ಮೋದಿಗೆ ಮತ್ತೆ ಅಧಿಕಾರ ನೀಡಿದ ಸಮೀಕ್ಷೆ, ಷೇರುಮಾರುಕಟ್ಟೆಯಲ್ಲಿ 14 ಲಕ್ಷ ಕೋಟಿ ರೂ ಲಾಭ!

ಮೋದಿಗೆ ಮತ್ತೆ ಅಧಿಕಾರ ನೀಡಿದ ಸಮೀಕ್ಷೆ, ಷೇರುಮಾರುಕಟ್ಟೆಯಲ್ಲಿ 14 ಲಕ್ಷ ಕೋಟಿ ರೂ ಲಾಭ!

Published : Jun 03, 2024, 11:18 PM IST

ಮತಗಟ್ಟೆ ಸಮೀಕ್ಷೆ ಬೆನ್ನಲ್ಲೇ ಷೇರುಮಾರುಕಟ್ಟೆಯಲ್ಲಿ ಜಿಗಿತ, ಕೋಟಿ ಕೋಟಿ ಲಾಭ, ಕೊರೋನಾ ಬಳಿ ಬಹುತೇಕ ದೇಶದ ಚುನಾವಣೆಯಲ್ಲಿ ಅಧಿಕಾರ ಕಳೆದುಕೊಂಡವರೇ ಹೆಚ್ಚು, ಅರುಣಾಚಲ -ಸಿಕ್ಕಿ ವಿಧಾನಸಭೆ ಚುನಾವಣೆಯಲ್ಲಿ ಯಾರ ಮತಗಟ್ಟೆ ಸಮೀಕ್ಷೆ ಸರಿ, ಅಂಚೆ ಮತ ಎಣಿಕೆ ಮುಗಿಸಿ ಇವಿಎಂ ಮತ ಎಣಿಕೆ ಮಾಡಲು ಇಂಡಿಯಾ ಮೈತ್ರಿ ಆಗ್ರಹ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ 
 

ಲೋಕಸಭಾ ಚುನಾವಣೆ ಕುರಿತು ಮತಗಟ್ಟೆ ಸಮೀಕ್ಷೆಗಳು ಬಿಜೆಪಿ ಹಾಗೂ ಎನ್‌ಡಿಎ ಪರವಾಗಿ ಅಭಿಪ್ರಾಯ ನೀಡಿದೆ. ಬಿಜೆಪಿ 300 ಸಂಖ್ಯೆ ದಾಟಲಿದೆ ಎಂದರೆ, ಎನ್‌ಡಿಎ 350ಕ್ಕಿಂತ ಹೆಚ್ಚು ಸ್ಥಾನ ಗಳಿಸಲಿದೆ ಎಂದಿದೆ. ಈ ಸಮೀಕ್ಷೆ ಹೊರಬಿದ್ದ ಬೆನ್ನಲ್ಲೇ ಷೇರುಮಾರುಕಟ್ಟೆಯಲ್ಲಿ ಭಾರಿ ಜಿಗಿತ ಕಂಡಿದೆ. ಇಂದು ಒಂದೇ ದಿನ ಹೂಡಿಕೆದಾರರಿಗೆ ಬರೋಬ್ಬರಿ 14 ಲಕ್ಷ ಕೋಟಿ ರೂಪಾಯಿ ಲಾಭವಾಗಿದೆ. ಇತ್ತೀಚೆಗೆ ಸಟ್ಟಾ ಬಜಾರ್ ಮೋದಿಗೆ ಅಧಿಕಾರ ಅನುಮಾನ ಎಂದ ಬೆನ್ನಲ್ಲೇ ಮೂರೂವರೆ ಲಕ್ಷ ಕೋಟಿ ರೂಪಾಯಿ ನಷ್ಟವಾಗಿತ್ತು. ಆದರೆ ಇದೀಗ ಹೊಸ ದಾಖಲೆ ನಿರ್ಮಾಣವಾಗಿದೆ.

39:34ಅಮಿತ್ ಶಾ ರಣತಂತ್ರ: ಬದಲಾಗಲಿದೆಯೇ ಬಲಾಬಲ? 3ನೇ 2ರಷ್ಟು ಬಹುಮತ ಪಡೆಯಲು ಹೆಜ್ಜೆ
21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
Read more