News Hour: ಮೂರನೇ ಬಾರಿಯೂ ಮೋದಿಗೆ ದೇಶದ ಅಧಿಕಾರ ಎಂದ ಸಮೀಕ್ಷೆ!

News Hour: ಮೂರನೇ ಬಾರಿಯೂ ಮೋದಿಗೆ ದೇಶದ ಅಧಿಕಾರ ಎಂದ ಸಮೀಕ್ಷೆ!

Published : Jun 01, 2024, 11:51 PM IST


ಲೋಕಸಭಾ ಸಮರದ ಮತಗಟ್ಟೆ ಸಮೀಕ್ಷೆ ಬಹಿರಂಗವಾಗಿದೆ. ಮತ್ತೆ ಎನ್‌ಡಿಎಗೆ ಬಹುಮತ ಸಿಗಲಿದೆ ಎಂದು ಚುನಾವಣೋತ್ತರ ಸರ್ವೆ ಹೇಳಿದೆ.  3ನೇ ಬಾರಿ ಇಂಡಿಯಾ ಮೈತ್ರಿಕೂಟಕ್ಕೆ ನಿರಾಸೆ ಸಾಧ್ಯತೆ ಇದೆ.
 

ಬೆಂಗಳೂರು (ಜೂ.1): ಚುನಾವಣೋತ್ತರ ಸಮೀಕ್ಷೆಯಲ್ಲಿ ದೊಡ್ಡ ರಾಜ್ಯಗಳಲ್ಲಿ ಕೇಸರಿ ಪಡೆ ಕಮಾಲ್ ಮಾಡಲಿದೆ ಎಂದು ಅಂದಾಜಿಸಲಾಗಿದೆ. ಬಂಗಾಳದಲ್ಲಿ ಟಿಎಂಸಿಗಿಂತಲೂ ಬಿಜೆಪಿಗೆ ಹೆಚ್ಚು ಸ್ಥಾನ ಎಂದು ಮತಗಟ್ಟೆ ಸಮೀಕ್ಷೆ ಹೇಳಿದೆ. ಯುಪಿ,ಬಿಹಾರ, ಮಹಾರಾಷ್ಟ್ರದಲ್ಲಿ ದಾಖಲೆ ಗೆಲುವು ಸಿಗಲಿದೆ ಎಂದಿದೆ.

ದಕ್ಷಿಣ ಭಾರತದಲ್ಲಿ ಮೋದಿ ಗ್ಯಾರಂಟಿಗೆ ಜನ ಹೆಚ್ಚೂ ಕಡಿಮೆ ಜೈ ಎಂದಿದ್ದಾರೆ ಎಂದು ಸಮೀಕ್ಷೆಗಳು ಹೇಳಿವೆ. ತಮಿಳುನಾಡು, ಕೇರಳದಲ್ಲಿ ಬಿಜೆಪಿ ಖಾತೆ ತೆರೆಯಲಿದ್ದರೆ,  ತೆಲಂಗಾಣದಲ್ಲಿ ಬಿಜೆಪಿ- ಕಾಂಗ್ರೆಸ್ ಸಮಬಲದ ಹೋರಾಟ ನಡೆಯಲಿದೆ.

Exit Poll: ನರೇಂದ್ರ ಮೋದಿಗೆ ಮೂರನೇ ಬಾರಿ ಪ್ರಧಾನಿ ಸೀಟ್‌, ರಾಜ್ಯದಲ್ಲಿ ಕಾಂಗ್ರೆಸ್‌ಗಿಲ್ಲ ಡಬಲ್‌ ಡಿಜಿಟ್‌!

ದೇಶದಲ್ಲಿ ಲೋಕಸಭೆ ಚುನಾವಣೆಯ ಎಕ್ಸಿಟ್‌ ಪೋಲ್‌ ಬಹಿರಂಗವಾಗುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್‌ ಮಾಡಿದ್ದು, ಎನ್‌ಡಿಎ ಸರ್ಕಾರದ ಅಭಿವೃದ್ಧಿ ಪರ ಜನ ಮತ ಹಾಕಿದ್ದಾರೆ ಎಂದಿದ್ದಾರೆ.
 

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
Read more