೋಲು ಕಂಡಿತ್ತು. ಇದೀಗ ಲೋಕಸಭೆ ಚುನಾವಣೆಗೆ ಇಂಡಿ ಒಕ್ಕೂಟದ ರಚನೆಯಾಗಿದೆ. ಇದರ ಬೆನ್ನಲ್ಲೇ ಪ್ರಿಯಾಂಕಾ ಗಾಂಧಿ ಜವಾಬ್ದಾರಿಯನ್ನು ವಾಪಸ್ ಪಡೆಯಲಾಗಿದೆ. ಇದರ ಬೆನ್ನಲ್ಲೇ ಲೋಕಸಭೆಯಲ್ಲಿ ಪ್ರಧಾನಿ ಮೋದಿ ವಿರುದ್ಧ ವಾರಣಾಸಿಯಲ್ಲಿ ಸ್ಪರ್ಧಿಸಲಿದ್ದಾರೆ ಅನ್ನೋ ಮಾತುಗಳು ಮತ್ತಷ್ಟು ಪುಷ್ಠಿ ನೀಡಿದೆ.

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more