ನಮೋ ಕಾಶಿ ಯಾತ್ರೆ:  ನಾಳೆ ವಾರಾಣಸಿಯಲ್ಲಿ ಪ್ರಧಾನಿ ನಾಮಪತ್ರ: ಈ ಬಾರಿಯೂ ಭಾರೀ ಅಂತರದಿಂದ ಗೆಲ್ತಾರಾ ಮೋದಿ..?

ನಮೋ ಕಾಶಿ ಯಾತ್ರೆ: ನಾಳೆ ವಾರಾಣಸಿಯಲ್ಲಿ ಪ್ರಧಾನಿ ನಾಮಪತ್ರ: ಈ ಬಾರಿಯೂ ಭಾರೀ ಅಂತರದಿಂದ ಗೆಲ್ತಾರಾ ಮೋದಿ..?

Published : May 13, 2024, 04:03 PM IST

ಕಾಶಿಪುರ ಇಂದು ಏನಾದರೂ ವೈಭೋಗದಿಂದ ಕಂಗೊಳಿಸ್ತಿದೆ ಅಂದ್ರೆ, ಅದಕ್ಕೆ ಕಾರಣ ಪಿಎಂ ಮೋದಿ ಅನ್ನೊದ್ರಲ್ಲಿ ಎರಡು ಮಾತಿಲ್ಲ. ಈಗ ಇದೇ ಕ್ಷೇತ್ರದಿಂದ ನಮೋ ಲೋಕಸಮರಕ್ಕೆ ಸಿದ್ಧರಾಗಿದ್ದಾರೆ.  ಈ ಬಗ್ಗೆ ಒಂದು ರಿಪೋರ್ಟ್

ಕಾಶಿ.. ಅರ್ಥಾತ್ ವಾರಣಾಸಿ. ವಿಶ್ವನಾಥ ನೆಲೆಸಿರುವ ಪುಣ್ಯಧಾಮ. ಗಂಗೆಯ ದಡದಲ್ಲಿರುವ ಪವಿತ್ರ ಕ್ಷೇತ್ರ.. ಪುರಾಣದ ಅದೆಷ್ಟೋ ಕಥೆಗಳಲ್ಲಿ ಕಾಶಿಯ ಉಲ್ಲೇಖವನ್ನ ನೋಡಬಹುದು. ಹಿಂದೂಗಳಿಗೆ ಪವಿತ್ರ ಕ್ಷೇತ್ರವಾಗಿರುವ ಈ ಕಾಶಿಗೂ ಪಿಎಂ ಮೋದಿಗೂ ಎಲ್ಲಿಲ್ಲದ ನಂಟು.  :ಕಾಶಿಪುರ ಇಂದು ಏನಾದರೂ ವೈಭೋಗದಿಂದ ಕಂಗೊಳಿಸ್ತಿದೆ ಅಂದ್ರೆ, ಅದಕ್ಕೆ ಕಾರಣ ಪಿಎಂ ಮೋದಿ ಅನ್ನೊದ್ರಲ್ಲಿ ಎರಡು ಮಾತಿಲ್ಲ. 2014ರಲ್ಲಿ ಪಿಎಂ ಮೋದಿ ಇದೇ ಕಾಶಿಯಿಂದ ಸ್ಪರ್ಧಿಸಿ ಭರ್ಜರಿಯಾಗಿ ಗೆದ್ದು ಬೀಗಿದ್ದರು. ಇವರ ವಿಜಯದ ಪಯಣ 2019ರಲ್ಲೂ ಮುಂದುವರೆದಿತ್ತು. ಈಗ ಮತ್ತೆ ಲೋಕ ಸಮರದ ಅಖಾಡಕ್ಕೆ ಇಳಿಯಲು ನಿರ್ಧರಿಸಿದ್ದು ಅದಕ್ಕಾಗಿ ಸಕಲ ಸಿದ್ದತೆಗಳನ್ನೂ ಮಾಡಿಕೊಂಡಿದ್ದಾರೆ. ಹೀಗಿರುವಾಗ ಸುವರ್ಣನ್ಯೂಸ್ ರಿಪೋರ್ಟರ್ ಶಶಿಶೇಖರ್ ಗ್ರೌಂಡ್ ರಿರ್ಪೊಟಿಂಗ್ ಮಾಡಿದ್ದಾರೆ. ಅಲ್ಲಿನ ನಿಜ ಚಿತ್ರಣ ಹೇಗಿದೆ ಅನ್ನೋದನ್ನ ಈ ವೀಡಿಯೋದಲ್ಲಿ ನೋಡಿ.. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?