News Hour: ಕ್ರಾಂತಿಕಾರಿ ಹುಚ್ಚಿನಲ್ಲಿ ದೇಶದ ಹೃದಯಕ್ಕೆ ಸ್ಮೋಕ್‌ ಬಾಂಬ್‌ ಎಸೆದು ದುಷ್ಕೃತ್ಯ!

News Hour: ಕ್ರಾಂತಿಕಾರಿ ಹುಚ್ಚಿನಲ್ಲಿ ದೇಶದ ಹೃದಯಕ್ಕೆ ಸ್ಮೋಕ್‌ ಬಾಂಬ್‌ ಎಸೆದು ದುಷ್ಕೃತ್ಯ!

Published : Dec 14, 2023, 11:44 PM IST

ಕ್ರಾಂತಿಕಾರಿಯ ಹುಚ್ಚಿನಲ್ಲಿ ದೇಶದ ಹೃದಯಕ್ಕೆ ಸ್ಮೋಕ್‌ ಬಾಂಬ್‌ ಎಸೆದು ದುಷ್ಕೃತ್ಯ ಎಸಗಿದ್ದಾರೆ ಎನ್ನುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಇವರೆಲ್ಲರ ವಿರುದ್ಧ ಸರ್ಕಾರ ಯುಎಪಿಎ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿದೆ.
 

ಬೆಂಗಳೂರು (ಡಿ.14): ದೇಶದ ಗಮನಸೆಳೆಯುವ ಸಲುವಾಗಿ ಸಂಸತ್‌ನಲ್ಲಿ ಸ್ಮೋಕ್‌ ಬಾಂಬ್‌ ಎಸೆದಿದ್ದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ. ಆರೂ ಜನ ಆರೋಪಿಗಳ ಮೇಲೆ ಗಂಭೀರ ಪ್ರಮಾಣದ ಯುಎಪಿಎ ಕಾಯ್ದಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. 

ಸಂಸತ್ತಿನಲ್ಲಿ ಸ್ಮೋಕ್‌ ಬಾಂಬ್‌ ಎಸೆದ ಮೈಸೂರಿನ ಮನೋರಂಜನ್‌ ಅವರ ನಿವಾಸಕ್ಕೆ ಕೇಂದ್ರ ಹಾಗೂ ರಾಜ್ಯ ಗುಪ್ತಚರ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ತಂದೆ-ತಾಯಿಯ ವಿಚಾರಣೆ ನಡೆಸಿದ್ದಾರೆ. ಮನೋರಂಜನ್‌ನ ಕೋಣೆಯನ್ನು ಅಧಿಕಾರಿಗಳು ಇಂಚಿಂಚು ಜಾಲಾಡಿದ್ದಾರೆ.

ತೀಸ್ರಿ ಬಾರ್‌, ಮೋದಿ ಸರ್ಕಾರ್‌; 2024ರಲ್ಲೂ ನಮೋಗೆ ಅಧಿಕಾರ ಎಂದ ಸರ್ವೇ

ಸಂಸತ್ತಿನಲ್ಲಿ ಸ್ಮೋಕ್‌ ಬಾಂಬ್‌ ಎಸೆದವರು ಸಂಸದ ಪ್ರತಾಪ್‌ ಸಿಂಹ ಅವರಿಂದ ಪಾಸ್‌ ಪಡೆದಿರುವ ಹಿನ್ನಲೆಯಲ್ಲಿ, ಪ್ರತಾಪ್‌ ಸಿಂಹ ಅವರ ಸಂಸತ್‌ ಸದಸ್ಯತ್ವವನ್ನು ಸಸ್ಪೆಂಡ್‌ ಮಾಡಬೇಕು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ.
 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more