News Hour: ಕ್ರಾಂತಿಕಾರಿ ಹುಚ್ಚಿನಲ್ಲಿ ದೇಶದ ಹೃದಯಕ್ಕೆ ಸ್ಮೋಕ್‌ ಬಾಂಬ್‌ ಎಸೆದು ದುಷ್ಕೃತ್ಯ!

News Hour: ಕ್ರಾಂತಿಕಾರಿ ಹುಚ್ಚಿನಲ್ಲಿ ದೇಶದ ಹೃದಯಕ್ಕೆ ಸ್ಮೋಕ್‌ ಬಾಂಬ್‌ ಎಸೆದು ದುಷ್ಕೃತ್ಯ!

Published : Dec 14, 2023, 11:44 PM IST

ಕ್ರಾಂತಿಕಾರಿಯ ಹುಚ್ಚಿನಲ್ಲಿ ದೇಶದ ಹೃದಯಕ್ಕೆ ಸ್ಮೋಕ್‌ ಬಾಂಬ್‌ ಎಸೆದು ದುಷ್ಕೃತ್ಯ ಎಸಗಿದ್ದಾರೆ ಎನ್ನುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಇವರೆಲ್ಲರ ವಿರುದ್ಧ ಸರ್ಕಾರ ಯುಎಪಿಎ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿದೆ.
 

ಬೆಂಗಳೂರು (ಡಿ.14): ದೇಶದ ಗಮನಸೆಳೆಯುವ ಸಲುವಾಗಿ ಸಂಸತ್‌ನಲ್ಲಿ ಸ್ಮೋಕ್‌ ಬಾಂಬ್‌ ಎಸೆದಿದ್ದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ. ಆರೂ ಜನ ಆರೋಪಿಗಳ ಮೇಲೆ ಗಂಭೀರ ಪ್ರಮಾಣದ ಯುಎಪಿಎ ಕಾಯ್ದಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. 

ಸಂಸತ್ತಿನಲ್ಲಿ ಸ್ಮೋಕ್‌ ಬಾಂಬ್‌ ಎಸೆದ ಮೈಸೂರಿನ ಮನೋರಂಜನ್‌ ಅವರ ನಿವಾಸಕ್ಕೆ ಕೇಂದ್ರ ಹಾಗೂ ರಾಜ್ಯ ಗುಪ್ತಚರ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ತಂದೆ-ತಾಯಿಯ ವಿಚಾರಣೆ ನಡೆಸಿದ್ದಾರೆ. ಮನೋರಂಜನ್‌ನ ಕೋಣೆಯನ್ನು ಅಧಿಕಾರಿಗಳು ಇಂಚಿಂಚು ಜಾಲಾಡಿದ್ದಾರೆ.

ತೀಸ್ರಿ ಬಾರ್‌, ಮೋದಿ ಸರ್ಕಾರ್‌; 2024ರಲ್ಲೂ ನಮೋಗೆ ಅಧಿಕಾರ ಎಂದ ಸರ್ವೇ

ಸಂಸತ್ತಿನಲ್ಲಿ ಸ್ಮೋಕ್‌ ಬಾಂಬ್‌ ಎಸೆದವರು ಸಂಸದ ಪ್ರತಾಪ್‌ ಸಿಂಹ ಅವರಿಂದ ಪಾಸ್‌ ಪಡೆದಿರುವ ಹಿನ್ನಲೆಯಲ್ಲಿ, ಪ್ರತಾಪ್‌ ಸಿಂಹ ಅವರ ಸಂಸತ್‌ ಸದಸ್ಯತ್ವವನ್ನು ಸಸ್ಪೆಂಡ್‌ ಮಾಡಬೇಕು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ.
 

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more