ಮೋದಿಗೆ ಮತ್ತೆ ಅಧಿಕಾರ ನೀಡಿದ ಸಮೀಕ್ಷೆ, ಷೇರುಮಾರುಕಟ್ಟೆಯಲ್ಲಿ 14 ಲಕ್ಷ ಕೋಟಿ ರೂ ಲಾಭ!

ಮೋದಿಗೆ ಮತ್ತೆ ಅಧಿಕಾರ ನೀಡಿದ ಸಮೀಕ್ಷೆ, ಷೇರುಮಾರುಕಟ್ಟೆಯಲ್ಲಿ 14 ಲಕ್ಷ ಕೋಟಿ ರೂ ಲಾಭ!

Published : Jun 03, 2024, 11:18 PM IST

ಮತಗಟ್ಟೆ ಸಮೀಕ್ಷೆ ಬೆನ್ನಲ್ಲೇ ಷೇರುಮಾರುಕಟ್ಟೆಯಲ್ಲಿ ಜಿಗಿತ, ಕೋಟಿ ಕೋಟಿ ಲಾಭ, ಕೊರೋನಾ ಬಳಿ ಬಹುತೇಕ ದೇಶದ ಚುನಾವಣೆಯಲ್ಲಿ ಅಧಿಕಾರ ಕಳೆದುಕೊಂಡವರೇ ಹೆಚ್ಚು, ಅರುಣಾಚಲ -ಸಿಕ್ಕಿ ವಿಧಾನಸಭೆ ಚುನಾವಣೆಯಲ್ಲಿ ಯಾರ ಮತಗಟ್ಟೆ ಸಮೀಕ್ಷೆ ಸರಿ, ಅಂಚೆ ಮತ ಎಣಿಕೆ ಮುಗಿಸಿ ಇವಿಎಂ ಮತ ಎಣಿಕೆ ಮಾಡಲು ಇಂಡಿಯಾ ಮೈತ್ರಿ ಆಗ್ರಹ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ 
 

ಲೋಕಸಭಾ ಚುನಾವಣೆ ಕುರಿತು ಮತಗಟ್ಟೆ ಸಮೀಕ್ಷೆಗಳು ಬಿಜೆಪಿ ಹಾಗೂ ಎನ್‌ಡಿಎ ಪರವಾಗಿ ಅಭಿಪ್ರಾಯ ನೀಡಿದೆ. ಬಿಜೆಪಿ 300 ಸಂಖ್ಯೆ ದಾಟಲಿದೆ ಎಂದರೆ, ಎನ್‌ಡಿಎ 350ಕ್ಕಿಂತ ಹೆಚ್ಚು ಸ್ಥಾನ ಗಳಿಸಲಿದೆ ಎಂದಿದೆ. ಈ ಸಮೀಕ್ಷೆ ಹೊರಬಿದ್ದ ಬೆನ್ನಲ್ಲೇ ಷೇರುಮಾರುಕಟ್ಟೆಯಲ್ಲಿ ಭಾರಿ ಜಿಗಿತ ಕಂಡಿದೆ. ಇಂದು ಒಂದೇ ದಿನ ಹೂಡಿಕೆದಾರರಿಗೆ ಬರೋಬ್ಬರಿ 14 ಲಕ್ಷ ಕೋಟಿ ರೂಪಾಯಿ ಲಾಭವಾಗಿದೆ. ಇತ್ತೀಚೆಗೆ ಸಟ್ಟಾ ಬಜಾರ್ ಮೋದಿಗೆ ಅಧಿಕಾರ ಅನುಮಾನ ಎಂದ ಬೆನ್ನಲ್ಲೇ ಮೂರೂವರೆ ಲಕ್ಷ ಕೋಟಿ ರೂಪಾಯಿ ನಷ್ಟವಾಗಿತ್ತು. ಆದರೆ ಇದೀಗ ಹೊಸ ದಾಖಲೆ ನಿರ್ಮಾಣವಾಗಿದೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more