ನಮೋ ಕಾಶಿ ಯಾತ್ರೆ:  ನಾಳೆ ವಾರಾಣಸಿಯಲ್ಲಿ ಪ್ರಧಾನಿ ನಾಮಪತ್ರ: ಈ ಬಾರಿಯೂ ಭಾರೀ ಅಂತರದಿಂದ ಗೆಲ್ತಾರಾ ಮೋದಿ..?

ನಮೋ ಕಾಶಿ ಯಾತ್ರೆ: ನಾಳೆ ವಾರಾಣಸಿಯಲ್ಲಿ ಪ್ರಧಾನಿ ನಾಮಪತ್ರ: ಈ ಬಾರಿಯೂ ಭಾರೀ ಅಂತರದಿಂದ ಗೆಲ್ತಾರಾ ಮೋದಿ..?

Published : May 13, 2024, 04:03 PM IST

ಕಾಶಿಪುರ ಇಂದು ಏನಾದರೂ ವೈಭೋಗದಿಂದ ಕಂಗೊಳಿಸ್ತಿದೆ ಅಂದ್ರೆ, ಅದಕ್ಕೆ ಕಾರಣ ಪಿಎಂ ಮೋದಿ ಅನ್ನೊದ್ರಲ್ಲಿ ಎರಡು ಮಾತಿಲ್ಲ. ಈಗ ಇದೇ ಕ್ಷೇತ್ರದಿಂದ ನಮೋ ಲೋಕಸಮರಕ್ಕೆ ಸಿದ್ಧರಾಗಿದ್ದಾರೆ.  ಈ ಬಗ್ಗೆ ಒಂದು ರಿಪೋರ್ಟ್

ಕಾಶಿ.. ಅರ್ಥಾತ್ ವಾರಣಾಸಿ. ವಿಶ್ವನಾಥ ನೆಲೆಸಿರುವ ಪುಣ್ಯಧಾಮ. ಗಂಗೆಯ ದಡದಲ್ಲಿರುವ ಪವಿತ್ರ ಕ್ಷೇತ್ರ.. ಪುರಾಣದ ಅದೆಷ್ಟೋ ಕಥೆಗಳಲ್ಲಿ ಕಾಶಿಯ ಉಲ್ಲೇಖವನ್ನ ನೋಡಬಹುದು. ಹಿಂದೂಗಳಿಗೆ ಪವಿತ್ರ ಕ್ಷೇತ್ರವಾಗಿರುವ ಈ ಕಾಶಿಗೂ ಪಿಎಂ ಮೋದಿಗೂ ಎಲ್ಲಿಲ್ಲದ ನಂಟು.  :ಕಾಶಿಪುರ ಇಂದು ಏನಾದರೂ ವೈಭೋಗದಿಂದ ಕಂಗೊಳಿಸ್ತಿದೆ ಅಂದ್ರೆ, ಅದಕ್ಕೆ ಕಾರಣ ಪಿಎಂ ಮೋದಿ ಅನ್ನೊದ್ರಲ್ಲಿ ಎರಡು ಮಾತಿಲ್ಲ. 2014ರಲ್ಲಿ ಪಿಎಂ ಮೋದಿ ಇದೇ ಕಾಶಿಯಿಂದ ಸ್ಪರ್ಧಿಸಿ ಭರ್ಜರಿಯಾಗಿ ಗೆದ್ದು ಬೀಗಿದ್ದರು. ಇವರ ವಿಜಯದ ಪಯಣ 2019ರಲ್ಲೂ ಮುಂದುವರೆದಿತ್ತು. ಈಗ ಮತ್ತೆ ಲೋಕ ಸಮರದ ಅಖಾಡಕ್ಕೆ ಇಳಿಯಲು ನಿರ್ಧರಿಸಿದ್ದು ಅದಕ್ಕಾಗಿ ಸಕಲ ಸಿದ್ದತೆಗಳನ್ನೂ ಮಾಡಿಕೊಂಡಿದ್ದಾರೆ. ಹೀಗಿರುವಾಗ ಸುವರ್ಣನ್ಯೂಸ್ ರಿಪೋರ್ಟರ್ ಶಶಿಶೇಖರ್ ಗ್ರೌಂಡ್ ರಿರ್ಪೊಟಿಂಗ್ ಮಾಡಿದ್ದಾರೆ. ಅಲ್ಲಿನ ನಿಜ ಚಿತ್ರಣ ಹೇಗಿದೆ ಅನ್ನೋದನ್ನ ಈ ವೀಡಿಯೋದಲ್ಲಿ ನೋಡಿ.. 

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!