News Hour: ಕ್ರಾಂತಿಕಾರಿ ಹುಚ್ಚಿನಲ್ಲಿ ದೇಶದ ಹೃದಯಕ್ಕೆ ಸ್ಮೋಕ್‌ ಬಾಂಬ್‌ ಎಸೆದು ದುಷ್ಕೃತ್ಯ!

News Hour: ಕ್ರಾಂತಿಕಾರಿ ಹುಚ್ಚಿನಲ್ಲಿ ದೇಶದ ಹೃದಯಕ್ಕೆ ಸ್ಮೋಕ್‌ ಬಾಂಬ್‌ ಎಸೆದು ದುಷ್ಕೃತ್ಯ!

Published : Dec 14, 2023, 11:44 PM IST

ಕ್ರಾಂತಿಕಾರಿಯ ಹುಚ್ಚಿನಲ್ಲಿ ದೇಶದ ಹೃದಯಕ್ಕೆ ಸ್ಮೋಕ್‌ ಬಾಂಬ್‌ ಎಸೆದು ದುಷ್ಕೃತ್ಯ ಎಸಗಿದ್ದಾರೆ ಎನ್ನುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಇವರೆಲ್ಲರ ವಿರುದ್ಧ ಸರ್ಕಾರ ಯುಎಪಿಎ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿದೆ.
 

ಬೆಂಗಳೂರು (ಡಿ.14): ದೇಶದ ಗಮನಸೆಳೆಯುವ ಸಲುವಾಗಿ ಸಂಸತ್‌ನಲ್ಲಿ ಸ್ಮೋಕ್‌ ಬಾಂಬ್‌ ಎಸೆದಿದ್ದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ. ಆರೂ ಜನ ಆರೋಪಿಗಳ ಮೇಲೆ ಗಂಭೀರ ಪ್ರಮಾಣದ ಯುಎಪಿಎ ಕಾಯ್ದಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. 

ಸಂಸತ್ತಿನಲ್ಲಿ ಸ್ಮೋಕ್‌ ಬಾಂಬ್‌ ಎಸೆದ ಮೈಸೂರಿನ ಮನೋರಂಜನ್‌ ಅವರ ನಿವಾಸಕ್ಕೆ ಕೇಂದ್ರ ಹಾಗೂ ರಾಜ್ಯ ಗುಪ್ತಚರ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ತಂದೆ-ತಾಯಿಯ ವಿಚಾರಣೆ ನಡೆಸಿದ್ದಾರೆ. ಮನೋರಂಜನ್‌ನ ಕೋಣೆಯನ್ನು ಅಧಿಕಾರಿಗಳು ಇಂಚಿಂಚು ಜಾಲಾಡಿದ್ದಾರೆ.

ತೀಸ್ರಿ ಬಾರ್‌, ಮೋದಿ ಸರ್ಕಾರ್‌; 2024ರಲ್ಲೂ ನಮೋಗೆ ಅಧಿಕಾರ ಎಂದ ಸರ್ವೇ

ಸಂಸತ್ತಿನಲ್ಲಿ ಸ್ಮೋಕ್‌ ಬಾಂಬ್‌ ಎಸೆದವರು ಸಂಸದ ಪ್ರತಾಪ್‌ ಸಿಂಹ ಅವರಿಂದ ಪಾಸ್‌ ಪಡೆದಿರುವ ಹಿನ್ನಲೆಯಲ್ಲಿ, ಪ್ರತಾಪ್‌ ಸಿಂಹ ಅವರ ಸಂಸತ್‌ ಸದಸ್ಯತ್ವವನ್ನು ಸಸ್ಪೆಂಡ್‌ ಮಾಡಬೇಕು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ.
 

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more