News Hour: ಕ್ರಾಂತಿಕಾರಿ ಹುಚ್ಚಿನಲ್ಲಿ ದೇಶದ ಹೃದಯಕ್ಕೆ ಸ್ಮೋಕ್‌ ಬಾಂಬ್‌ ಎಸೆದು ದುಷ್ಕೃತ್ಯ!

News Hour: ಕ್ರಾಂತಿಕಾರಿ ಹುಚ್ಚಿನಲ್ಲಿ ದೇಶದ ಹೃದಯಕ್ಕೆ ಸ್ಮೋಕ್‌ ಬಾಂಬ್‌ ಎಸೆದು ದುಷ್ಕೃತ್ಯ!

Published : Dec 14, 2023, 11:44 PM IST

ಕ್ರಾಂತಿಕಾರಿಯ ಹುಚ್ಚಿನಲ್ಲಿ ದೇಶದ ಹೃದಯಕ್ಕೆ ಸ್ಮೋಕ್‌ ಬಾಂಬ್‌ ಎಸೆದು ದುಷ್ಕೃತ್ಯ ಎಸಗಿದ್ದಾರೆ ಎನ್ನುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಇವರೆಲ್ಲರ ವಿರುದ್ಧ ಸರ್ಕಾರ ಯುಎಪಿಎ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿದೆ.
 

ಬೆಂಗಳೂರು (ಡಿ.14): ದೇಶದ ಗಮನಸೆಳೆಯುವ ಸಲುವಾಗಿ ಸಂಸತ್‌ನಲ್ಲಿ ಸ್ಮೋಕ್‌ ಬಾಂಬ್‌ ಎಸೆದಿದ್ದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ. ಆರೂ ಜನ ಆರೋಪಿಗಳ ಮೇಲೆ ಗಂಭೀರ ಪ್ರಮಾಣದ ಯುಎಪಿಎ ಕಾಯ್ದಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. 

ಸಂಸತ್ತಿನಲ್ಲಿ ಸ್ಮೋಕ್‌ ಬಾಂಬ್‌ ಎಸೆದ ಮೈಸೂರಿನ ಮನೋರಂಜನ್‌ ಅವರ ನಿವಾಸಕ್ಕೆ ಕೇಂದ್ರ ಹಾಗೂ ರಾಜ್ಯ ಗುಪ್ತಚರ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ತಂದೆ-ತಾಯಿಯ ವಿಚಾರಣೆ ನಡೆಸಿದ್ದಾರೆ. ಮನೋರಂಜನ್‌ನ ಕೋಣೆಯನ್ನು ಅಧಿಕಾರಿಗಳು ಇಂಚಿಂಚು ಜಾಲಾಡಿದ್ದಾರೆ.

ತೀಸ್ರಿ ಬಾರ್‌, ಮೋದಿ ಸರ್ಕಾರ್‌; 2024ರಲ್ಲೂ ನಮೋಗೆ ಅಧಿಕಾರ ಎಂದ ಸರ್ವೇ

ಸಂಸತ್ತಿನಲ್ಲಿ ಸ್ಮೋಕ್‌ ಬಾಂಬ್‌ ಎಸೆದವರು ಸಂಸದ ಪ್ರತಾಪ್‌ ಸಿಂಹ ಅವರಿಂದ ಪಾಸ್‌ ಪಡೆದಿರುವ ಹಿನ್ನಲೆಯಲ್ಲಿ, ಪ್ರತಾಪ್‌ ಸಿಂಹ ಅವರ ಸಂಸತ್‌ ಸದಸ್ಯತ್ವವನ್ನು ಸಸ್ಪೆಂಡ್‌ ಮಾಡಬೇಕು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ.
 

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
Read more