News Hour: ಸಂಸದೀಯ ಇತಿಹಾಸದಲ್ಲೇ ಅತಿದೊಡ್ಡ ಭದ್ರತಾ ಲೋಪ, ದಾಳಿಕೋರರಿಗೆ ಮೈಸೂರು ಲಿಂಕ್‌!

News Hour: ಸಂಸದೀಯ ಇತಿಹಾಸದಲ್ಲೇ ಅತಿದೊಡ್ಡ ಭದ್ರತಾ ಲೋಪ, ದಾಳಿಕೋರರಿಗೆ ಮೈಸೂರು ಲಿಂಕ್‌!

Published : Dec 13, 2023, 11:22 PM IST

ಇಂದಿಗೆ ಸಂಸತ್ ಮೇಲೆ ದಾಳಿ ನಡೆದು ಬರೋಬ್ಬರಿ ವರ್ಷ. ಬೆಳಗ್ಗೆ ಹುತಾತ್ಮರಿಗೆ ನಮನ ಸಲ್ಲಿಸಿ ಮೋದಿ, ಮಧ್ಯಪ್ರದೇಶ ಸಿಎಂ ಪದಗ್ರಹಣಕ್ಕೆ ಕಾರ್ಯಕ್ರಮಕ್ಕೆ ಹೋಗಿದ್ದರು. ಅಷ್ಟರೊಳಗೆ ಲೋಕಸಭೆಯಲ್ಲಿ ಭಾರಿ ಭದ್ರತಾ ಲೋಪ ನಡೆದಿದೆ. 
 

ಬೆಂಗಳೂರು (ಡಿ.13): ಸಂಸತ್‌ನ ಇತಿಹಾಸದಲ್ಲೇ ಕಂಡು ಕೇಳರಿಯದ ಭದ್ರತಾ ವೈಫಲ್ಯ ಬುಧವಾರ ನಡೆದಿದೆ. ಲೋಕಸಭೆ ಕಲಾಪ ನಡೆಯುತ್ತಿದ್ದಾಗಲೇ ಇಬ್ಬರು ಆಗುಂತಕರು ದಾಳಿ ನಡೆಸಿದ್ದಾರೆ. ಗ್ಯಾಲರಿಯಿಂದ ಕಲಾಪಕ್ಕೆ ಧುಮಿಕಿ ದಾಳಿಕೋರರು ಆತಂಕ ಸೃಷ್ಟಿಸಿದ್ದರು.

ಸಂಸದರು ಕೂರುವ ಚೇರ್,ಟೇಬಲ್‌ಗಳ ಮೇಲೆ ದಾಳಿಕೋರ ಓಡಾಡಿದ್ದಾನೆ. ಕಲಾಪದಲ್ಲಿ ಸ್ಮೋಕ್ ಬಾಂಬ್ ಸ್ಪೋಟಿಸಿ ಆತಂಕಕ ಸೃಷ್ಟಿಸಿದ್ದ. ದಾಳಿಕೋರನನ್ನು ಸಂಸದರು ಮತ್ತು ಲೋಕಸಭಾ ಸಿಬ್ಬಂದಿ ಸುತ್ತುವರಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಲೋಕಸಭಾ ಗ್ಯಾಲರಿಯಲ್ಲಿದ್ದ ಮತ್ತೊಬ್ಬನಿಂದ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾನೆ. ತಕ್ಷಣವೇ ದಾಳಿ ಮಾಡಿದ ಇಬ್ಬರನ್ನು ಭದ್ರತಾ ಪಡೆಗಳು ವಶಕ್ಕೆ ಪಡೆದಿದ್ದಾರೆ.

ಧಾರ್ಮಿಕ ಹಾಗೂ ಸಾರ್ವಜನಿಕ ಪ್ರದೇಶಗಳಲ್ಲಿ ಧ್ವನಿವರ್ಧಕ ನಿಷೇಧ, ಮಧ್ಯಪ್ರದೇಶ ಸಿಎಂ ಆದೇಶ

ಹೊಸ ಸಂಸತ್ ಭವನದ ಹೊರಗೂ ಕೂಡ ಇಬ್ಬರು ಆತಂಕ ಸೃಷ್ಟಿಸಿದ್ದರು. ಸ್ಮೋಕ್ ಬಾಂಬ್ ಸಿಡಿಸಿ ಸಂಸತ್ ಮುಂದೆ ಆತಂಕ ಸೃಷ್ಟಿಸಿದ ಆರೋಪಿಗಳು ಸಂಸತ್‌ನ ಒಳಗೆ ಇಬ್ಬರು, ಹೊರಗೆ ಇಬ್ಬರು ಒಟ್ಟು ಒಟ್ಟು ನಾಲ್ವರನ್ನು ಈಗಾಗಲೇ ಬಂಧಿಸಲಾಗಿದೆ. ಪಾರ್ಲಿಮೆಂಟ್ ಸ್ಟ್ರೀಟ್ ಠಾಣೆ ಅಧಿಕಾರಿಗಳಿಂದ ಆರೋಪಿಗಳ ವಿಚಾರಣೆ. 3 ಗಂಟೆಗೂ ಹೆಚ್ಚು ಕಾಲ ಆರೋಪಿಗಳ ವಿಚಾರಣೆ ನಡೆಸುತ್ತಿರುವ ಪೊಲೀಸರು ದಾಳಿಕೋರರ ಉದ್ದೇಶ ಏನು..? ಹಿನ್ನೆಲೆ ಏನು ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
Read more