ಮೋದಿಗೆ ಮತ್ತೆ ಅಧಿಕಾರ ನೀಡಿದ ಸಮೀಕ್ಷೆ, ಷೇರುಮಾರುಕಟ್ಟೆಯಲ್ಲಿ 14 ಲಕ್ಷ ಕೋಟಿ ರೂ ಲಾಭ!

ಮೋದಿಗೆ ಮತ್ತೆ ಅಧಿಕಾರ ನೀಡಿದ ಸಮೀಕ್ಷೆ, ಷೇರುಮಾರುಕಟ್ಟೆಯಲ್ಲಿ 14 ಲಕ್ಷ ಕೋಟಿ ರೂ ಲಾಭ!

Published : Jun 03, 2024, 11:18 PM IST

ಮತಗಟ್ಟೆ ಸಮೀಕ್ಷೆ ಬೆನ್ನಲ್ಲೇ ಷೇರುಮಾರುಕಟ್ಟೆಯಲ್ಲಿ ಜಿಗಿತ, ಕೋಟಿ ಕೋಟಿ ಲಾಭ, ಕೊರೋನಾ ಬಳಿ ಬಹುತೇಕ ದೇಶದ ಚುನಾವಣೆಯಲ್ಲಿ ಅಧಿಕಾರ ಕಳೆದುಕೊಂಡವರೇ ಹೆಚ್ಚು, ಅರುಣಾಚಲ -ಸಿಕ್ಕಿ ವಿಧಾನಸಭೆ ಚುನಾವಣೆಯಲ್ಲಿ ಯಾರ ಮತಗಟ್ಟೆ ಸಮೀಕ್ಷೆ ಸರಿ, ಅಂಚೆ ಮತ ಎಣಿಕೆ ಮುಗಿಸಿ ಇವಿಎಂ ಮತ ಎಣಿಕೆ ಮಾಡಲು ಇಂಡಿಯಾ ಮೈತ್ರಿ ಆಗ್ರಹ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ 
 

ಲೋಕಸಭಾ ಚುನಾವಣೆ ಕುರಿತು ಮತಗಟ್ಟೆ ಸಮೀಕ್ಷೆಗಳು ಬಿಜೆಪಿ ಹಾಗೂ ಎನ್‌ಡಿಎ ಪರವಾಗಿ ಅಭಿಪ್ರಾಯ ನೀಡಿದೆ. ಬಿಜೆಪಿ 300 ಸಂಖ್ಯೆ ದಾಟಲಿದೆ ಎಂದರೆ, ಎನ್‌ಡಿಎ 350ಕ್ಕಿಂತ ಹೆಚ್ಚು ಸ್ಥಾನ ಗಳಿಸಲಿದೆ ಎಂದಿದೆ. ಈ ಸಮೀಕ್ಷೆ ಹೊರಬಿದ್ದ ಬೆನ್ನಲ್ಲೇ ಷೇರುಮಾರುಕಟ್ಟೆಯಲ್ಲಿ ಭಾರಿ ಜಿಗಿತ ಕಂಡಿದೆ. ಇಂದು ಒಂದೇ ದಿನ ಹೂಡಿಕೆದಾರರಿಗೆ ಬರೋಬ್ಬರಿ 14 ಲಕ್ಷ ಕೋಟಿ ರೂಪಾಯಿ ಲಾಭವಾಗಿದೆ. ಇತ್ತೀಚೆಗೆ ಸಟ್ಟಾ ಬಜಾರ್ ಮೋದಿಗೆ ಅಧಿಕಾರ ಅನುಮಾನ ಎಂದ ಬೆನ್ನಲ್ಲೇ ಮೂರೂವರೆ ಲಕ್ಷ ಕೋಟಿ ರೂಪಾಯಿ ನಷ್ಟವಾಗಿತ್ತು. ಆದರೆ ಇದೀಗ ಹೊಸ ದಾಖಲೆ ನಿರ್ಮಾಣವಾಗಿದೆ.

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
Read more