ನಮೋ ಕಾಶಿ ಯಾತ್ರೆ:  ನಾಳೆ ವಾರಾಣಸಿಯಲ್ಲಿ ಪ್ರಧಾನಿ ನಾಮಪತ್ರ: ಈ ಬಾರಿಯೂ ಭಾರೀ ಅಂತರದಿಂದ ಗೆಲ್ತಾರಾ ಮೋದಿ..?

ನಮೋ ಕಾಶಿ ಯಾತ್ರೆ: ನಾಳೆ ವಾರಾಣಸಿಯಲ್ಲಿ ಪ್ರಧಾನಿ ನಾಮಪತ್ರ: ಈ ಬಾರಿಯೂ ಭಾರೀ ಅಂತರದಿಂದ ಗೆಲ್ತಾರಾ ಮೋದಿ..?

Published : May 13, 2024, 04:03 PM IST

ಕಾಶಿಪುರ ಇಂದು ಏನಾದರೂ ವೈಭೋಗದಿಂದ ಕಂಗೊಳಿಸ್ತಿದೆ ಅಂದ್ರೆ, ಅದಕ್ಕೆ ಕಾರಣ ಪಿಎಂ ಮೋದಿ ಅನ್ನೊದ್ರಲ್ಲಿ ಎರಡು ಮಾತಿಲ್ಲ. ಈಗ ಇದೇ ಕ್ಷೇತ್ರದಿಂದ ನಮೋ ಲೋಕಸಮರಕ್ಕೆ ಸಿದ್ಧರಾಗಿದ್ದಾರೆ.  ಈ ಬಗ್ಗೆ ಒಂದು ರಿಪೋರ್ಟ್

ಕಾಶಿ.. ಅರ್ಥಾತ್ ವಾರಣಾಸಿ. ವಿಶ್ವನಾಥ ನೆಲೆಸಿರುವ ಪುಣ್ಯಧಾಮ. ಗಂಗೆಯ ದಡದಲ್ಲಿರುವ ಪವಿತ್ರ ಕ್ಷೇತ್ರ.. ಪುರಾಣದ ಅದೆಷ್ಟೋ ಕಥೆಗಳಲ್ಲಿ ಕಾಶಿಯ ಉಲ್ಲೇಖವನ್ನ ನೋಡಬಹುದು. ಹಿಂದೂಗಳಿಗೆ ಪವಿತ್ರ ಕ್ಷೇತ್ರವಾಗಿರುವ ಈ ಕಾಶಿಗೂ ಪಿಎಂ ಮೋದಿಗೂ ಎಲ್ಲಿಲ್ಲದ ನಂಟು.  :ಕಾಶಿಪುರ ಇಂದು ಏನಾದರೂ ವೈಭೋಗದಿಂದ ಕಂಗೊಳಿಸ್ತಿದೆ ಅಂದ್ರೆ, ಅದಕ್ಕೆ ಕಾರಣ ಪಿಎಂ ಮೋದಿ ಅನ್ನೊದ್ರಲ್ಲಿ ಎರಡು ಮಾತಿಲ್ಲ. 2014ರಲ್ಲಿ ಪಿಎಂ ಮೋದಿ ಇದೇ ಕಾಶಿಯಿಂದ ಸ್ಪರ್ಧಿಸಿ ಭರ್ಜರಿಯಾಗಿ ಗೆದ್ದು ಬೀಗಿದ್ದರು. ಇವರ ವಿಜಯದ ಪಯಣ 2019ರಲ್ಲೂ ಮುಂದುವರೆದಿತ್ತು. ಈಗ ಮತ್ತೆ ಲೋಕ ಸಮರದ ಅಖಾಡಕ್ಕೆ ಇಳಿಯಲು ನಿರ್ಧರಿಸಿದ್ದು ಅದಕ್ಕಾಗಿ ಸಕಲ ಸಿದ್ದತೆಗಳನ್ನೂ ಮಾಡಿಕೊಂಡಿದ್ದಾರೆ. ಹೀಗಿರುವಾಗ ಸುವರ್ಣನ್ಯೂಸ್ ರಿಪೋರ್ಟರ್ ಶಶಿಶೇಖರ್ ಗ್ರೌಂಡ್ ರಿರ್ಪೊಟಿಂಗ್ ಮಾಡಿದ್ದಾರೆ. ಅಲ್ಲಿನ ನಿಜ ಚಿತ್ರಣ ಹೇಗಿದೆ ಅನ್ನೋದನ್ನ ಈ ವೀಡಿಯೋದಲ್ಲಿ ನೋಡಿ.. 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!