ನಮೋ ಕಾಶಿ ಯಾತ್ರೆ:  ನಾಳೆ ವಾರಾಣಸಿಯಲ್ಲಿ ಪ್ರಧಾನಿ ನಾಮಪತ್ರ: ಈ ಬಾರಿಯೂ ಭಾರೀ ಅಂತರದಿಂದ ಗೆಲ್ತಾರಾ ಮೋದಿ..?

ನಮೋ ಕಾಶಿ ಯಾತ್ರೆ: ನಾಳೆ ವಾರಾಣಸಿಯಲ್ಲಿ ಪ್ರಧಾನಿ ನಾಮಪತ್ರ: ಈ ಬಾರಿಯೂ ಭಾರೀ ಅಂತರದಿಂದ ಗೆಲ್ತಾರಾ ಮೋದಿ..?

Published : May 13, 2024, 04:03 PM IST

ಕಾಶಿಪುರ ಇಂದು ಏನಾದರೂ ವೈಭೋಗದಿಂದ ಕಂಗೊಳಿಸ್ತಿದೆ ಅಂದ್ರೆ, ಅದಕ್ಕೆ ಕಾರಣ ಪಿಎಂ ಮೋದಿ ಅನ್ನೊದ್ರಲ್ಲಿ ಎರಡು ಮಾತಿಲ್ಲ. ಈಗ ಇದೇ ಕ್ಷೇತ್ರದಿಂದ ನಮೋ ಲೋಕಸಮರಕ್ಕೆ ಸಿದ್ಧರಾಗಿದ್ದಾರೆ.  ಈ ಬಗ್ಗೆ ಒಂದು ರಿಪೋರ್ಟ್

ಕಾಶಿ.. ಅರ್ಥಾತ್ ವಾರಣಾಸಿ. ವಿಶ್ವನಾಥ ನೆಲೆಸಿರುವ ಪುಣ್ಯಧಾಮ. ಗಂಗೆಯ ದಡದಲ್ಲಿರುವ ಪವಿತ್ರ ಕ್ಷೇತ್ರ.. ಪುರಾಣದ ಅದೆಷ್ಟೋ ಕಥೆಗಳಲ್ಲಿ ಕಾಶಿಯ ಉಲ್ಲೇಖವನ್ನ ನೋಡಬಹುದು. ಹಿಂದೂಗಳಿಗೆ ಪವಿತ್ರ ಕ್ಷೇತ್ರವಾಗಿರುವ ಈ ಕಾಶಿಗೂ ಪಿಎಂ ಮೋದಿಗೂ ಎಲ್ಲಿಲ್ಲದ ನಂಟು.  :ಕಾಶಿಪುರ ಇಂದು ಏನಾದರೂ ವೈಭೋಗದಿಂದ ಕಂಗೊಳಿಸ್ತಿದೆ ಅಂದ್ರೆ, ಅದಕ್ಕೆ ಕಾರಣ ಪಿಎಂ ಮೋದಿ ಅನ್ನೊದ್ರಲ್ಲಿ ಎರಡು ಮಾತಿಲ್ಲ. 2014ರಲ್ಲಿ ಪಿಎಂ ಮೋದಿ ಇದೇ ಕಾಶಿಯಿಂದ ಸ್ಪರ್ಧಿಸಿ ಭರ್ಜರಿಯಾಗಿ ಗೆದ್ದು ಬೀಗಿದ್ದರು. ಇವರ ವಿಜಯದ ಪಯಣ 2019ರಲ್ಲೂ ಮುಂದುವರೆದಿತ್ತು. ಈಗ ಮತ್ತೆ ಲೋಕ ಸಮರದ ಅಖಾಡಕ್ಕೆ ಇಳಿಯಲು ನಿರ್ಧರಿಸಿದ್ದು ಅದಕ್ಕಾಗಿ ಸಕಲ ಸಿದ್ದತೆಗಳನ್ನೂ ಮಾಡಿಕೊಂಡಿದ್ದಾರೆ. ಹೀಗಿರುವಾಗ ಸುವರ್ಣನ್ಯೂಸ್ ರಿಪೋರ್ಟರ್ ಶಶಿಶೇಖರ್ ಗ್ರೌಂಡ್ ರಿರ್ಪೊಟಿಂಗ್ ಮಾಡಿದ್ದಾರೆ. ಅಲ್ಲಿನ ನಿಜ ಚಿತ್ರಣ ಹೇಗಿದೆ ಅನ್ನೋದನ್ನ ಈ ವೀಡಿಯೋದಲ್ಲಿ ನೋಡಿ.. 

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!